Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಿಂಧೆ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ : ವಿಶ್ವಾಸಮತ ಯಾಚನೆಗೂ ಮುನ್ನ ಉದ್ಧವ್ ಠಾಕ್ರೆ ರಾಜೀನಾಮೆ

ಅಘಾಡಿ ಸರಕಾರ ಪತನಗೊಂಡ ಬೆನ್ನಿಗೇ ಹೊಸ ಸರಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿಯ ಪಡ್ನವೀಸ್ ಮುಂದಾಗಿದ್ದಾರೆ

Radhakrishna Anegundi by Radhakrishna Anegundi
29-06-22, 10 : 38 pm
in ದೇಶ
Maharashtra Chief Minister Uddhav Thackeray resigns minutes after Supreme Court gave the go ahead for the floor test tomorrow
Share on FacebookShare on TwitterWhatsAppTelegram

ಸುಪ್ರೀಂಕೋರ್ಟ್ ತೀರ್ಪು ಉದ್ಧವ್ ಬಣಕ್ಕೆ ನಿರಾಶಿ ತಂದಿದೆ. ಹೀಗಾಗಿ ಶಿಂಧೆ ಹೊಡೆತ ತಾಳಲಾರದೆ ಸೋಲು ಒಪ್ಪಿಕೊಂಡಿದ್ದಾರೆ

ಮುಂಬೈ : ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ನಡೆದ ಸುದೀರ್ಘ ಅವಧಿಯ ಹೈಡ್ರಾಮ, ಸಿಎಂ ಉದ್ದವ್ ಠಾಕ್ರೆ ರಾಜೀನಾಮೆಯೊಂದಿಗೆ ಒಂದು ಹಂತಕ್ಕೆ ಬಂದು ನಿಂತಿದೆ. ಈ ಮೂಲಕ ಕಳೆದ ಹತ್ತು ದಿನಗಳಿಂದ ರಾಜಕೀಯ ಅಸ್ಥಿರತೆಗೆ ಸಿಲುಕಿದ್ದ ಮಹಾ ವಿಕಾಸ ಆಘಾಡಿ ಸರ್ಕಾರ ಪತನಗೊಂಡಿದೆ.

ನಾಳೆ ಅಂದರೆ ಗುರುವಾರ ವಿಶ್ವಾಸಮತ ಯಾಚನೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಹೊತ್ತಿನಲ್ಲಿ ವಿದಾಯ ಭಾಷಣ ಮಾಡಿರುವ ಉದ್ಧವ್ ಠಾಕ್ರೆ ತಮ್ಮ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ. ಜೊತೆಗೆ ರಾಜೀನಾಮೆ ಪತ್ರವನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು, ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಈ ಮೂಲಕ ಎರಡೂವರೆ ವರ್ಷದ ಶಿವಸೇನೆ- ಕಾಂಗ್ರೆಸ್ -ಎನ್ ಸಿಪಿ ನೇತೃತ್ವದ ವಿಕಾಸ ಅಘಾಡಿ ಸರಕಾರ ಪತನಗೊಂಡಿದೆ. ಅಘಾಡಿ ಸರಕಾರ ಪತನಗೊಂಡ ಬೆನ್ನಿಗೇ ಹೊಸ ಸರಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿಯ ಪಡ್ನವೀಸ್ ಮುಂದಾಗಿದ್ದಾರೆ. ಶಿಂಧೆ ಬಣದ ಶಾಸಕರ ಬೆಂಬಲಿಗರ ಪಟ್ಟಿಯೊಂದಿಗೆ ಸರ್ಕಾರ ರಚನೆಗೆ ಅವರು ಹಕ್ಕು ಮಂಡಿಸುವ ಸಾಧ್ಯತೆ ಇದೆ.

ಎರಡೂವರೆ ವರ್ಷಗಳ ಕಾಲ ಶಿವಸೇನೆ – ಕಾಂಗ್ರೆಸ್ – ಎನ್ಸಿಪಿ ಜೊತೆಯಾಗಿ ಸರ್ಕಾರ ನಡೆಸಿತ್ತು. ಕಟ್ಟಾ ಹಿಂದುತ್ವವಾದಿ ಶಿವಸೇನೆ ಕಾಂಗ್ರೆಸ್ ಜೊತೆಗೆ ಕೈ ಜೋಡಿಸಿದಾಗಲೇ ಈ ಸರ್ಕಾರದ ಭವಿಷ್ಯದ ಬಗ್ಗೆ ಅನುಮಾನ ಎದ್ದಿತ್ತು. ಆದರೆ ಶಿವಸೇನೆಯಲ್ಲೇ ಬಂಡಾಯ ಎದ್ದೇಳುವ ನಿರೀಕ್ಷೆ ಯಾರಲ್ಲೂ ಇರಲಿಲ್ಲ.

Tags: FEATURED
ShareTweetSendShare

Discussion about this post

Related News

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

Artificial rain in Delhi

ದೆಹಲಿ ವಾಯುಮಾಲಿನ್ಯ ತಗ್ಗಿಸಲು ಕೃತಕ ಮಳೆಯ ( artificial rain ) ಮೊರೆ ಹೋದ ಸರ್ಕಾರ

ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

Jet airwaysನ 538 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು

ಬಯಲಾಯ್ತು ನಟಿ ರೆಂಜೂಷಾ ಮೆನನ್ ( Renjusha Menon) ಆತ್ಮಹತ್ಯೆ ರಹಸ್ಯ

ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರ ನೇಮಕ

1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು

ಇಪ್ಪತ್ತಾರು ವಾರದ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ನಕಾರ

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್