Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೇವೇಗೌಡರಿಗೆ ನಿರಾಶೆ – ಭಾರತದ ಮುಂದಿನ ಪ್ರಧಾನಿ ಮಮತಾ ಬ್ಯಾನರ್ಜಿ..!

Radhakrishna Anegundi by Radhakrishna Anegundi
July 27, 2018
in ದೇಶ
mamtha d gowda
Share on FacebookShare on TwitterWhatsAppTelegram

ಬಿಜೆಪಿಯನ್ನು ಸೋಲಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ತ್ಯಾಗಮಯಿಯಾಗಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ಗೆ ನೀಡಿದಂತೆ, ಪ್ರಧಾನಿ ಹುದ್ದೆಯನ್ನು ಮಿತ್ರಪಕ್ಷಗಳಿಗೆ ನೀಡಲು ನಿರ್ಧರಿಸಿದೆ.

ರಾಹುಲ್ ಗಾಂಧಿ ಮೇಲೆ ಸಾಕಷ್ಟು ಆರೋಪಗಳಿರುವುದರಿಂದ ಮುಂದೆ ಇದು ಸಮಸ್ಯೆಯಾಗಬಹುದು ಅನ್ನುವ ಕಾರಣದಿಂದ ರಾಹುಲ್ ಗಾಂಧಿ ಮಿತ್ರ ಪಕ್ಷಗಳ ಪೈಕಿ ಯಾರಾದರೂ ಪ್ರಧಾನಿಯಾಗಲಿ, ಮೋದಿ ಮತ್ತೊಂದು ಅವಧಿ ಪ್ರಧಾನಿಯಾಗಬಾರದು ಅನ್ನುವ ಸಂದೇಶ ಕೊಟ್ಟಿದ್ದರು.

ಇದರ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಕೂತಿದ್ದ ಮಾಜಿ ಪ್ರಧಾನಿಗಳ ಕಣ್ಣ ಮುಂದೆ ಕೆಂಪು ಕೋಟೆಯ ಚಿತ್ರ ಹಾದು ಹೋಗಿದ್ದು ಸುಳ್ಳಲ್ಲ.

ಈಗ ರಾಹುಲ್ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ಬರುವ ಲಕ್ಷಣ ಕಾಣಿಸುತ್ತಿದೆ. ಈ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಸುಳಿವು ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಸಚಿವಾಲಯದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿರುವ ಓಮರ್ ಅಬ್ದುಲ್ಲಾ, “ನಾವು ಮಮತಾ ಬ್ಯಾನರ್ಜಿಯವರನ್ನು ರಾಷ್ಟ್ರ ರಾಜಧಾನಿಗೆ ಕರೆದುಕೊಂಡು ಹೋಗುತ್ತೇವೆ, ಆ ಮೂಲಕ ಮಮತಾ ಬ್ಯಾನರ್ಜಿಯವರು ಕೋಲ್ಕತ್ತಾದಲ್ಲಿ ಮಾಡಿರುವ ಕೆಲಸಗಳನ್ನು ಇಡೀ ದೇಶಕ್ಕೂ ಅಳವಡಿಸಬಹುದು ಎಂದು ಹೇಳಿದ್ದಾರೆ.

ಅಬ್ದುಲ್ಲಾ ಹೇಳಿಕೆ ಮಮತಾ ಪ್ರಧಾನಿ ಎಂಬ ಅರ್ಥ ಕೊಡ್ತೋ, ಓಮರ್ ಅಬ್ದುಲ್ಲಾ, 2019 ರ ಲೋಕಸಭಾ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಆದ್ದರಿಂದ ಪ್ರಧಾನಿ ಅಭ್ಯರ್ಥಿ ಬಗ್ಗೆ ಈಗಲೇ ಚರ್ಚೆ ಬೇಡ ಎಂದರು.

ಯುಪಿಎ ಮೈತ್ರಿ ಕೂಟದಲ್ಲಿ ಇನ್ನಷ್ಟು ಮಂದಿ ಮುಖಂಡರು ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಓಮರ್ ಅಬ್ದುಲ್ಲಾ ಕೇಳಿ ಮಾಯಾವತಿ ಕೆಲವೇ ದಿನಗಳಲ್ಲಿ ಕೆಮ್ಮುವ ಸಾಧ್ಯತೆಗಳಿದೆ ಕಾದು ನೋಡಿ.

Tags: Mamata BanerjeeModiOmar AbdullahPM candidateRahul Gandhi
ShareTweetSendShare

Discussion about this post

Related News

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

ಕರ್ತವ್ಯದ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ಯುವ ವೈದ್ಯಾಧಿಕಾರಿ

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್