Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪತ್ನಿ ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನ : ಬಾವಿಯಲ್ಲೇ ಪ್ರಾಣ ಬಿಟ್ಟ ಮೂವರು ಮಕ್ಕಳು

ಇಡೀ ಕುಟುಂಬವನ್ನು ಕೊಂದು ತಾನೂ ಸಾಯಲು ನಿರ್ಧರಿಸಿದ್ದು ಯಾಕೆ ಅನ್ನುವುದು ಯಕ್ಷ ಪ್ರಶ್ನೆಯಾಗಿದೆ

Radhakrishna Anegundi by Radhakrishna Anegundi
June 24, 2022
in ದಕ್ಷಿಣ ಕನ್ನಡ
Man pushes family into well, 3 children killed, wife survives husband-wife-along-with-3-childrens-murder-accused-arrest-in-mulki
Share on FacebookShare on TwitterWhatsAppTelegram

ಮಂಗಳೂರು :  ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ನೂಕಿ ತಾನೂ ಆತ್ಮಹತ್ಯೆಗೆ ಯತ್ನಿಸಿ ಕೊಲೆ ಮಾಡಿದ ಪ್ರಕರಣ ಸಂಬಂಧ, ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಹಿತೇಶ್ ಶೆಟ್ಟಿಗಾರ್ ಎಂಬಾತನನ್ನು ಬಂಧಿಸಲಾಗಿದೆ.

ಮಂಗಳೂರು ಹೊರವಲಯದ ಕಿನ್ನಿಗೋಳಿ ಪದ್ಮನೂರು ಶೆಟ್ಟಿಗಾಡುವಿನಲ್ಲಿ ಗುರುವಾರ ಸಂಜೆ ಈ ದುರ್ಘಟನೆ ಸಂಭವಿಸಿತ್ತು.  ದುರ್ಘಟನೆಯಲ್ಲಿ ರಶ್ಮಿತಾ (14), ಉದಯ್ (11) ಮತ್ತು ದಕ್ಷಿತ್  (4) ಮೃತಪಟ್ಟಿದ್ದು, ಪತ್ನಿ ಲಕ್ಷ್ಮಿ ಹಾಗೂ ಪತಿ ಹಿತೇಶ್ ನನ್ನು ಸ್ಥಳೀಯರು ರಕ್ಷಿಸಿದ್ದಾರೆ.

mulki2

ಆರೋಪಿ ಹಿತೇಶ್ ತನ್ನ ಮನೆ ಪಕ್ಕದ ಮುಖ್ಯ ರಸ್ತೆಯಲ್ಲಿ ತೆಂಗಿನಕಾಯಿ ಮತ್ತು ಹಲಸು ವ್ಯಾಪಾರ ಮಾಡಿಕೊಂಡಿದ್ದ. ಪತ್ನಿ ಲಕ್ಷ್ಮಿ ಬೀಡಿ ಕಟ್ಟುತ್ತಿದ್ದರು. ಜೊತೆಗೆ ಸಮೀಪದ ಅಂಗಡಿಯೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಗುರುವಾರ ಬೆಳಗ್ಗೆ ಶಾಲೆಗೆ ಹೋಗಿದ್ದ ಮಕ್ಕಳು ಮನೆಗೆ ಬರುತ್ತಿದ್ದಂತೆ, ಅವರನ್ನು ಬಾವಿ ಸಮೀಪ ಕರೆದುಕೊಂಡು ಹೋಗಿ ಮೂವರು ಮಕ್ಕಳನ್ನೂ ಬಾವಿಗೆ ನೂಕಿ ಕೊಂದಿದ್ದಾನೆ.

ಸಂಜೆ  ಪತ್ನಿ ಮನೆಗೆ ಬಂದು ಮಕ್ಕಳು ಎಲ್ಲಿ ಎಂದು ಕೇಳಿದಾಗ ಎಲ್ಲೋ ಆಟವಾಡುತ್ತಿರಬೇಕು ಅಂದಿದ್ದಾನೆ. ಆದರೆ ತಾಯಿ ಮನಸ್ಸು ಕೇಳಲಿಲ್ಲ. ಮನೆಯ ವಾತಾವರಣ ಹಾಗಿರಲಿಲ್ಲ. ಹೀಗಾಗಿ ಅನುಮಾನಗೊಂಡ ಸಮೀಪದ ಬಾವಿ ಬಳಿಗೆ ಬಂದು ನೋಡುತ್ತಿದ್ದಂತೆ, ಹಿಂದೆಯೇ ಬಂದ ಹಿತೇಶ್ ಲಕ್ಷ್ಮಿಯನ್ನೂ ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿದ್ದಾನೆ.

ಈ ವೇಳೆ ಲಕ್ಷ್ಮಿಯವರ ಬೊಬ್ಬೆ ಕೇಳಿದ ಸ್ಥಳೀಯರು  ಸ್ಥಳಕ್ಕೆ ದೌಡಾಯಿಸಿದ್ದಾರೆ, ಗಂಡ – ಹೆಂಡತಿ ಇಬ್ಬರನ್ನೂ ರಕ್ಷಿಸಿದ್ದಾರೆ. ಅಷ್ಟು ಹೊತ್ತಿಗೆ ಮಕ್ಕಳು ಮೃತಪಟ್ಟಿದ್ದರು.

ಶೆಟ್ಟಿಗಾರ್ ಇಡೀ ಕುಟುಂಬವನ್ನು ಕೊಂದು ತಾನೂ ಸಾಯಲು ನಿರ್ಧರಿಸಿದ್ದು ಯಾಕೆ ಅನ್ನುವುದು ಯಕ್ಷ ಪ್ರಶ್ನೆಯಾಗಿದೆ.

Tags: MAIN
ShareTweetSendShare

Discussion about this post

Related News

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್