Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mandya balaji idol : 600 ವರ್ಷ ಹಳೆಯ ಮಂಡ್ಯದ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ

Radhakrishna Anegundi by Radhakrishna Anegundi
November 10, 2022
in ಟಾಪ್ ನ್ಯೂಸ್
Mandya balaji idol

Mandya balaji idol

Share on FacebookShare on TwitterWhatsAppTelegram

5 ವರ್ಷಗಳ ಹಿಂದೆ ಈ ವಿಗ್ರಹವನ್ನು ( mandya balaji idol) ಮಂಡ್ಯದ ದೇವಾಲಯದಿಂದ ಕಳ್ಳತನ ಮಾಡಲಾಗಿತ್ತು

ತಮಿಳುನಾಡು : ಐದು ವರ್ಷಗಳ ಹಿಂದೆ ಮಂಡ್ಯದ ದೇಗುಲವೊಂದರ ಅರ್ಚಕನೇ ತಾನೇ ಪೂಜೆ ಮಾಡುತ್ತಿದ್ದ ವಿಗ್ರಹವನ್ನು ಕದ್ದು ಮಾರಾಟ ಮಾಡಿದ್ದ ಪ್ರಕರಣಕ್ಕೆ ಇದೀಗ ಮರು ಜೀವ ಬಂದಿದೆ. ಮಂಡ್ಯದ ದೇಗುಲದಿಂದ ಕಳುವಾಗಿದ್ದ ವಿಗ್ರಹವನ್ನು ತಮಿಳುನಾಡು ಪೊಲೀಸರು 5 ವರ್ಷಗಳ ಬಳಿಕ ವಶಪಡಿಸಿಕೊಂಡಿದ್ದಾರೆ.( mandya balaji idol)

ಮಂಡ್ಯದ ದೇಗುಲದ ಅರ್ಚಕರೊಬ್ಬರು ತಮಗೆ ಹಣಕಾಸಿನ ಮುಗ್ಗಟ್ಟು ಇದೆ ಅನ್ನುವ ಕಾರಣದಿಂದ 2017ರಲ್ಲಿ ವಿಗ್ರಹವನ್ನು ತಮಿಳುನಾಡಿನ ಗೋಬಿಚೆಟ್ಟಿಪಾಳ್ಯಂ ನಟರಾಜ್ ಅನ್ನುವ ವಕೀಲರಿಗೆ ಮಾರಾಟ ಮಾಡಿದ್ದರು. ನಟರಾಜ್ ಈ ವಿಗ್ರಹವನ್ನು ತಮಿಳುನಾಡಿಗೆ ಒಯ್ಯುವ ವೇಳೆ ಕರ್ನಾಟಕ ಗಡಿಯಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಈ ಸಂಬಂಧ ಪ್ರಕರಣ ಕೂಡಾ ದಾಖಲಾಗಿತ್ತು. ( mandya balaji idol)

mandya balaji idol stolen-from-mandya-recovered-in-tamil-nadu

ಆದರೆ ವಕೀಲ ನಕಲಿ ದಾಖಲೆ ಸೃಷ್ಟಿಸಿ ಪ್ರಕರಣದಿಂದ ಪಾರಾಗಿದ್ದು ಮಾತ್ರವಲ್ಲದೆ, ವಿಗ್ರಹವನ್ನು ತಮ್ಮ ವಶಕ್ಕೆ ಪಡೆದಿದ್ದರು. ಇದಾದ ಬಳಿಕ ತಮಿಳುನಾಡಿನಲ್ಲಿ 50 ಕೋಟಿ ರೂಪಾಯಿಗೆ ವಿಗ್ರಹ ಮಾರಾಟ ಮಾಡಲು ಪ್ರಯತ್ನಿಸಿದ್ದರು. ದುಬಾರಿ ದರ ಎಂದು ಯಾರೊಬ್ಬರೂ ಮುಂದೆ ಬರಲಿಲ್ಲ. ಖರೀದಿದಾರರ ಹುಡುಕಾಟ ಸಲುವಾಗಿ ತನ್ನ ಜೊತೆಯ ಕಿರಿಯ ವಕೀಲ ಪಳನಿಸ್ವಾಮಿ ನೆರವು ಕೋರಿದ ನಟರಾಜ್ ವಿಗ್ರಹ ಮಾರಿದರೆ ನಿಮಗೂ ಲಾಭ ಕೊಡುತ್ತೇನೆ ಅಂದಿದ್ದರು. ಈ ನಡುವೆ 2018ರಲ್ಲಿ ನಟರಾಜ್ ದಿಢೀರ್ ಎಂದು ಮೃತಪಟ್ಟರು. ಕಿರಿಯ ವಕೀಲ ಪಳನಿಸ್ವಾಮಿ ವಿಗ್ರಹ ದರವನ್ನು 33 ಕೋಟಿಗೆ ಇಳಿಸಿ ಮಾರಾಟಕ್ಕೆ ಯತ್ನಿಸಿದರು.

ಇದನ್ನೂ ಓದಿ : facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

ಇತ್ತೀಚೆಗೆ ಈ ಬಗ್ಗೆ ವಿಷಯ ತಿಳಿದ ತಮಿಳುನಾಡು ಸಿಐಡಿ ಪೊಲೀಸರು ಮಾರುವೇಷದಲ್ಲಿ ವಿಗ್ರಹ ಖರೀದಿಗೆ ಮುಂದಾದ್ರು. ಪಳನಿಸ್ವಾಮಿ ಮನೆಗೆ ತೆರಳಿ ವಿಗ್ರಹ ಪರಿಶೀಲನೆ ನಡೆಸಿ ಬಂದಿದ್ದರು. ಈ ವೇಳೆ ಹಲವು ಸುತ್ತಿನ ಚರ್ಚೆಯ ಬಳಿಕ ಕೊನೆಗೆ 15 ಕೋಟಿಗೆ ವಿಗ್ರಹ ಖರೀದಿಗೆ ತೀರ್ಮಾನವಾಗಿತ್ತು. ಅದರಂತೆ ಮಾರನೇ ದಿನ ದುಡ್ಡಿನೊಂದಿಗೆ ಬರೋದಾಗಿ ಹೇಳಿದ ಪೊಲೀಸರು ಮರು ದಿನ ಬಂದು ಪಳನಿಸ್ವಾಮಿ ಮತ್ತು ಮಧ್ಯವರ್ತಿಯನ್ನು ಬಂಧಿಸಿದ್ದಾರೆ.

Tags: MAIN
ShareTweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್