Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

mangala gowri maduve ಗೆ ಮಂಗಳ  ರಾಮ್ ಜೀ ಹೇಳಿದ್ದೇನು…

Radhakrishna Anegundi by Radhakrishna Anegundi
August 8, 2022
in ಸೀರಿಯಲ್ ಸಂತೆ
mangala gowri maduve show going off-air anytime soon director K S Ramji
Share on FacebookShare on TwitterWhatsAppTelegram

ಕನ್ನಡ ಕಿರುತೆರೆಯ ಹಾಟ್ ಸೀರಿಯಲ್ ಎಂದೇ ಬಣ್ಣಿಸಲಾಗಿರುವ ಮಂಗಳಗೌರಿ (mangala gowri maduve) ಮದುವೆ ಧಾರವಾಹಿ ಮುಕ್ತಾಯವಾಗಲಿದೆ ಅನ್ನುವ ಸುದ್ದಿಗಳು ಹರಡಿತ್ತು.

1800 ಎಪಿಸೋಡ್ ಗಳನ್ನು ಪೂರೈಸಿರುವ ಧಾರವಾಹಿ ಕೆಲವೇ ದಿನಗಳಲ್ಲಿ ಅಂತ್ಯ ಕಾಣಲಿದೆ. ಬಿಗ್ ಬಾಸ್ ಪ್ರಾರಂಭವಾಗುವ ಹೊತ್ತಿಗೆ ಧಾರವಾಹಿಯನ್ನು (mangala gowri maduve) ಮುಕ್ತಾಯಗೊಳಿಸಲಾಗುತ್ತಿದೆ ಅನ್ನಲಾಗಿತ್ತು.

ಆದರೆ ಈ ಬಗ್ಗೆ ಧಾರಾವಾಹಿ ನಿರ್ದೇಶಕ, ರಾಮ್ ಜೀಯನ್ನು ಟೈಂಸ್ ಆಫ್ ಇಂಡಿಯಾ ಪತ್ರಿಕೆ ಮಾತನಾಡಿಸಿದ್ದು, ಧಾರಾವಾಹಿ ಅಂತ್ಯಗೊಳ್ಳುತ್ತಿರುವ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

Also Read : Sonu gowda ವೈರಲ್ ವಿಡಿಯೋ ರಹಸ್ಯ : ಬಿಗ್ ಬಾಸ್ ಮನೆಯಲ್ಲಿ iphone 12 ಕಥೆ

ಮಂಗಳಗೌರಿ ಧಾರಾವಾಹಿ ಅಂತ್ಯಗೊಳ್ಳುತ್ತಿರುವ ಬಗ್ಗೆ ನನಗೇನು ಗೊತ್ತಿಲ್ಲ. ಈ ಬಗ್ಗೆ ವಾಹಿನಿ ಮತ್ತು ಧಾರಾವಾಹಿ ನಿರ್ಮಾಣ ಸಂಸ್ಥೆಯಲ್ಲಿ ಯಾವುದೇ ಅಧಿಕೃತ ಚರ್ಚೆಗಳು ನಡೆದಿಲ್ಲ. ಅಧಿಕೃತ ಚರ್ಚೆ ನಡೆಯದಿರುವ ಕಾರಣ ಮಂಗಳ ಗೌರಿ ಧಾರಾವಾಹಿ ಅಂತ್ಯವಾಗಲಿದೆ ಅನ್ನುವುದರಲ್ಲಿ ಅರ್ಥವಿಲ್ಲ.

ನನಗೂ ಮಂಗಳ ಗೌರಿ ಅಂತ್ಯವಾಗುತ್ತಿದೆ ಅನ್ನುವ ಸುದ್ದಿ ಗೊತ್ತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿರುವುದನ್ನು ನಾನು ಗಮನಿಸಿದ್ದೇನೆ. ಆದರೆ ಇದು ಬರೀ ರೂಮರ್ ಎಂದಷ್ಟೇ ನಾನು ಸ್ಪಷ್ಟನೆ ಕೊಡಬಲ್ಲೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಸಾಕಷ್ಟು ವೀಕ್ಷಕರಿಗೆ ಮಂಗಳ ಗೌರಿ ಧಾರಾವಾಹಿ ಮುಕ್ತಾಯವಾಗೋದಿಲ್ಲ ಬೇಕಿಲ್ಲ. ಹೀಗಿರುವಾಗ ಜನ ಎಲ್ಲಿ ತನಕ ನಮಗೆ ಅಶೀರ್ವಾದ ಮಾಡುತ್ತಾರೋ ಅಲ್ಲಿಯ ತನಕ ಮಂಗಳ ಗೌರಿ ಧಾರವಾಹಿ ಮುಂದುವರಿಯಲಿದೆ ಅಂದಿದ್ದಾರೆ. ಅಂದ್ರೆ ಎಲ್ಲಿ ತನಕ ಧಾರಾವಾಹಿಗೆ ಟಿಆರ್ಪಿ ಬರುತ್ತಿರುತ್ತದೋ ಅಲ್ಲಿ ತನಕ ಧಾರಾವಾಹಿಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ರಾಮ್ ಜೀ ಹೇಳಿದ್ದಾರೆ ಅಂದಾಯ್ತು.

Tags: MAIN
ShareTweetSendShare

Discussion about this post

Related News

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothejotheyali-ct-ravi-aryavardhan-character

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

Sonu gowda ವೈರಲ್ ವಿಡಿಯೋ ರಹಸ್ಯ : ಬಿಗ್ ಬಾಸ್ ಮನೆಯಲ್ಲಿ iphone 12 ಕಥೆ

Latest News

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್