Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಂಟ್ವಾಳ ನೇತ್ರಾವತಿ ನದಿಯಲ್ಲಿ ಮೊಸಳೆ :  ಸಾಮಾಜಿಕ ಜಾಲತಾಣದ ವಿಡಿಯೋ ಅಸಲಿಯೇ

ಯಾವುದಕ್ಕೂ ನೇತ್ರಾವತಿಗೆ ಇಳಿಯುವವರು ಎಚ್ಚರಿಕೆ ವಹಿಸಬೇಕು

Radhakrishna Anegundi by Radhakrishna Anegundi
28-06-22, 7 : 43 pm
in ದಕ್ಷಿಣ ಕನ್ನಡ
mangalore bantwala sarapai crocodile in netravati river
Share on FacebookShare on TwitterWhatsAppTelegram

ಬಂಟ್ವಾಳ ತಾಲೂಕಿನ ಸರಪಾಡಿ ಎಂಬಲ್ಲಿ ಮೊಸಳೆ ಕಾಣಿಸಿಕೊಂಡಿದೆ ಅನ್ನಲಾಗಿದೆ. ವಿಡಿಯೋ ಆಡಿಯೋ ಕೇಳಿದರೆ ಸತ್ಯ ಅನ್ನುವಂತಿದೆ.

ಮಂಗಳೂರು : ಬಂಟ್ವಾಳ ತಾಲೂಕಿನ ಸರಪಾಡಿ ಸಮೀಪದ ನೇತ್ರಾವತಿ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೇತ್ರಾವತಿ ನದಿಗೆ ಇಳಿಯುವವರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಆದರೆ ಈ ವಿಡಿಯೋದಲ್ಲಿರುವುದು ನೇತ್ರಾವತಿ ನದಿ ಹೌದೋ ಅಲ್ಲವೋ, ಹೊಸ ವಿಡಿಯೋ ಅಥವಾ ಹಳೆ ವಿಡಿಯೋ ಅನ್ನುವ ಕುರಿತಂತೆ ಇನ್ನೂ ಗೊಂದಲಗಳು ಮುಂದುವರಿದಿದೆ. ಅರಣ್ಯಾಧಿಕಾರಿಗಳು ಕೂಡಾ ಈ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ. ವಿಡಿಯೋದಲ್ಲಿರುವ ಆಡಿಯೋ ಗಮನಿಸಿದರೆ ಇದು ಮಂಗಳೂರಿನ ವಿಡಿಯೋ ಅನ್ನುವುದರಲ್ಲಿ ಅನುಮಾನವಿಲ್ಲ. ಬ್ಯಾರಿ ಭಾಷೆಯ ಆಡಿಯೋ ಇದರಲ್ಲಿದ್ದು, ಮೊಸಳೆಯ ಬಗ್ಗೆ ವಿವರಣೆ ಕೊಡಲಾಗಿದೆ

2019ರಲ್ಲಿ ಧರ್ಮಸ್ಥಳದ ಪಾಳು ಬಾವಿಯೊಂದರಲ್ಲಿ ಮೊಸಳೆ ಕಾಣಿಸಿಕೊಂಡಿತ್ತು. ಆದಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡದಲ್ಲಿ ಮೊಸಳೆ ಕಾಣಿಸಿಕೊಂಡಿದೆ.

Tags: MAIN
ShareTweetSendShare

Discussion about this post

Related News

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

leelavathi-baipadithaya-yakshagana-award-reaction

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

koragajja-film-shooting-shubha-poonja

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್