Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangalore pub : ಮಂಗಳೂರಿನಲ್ಲಿ ಪಬ್ ಕಿರಿಕ್ : ಘಟನೆ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದೇನು

Radhakrishna Anegundi by Radhakrishna Anegundi
July 26, 2022
in ದಕ್ಷಿಣ ಕನ್ನಡ
Mangalore pub bajrang-dal-cop n shashi kumar reaction
Share on FacebookShare on TwitterWhatsAppTelegram

ಮಂಗಳೂರಿನ ಲಿಪ್ ಲಾಕ್ ಪ್ರಕರಣದ ಬಳಿಕ ಸೋಮವಾರ ರಾತ್ರಿ ಪಬ್ ದಾಳಿಯಾಗಿದೆ ಎಂದು ಸುದ್ದಿಯಾಗಿತ್ತು.(Mangalore pub) ಆದರೆ ಪಬ್ ದಾಳಿಯನ್ನು ಪೊಲೀಸರು ಅಲ್ಲಗಳೆದಿದ್ದು, ಅಂತಹ ಘಟನೆ ನಡೆದಿಲ್ಲ ಅಂದಿದ್ದಾರೆ

ಮಂಗಳೂರಿನ ಲಿಪ್ ಲಾಕ್ ಪ್ರಕರಣದ ಬಳಿಕ ಸೋಮವಾರ ರಾತ್ರಿ ಪಬ್ (Mangalore pub) ದಾಳಿಯಾಗಿದೆ ಎಂದು ಸುದ್ದಿಯಾಗಿತ್ತು. ಆದರೆ ಪಬ್ ದಾಳಿಯನ್ನು ಪೊಲೀಸರು ಅಲ್ಲಗಳೆದಿದ್ದು, ಅಂತಹ ಘಟನೆ ನಡೆದಿಲ್ಲ ಅಂದಿದ್ದಾರೆ

ಮಂಗಳೂರು : ಸೋಮವಾರ ರಾತ್ರಿ ಮಂಗಳೂರಿನ ಬಲ್ಮಠದಲ್ಲಿರುವ ರಿಸೈಕಲ್ ರೆಸ್ಟೋರೆಂಟ್ ಮೇಲೆ ದಾಳಿ ನಡೆದಿದೆ ಎಂದು ಸುದ್ದಿಯಾಗಿತ್ತು. ಮತ್ತೆ ಮಂಗಳೂರಿನಲ್ಲಿ ಪಬ್ ದಾಳಿ (Mangalore pub) ಅನ್ನುವ ವದಂತಿ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಆದರೆ ಇದೀಗ ಎಲ್ಲಾ ಗಾಳಿ ಸುದ್ದಿಗಳನ್ನು ನಿರಾಕರಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, (n. shashi kumar is city police commissioner mangalore)ಮಂಗಳೂರಿನಲ್ಲಿ ಪಬ್ ಮೇಲೆ ದಾಳಿಯಾಗಿಲ್ಲ (Mangalore pub) ಅಂದಿದ್ದಾರೆ.

ಇದನ್ನೂ ಓದಿ : vijayanand kashappanavar : ಎರಡನೇ ಮದುವೆಯಾದ್ರ ವಿಜಯಾನಂದ ಕಾಶಪ್ಪನವರ : ಮಗುವಿನ ಜನನ ಪ್ರಮಾಣ ಪತ್ರ ವೈರಲ್

ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ರೆಸ್ಟೋರೆಂಟ್ ಗೆ ಬೆಳಗ್ಗೆ ಭೇಟಿ ನೀಡಿದ ಪೊಲೀಸ್ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಸಂಘಟನೆಯೊಂದಕ್ಕೆ ಸೇರಿದ ಹುಡುಗರು ಬಂದಿದ್ದಾರೆ. ಈ ವೇಳೆ ಬೌನ್ಸರ್ ದಿನೇಶ್ ಅನ್ನುವವರನ್ನು ಭೇಟಿಯಾಗಿ ನಿಮ್ಮ ಬಾರ್ ಒಳಗಡೆ ಮೈನರ್ ಹುಡುಗ ಹುಡುಗಿ ಇದ್ದಾರೆ ಅಂದಿದ್ದಾರೆ. ಈ ವಿಷಯವನ್ನು ದಿನೇಶ್ ಮ್ಯಾನೇಜರ್ ಬಳಿ ಹೇಳಿದ್ದಾರೆ.

ಬಳಿಕ ಒಳಗಡೆ ಹೋಗಿ ಪರಿಶೀಲನೆ ನಡೆಸಿದ ಮ್ಯಾನೇಜರ್, ಸ್ಥಳೀಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಇರುವುದನ್ನು ಗುರುತಿಸಿದ್ದಾರೆ ಮತ್ತು ಅವರನ್ನು ಹೊರಗೆ ಹೋಗಲು ಹೇಳಿದ್ದಾರೆ. ಬೌನ್ಸರ್ ಕೊಟ್ಟಿರುವ ಮಾಹಿತಿಯಂತೆ ಸಂಘಟನೆ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ, ಹೊರ ಭಾಗದಲ್ಲೇ ಮಾತನಾಡಿ ಹೋಗಿದ್ದಾರೆ.

Mangalore pub bajrang-dal-cop n shashi kumar reaction

ಈ ಘಟನೆ ಬಗ್ಗೆ ಸಿಸಿಟಿವಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೊರಗಿನ ವ್ಯಕ್ತಿಗಳು ಬಂದು ಐಡಿ, ಲೈಸೆನ್ಸ್ ಕೇಳಲು ಅವಕಾಶವಿಲ್ಲ. ಈ ಬಗ್ಗೆ ಸೂಕ್ತ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಆಯುಕ್ತ ಅಂದಿದ್ದಾರೆ.

ಇನ್ನು ಮೊನ್ನೆ ನಡೆದ ಅಶ್ಲೀಲ ವಿಡಿಯೋ ಪ್ರಕರಣಕ್ಕೂ ಈ ಘಟನೆಗೂ ಸಂಬಂಧವಿಲ್ಲ ಅಂದಿರುವ ಪೊಲೀಸ್ ಆಯುಕ್ತರು, ಅಂತಿಮ ಪದವಿ ವಿದ್ಯಾರ್ಥಿಗಳು ಪಬ್ ಗೆ ಬಂದಿರುವ ಮಾಹಿತಿ ಪ್ರಾಥಮಿಕ ಹಂತದಲ್ಲಿ ಲಭ್ಯವಾಗಿದೆ. ಈ ಪಬ್ ನಿಯಮದ ಪ್ರಕಾರ 21 ವರ್ಷದವರು ಪಬ್ ಗೆ ಬರಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ ನಂತರವೇ ಮುಂದಿನ ಕ್ರಮಕ್ಕೆ ಹೆಜ್ಜೆ ಇಡಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

Tags: MAIN
ShareTweetSendShare

Discussion about this post

Related News

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್