Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangalore Rain : ಮನೆ ಮೇಲೆ ಉರುಳಿ ಬಿದ್ದ ಮರ : ಅದೃಷ್ಟವಶಾತ್ ಪ್ರಾಣ ಉಳಿಸಿಕೊಂಡ ಮೂವರು

Radhakrishna Anegundi by Radhakrishna Anegundi
July 15, 2022
in ದಕ್ಷಿಣ ಕನ್ನಡ
Mangalore rain big-tree-fall-on-house-bantwal kodaje house damaged Trees fall on house
Share on FacebookShare on TwitterWhatsAppTelegram

ಮಳೆ ನಿಂತರೂ ಹನಿ ನಿಂತಿಲ್ಲ ಅನ್ನುವಂತೆ ಇದೀಗ ಕರಾವಳಿಯಲ್ಲಿ ಮಳೆಯ ಹಾನಿ ನಿಂತಿಲ್ಲ. ಬೃಹತ್ ಮರವೊಂದು ಮನೆ ಮೇಲೆ ಬಿದ್ದು ಲಕ್ಷಾಂತರ ರೂಪಾಯಿ ( Mangalore Rain ) ನಷ್ಟ ಸಂಭವಿಸಿದೆ

ಬಂಟ್ವಾಳ : ಭಾರೀ ಗಾತ್ರದ ಮರವೊಂದು ತಡರಾತ್ರಿ ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ( Mangalore Rain ) ಘಟನೆಯಲ್ಲಿ ಮನೆಯಲ್ಲಿದ್ದ ಮೂವರು ಅದೃಷ್ಟ ಅನ್ನುವಂತೆ ಪಾರಾಗಿದ್ದಾರೆ.

ಕೊಡಾಜೆಯ ( kodaje ) ಸಂಜೀವ ಶೆಟ್ಟಿ ಅನ್ನುವವರಿಗೆ ಸೇರಿದ ಮನೆ ಮೇಲೆ ಇದ್ದ ಮರ ಶುಕ್ರವಾರ ಮುಂಜಾನೆ 3 ಗಂಟೆ ಹೊತ್ತಿಗೆ ಮನೆ ಮೇಲೆ ಉರುಳಿ ಬಿದ್ದಿದೆ. ಮರ ಬೀಳುವ ರಭಸಕ್ಕೆ ಅಲ್ಲೇ ಇದ್ದ ತೆಂಗಿನ ಮರ ಕೂಡಾ ಮುರಿದು ಬಿದ್ದಿದೆ. ಈ ವೇಳೆ ಮನೆಯಲ್ಲಿ ಮೂವರು ಕಾರ್ಮಿಕರು ಮಲಗಿದ್ದರು. ಅದೃಷ್ಟ ಅನ್ನುವಂತೆ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ : LuLu mall namaz : ಲುಲು ಮಾಲ್ ನಲ್ಲಿ ನಮಾಜ್ : ಚಾಲೀಸಾ ಪಠಿಸಲು ಕೋರಿಕೆ

ಮರದ ಗೆಲ್ಲುಗಳು ಹೆದ್ದಾರಿಗೆ ಬಿದ್ದ ಕಾರಣ ಕೆಲ ಗಂಟೆ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಊರವರು ದೌಡಾಯಿಸಿದ್ದು ಪರಿಹಾರ ಕಾರ್ಯಕೈಗೊಂಡಿದ್ದಾರೆ. ಘಟನೆಯಲ್ಲಿ ಮನೆಗೆ ತೀವ್ರ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಕಸದ ಲಾರಿಗೆ ದಂಪತಿ ಬಲಿ : ಹೆಣ್ಣು ಮಕ್ಕಳ ನೆರವಿಗೆ ಪಿಎಸ್ಐ ರೂಪಾ ಹಡಗಲಿ

ಪೊಲೀಸ್ ಇಲಾಖೆ ಸರಿ ಇಲ್ಲ ಕೆಟ್ಟು ಹೋಗಿದೆ ಅನ್ನುವ ಆರೋಪದ ನಡುವೆ ಅಪರೂಪಕ್ಕೆ ಒಳ್ಳೆಯ ಅಧಿಕಾರಿಗಳು ( Roopa Hadagali ಯಂತವರು ಸಿಗ್ತಾರೆ.

ಬೆಂಗಳೂರು : ಬಿಬಿಎಂಪಿ ಕಸದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಜುಲೈ 9 ರಂದು ಬೆಂಗಳೂರಿನಲ್ಲಿ ನಡೆದಿತ್ತು. ಯಮಸ್ವರೂಪಿ ಲಾರಿಯ ರಕ್ಕಸ ಕೃತ್ಯದಿಂದ ಇಬ್ಬರು ಹೆಣ್ಣು ಮಕ್ಕಳು ಅನಾಥರಾಗಿದ್ದರು. ಇದೀಗ ಅವರ ಸಂಕಷ್ಟಕ್ಕೆ ಸ್ಪಂದಿಸಿರುವ ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್ಐ ರೂಪಾ ಹಡಗಲಿ ಮಾನವೀಯತೆ ಮೆರೆದಿದ್ದಾರೆ.

ಜುಲೈ 9 ರಂದು ನಾಗರಬಾವಿ ರಿಂಗ್ ರೋಡ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಮಾನಸ ನಗರ ಬಸ್ ನಿಲ್ದಾಣ ಕಡೆಯಿಂದ ಚಂದ್ರ ಲೇಜೌಟ್ ಕಡೆಗೆ ತೆರಳುತ್ತಿದ್ದ ಕಸದ ಲಾರಿ, ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಇಬ್ಬರ ಬಲಿ ಪಡೆದಿತ್ತು. ಘಟನೆಯಲ್ಲಿ ಮರಿಯಪ್ಪನಪಾಳ್ಯದ ವಿಜಯಕಲಾ (37) ಚಿಕಿತ್ಸೆ ಫಲಕಾರಿಯಾದೇ ಅಂದೇ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಅವರ ಪತಿ ಯೋಗೇಂದ್ರ ( 41 ) ಗುರುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಈ ದಂಪತಿಗೆ 2 ಮತ್ತು 5ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಅಪ್ಪ ಅಮ್ಮನ ಚಿಕಿತ್ಸೆಗೆ ವೆಚ್ಚವಾಗಿದ್ದ 5.72 ಲಕ್ಷ ಬಿಲ್ ಪಾವತಿ ಮಾಡಲಾಗದೇ ಮಕ್ಕಳು ಕಂಗಾಲಾಗಿದ್ದರು. ಅಪಘಾತ ನಡೆದ ದಿನವೇ ಆಸ್ಪತ್ರೆಯ ವೆಚ್ಚವಾಗಿ 40 ಸಾವಿರ ಕಟ್ಟಿದ್ದ ಇನ್ಸ್ ಪೆಕ್ಟರ್ ರೂಪಾ ಹಡಗಲಿ, ಯೋಗೇಂದ್ರ ಮೃತಪಟ್ಟ ವಿಷಯವನ್ನು ಡಿಸಿಪಿ ಕುಲದೀಪ್ ಜೈನ್ ಗಮನಕ್ಕೆ ತಂದಿದ್ದಾರೆ. ಜೊತೆಗೆ ಮಕ್ಕಳ ಸಂಕಷ್ಟವನ್ನೂ ವಿವರಿಸಿದ್ದಾರೆ.

ತಕ್ಷಣ ರೂಪಾ ಹಡಗಲಿ ಜೊತೆಗೆ ಆಸ್ಪತ್ರೆಗೆ ಭೇಟಿ ಕೊಟ್ಟ ಕುಲದೀಪ್ ಜೈನ್ ಆಸ್ಪತ್ರೆ ಆಡಳಿತ ಮಂಡಳಿಯ ಮನವೊಲಿಸಿ ಅಷ್ಟೂ ಹಣವನ್ನು ಮನ್ನಾ ಮಾಡಿದ್ದಾರೆ. ಪೊಲೀಸರ ಪುಣ್ಯ ಕಾರ್ಯದಲ್ಲಿ ನಾಗರಬಾವಿ ಜಿಎಂ ಆಸ್ಪತ್ರೆ ಕೂಡಾ ಪಾಲು ಪಡೆಯುವ ಮೂಲಕ ಮಾನವೀಯತೆ ಮರೆದಿದೆ.

Tags: MAIN
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್