Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Radhakrishna Anegundi by Radhakrishna Anegundi
August 10, 2022
in ದಕ್ಷಿಣ ಕನ್ನಡ
Mangaluru campus-front-of-india-bharath-mata-pooja
Share on FacebookShare on TwitterWhatsAppTelegram

Mangaluru ಹಿಜಾಬ್ ಗಲಾಟೆ ಸಂದರ್ಭದಲ್ಲಿ ಇದೇ CFI ಸುದ್ದಿಯಲ್ಲಿತ್ತು

ಮಂಗಳೂರು : ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆಗಸ್ಟ್ 11 ರಂದು ಆಯೋಜಿಸಲಾಗಿರುವ ಭಾರತ ಮಾತಾ ಪೂಜಾ ದಿನ ಕಾರ್ಯಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

ಈ ಸಂಬಂಧ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿರುವ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿಯವರಿಗೆ ಮನವಿ ನೀಡಿದೆ.

ಈ ಬಗ್ಗೆ ಮಾತನಾಡಿರುವ CFI ಜಿಲ್ಲಾಧ್ಯಕ್ಷ ತಾಜುದ್ದೀನ್. ಇದೊಂದು ಹಿಂದು ಸಿದ್ದಾಂತದ ಕಾರ್ಯಕ್ರಮ. ಆಗಸ್ಟ್ 11ಕ್ಕೆ ನಿಗದಿ ಪಡಿಸಿರುವ ಕಾರ್ಯಕ್ರಮ ರದ್ದುಗೊಳಿಸಬೇಕು. ಭಾರತದ ಭೂಪಟವನ್ನೇ ಬದಲಾಯಿಸಿ, ಭಗವಾ ಧ್ವಜದೊಂದಿಗೆ ಆಮಂತ್ರಣ ಪತ್ರಿಕೆಯನ್ನು ಮಾಡಿರುವುದು ಸರಿಯಲ್ಲ. ಕಾಲೇಜು ಪ್ರಾಂಶುಪಾಲರ ಬೆಂಬಲದೊಂದಿಗೆ ಈ ಕೆಲಸವನ್ನು ಎಬಿವಿಪಿ ಮಾಡಿದೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : Kerala Air India crash : ಸಂತ್ರಸ್ತರಿಂದಲೇ ಆಸ್ಪತ್ರೆ : ಏರಿಂಡಿಯಾ ದುರಂತ ಬಳಿಕ ಅರಳಿದ ಕನಸು

ಈ ನಡುವೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ನಡೆಸಲು ಉದ್ದೇಶಿಸಿರುವ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ.

Tags: MAIN
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Praveen Nettar murder case ನಲ್ಲಿ 7 ಆರೋಪಿಯನ್ನು ಬಂಧಿಸಿದ ಖಾಕಿ ಪಡೆ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್