Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangaluru Couple arrested ganja case : ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ದಂಪತಿ ಬಂಧನ

Radhakrishna Anegundi by Radhakrishna Anegundi
July 16, 2022
in ದಕ್ಷಿಣ ಕನ್ನಡ
mangaluru-couple-arrested-ganja-case-Couple arrested for peddling ganja in Mangaluru
Share on FacebookShare on TwitterWhatsAppTelegram

ಬೆಂಗಳೂರು ಬಳಿಕ ಮಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಸದ್ದು ಮಾಡುತ್ತಿದೆ. ( Mangaluru Couple arrested ganja case )ಪೊಲೀಸರ ಹದ್ದಿನ ಕಣ್ಣು ತಪ್ಪಿಸಿ ಆರೋಪಿಗಳು ಮಾರಾಟ ಜಾಲ ವಿಸ್ತರಿಸಿಕೊಂಡಿದ್ದಾರೆ ಇವರೆಷ್ಟು ಪ್ರಭಾವಶಾಲಿಗಳಾಗಿರಬೇಕು

ಮಂಗಳೂರು : ನಗರದ ಎಂ.ಜಿ.ರಸ್ತೆ, ಕೆಪಿಟಿ, ಕದ್ರಿ, ಜೆಪ್ಪು, ಬಜಾಲ್ ಪರಿಸರದ ವಿದ್ಯಾಸಂಸ್ಥೆಗಳ ಪರಿಸರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ( Mangaluru Couple arrested ganja case ) ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು  ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ (28) ಮತ್ತು ಆತನ ಪತ್ನಿ ಅಂಜನಾ ಎಂದು ಗುರುತಿಸಲಾಗಿದೆ. ಬಂಧಿತರಿಂದ 22 ಸಾವಿರ ರೂಪಾಯಿ ಮೌಲ್ಯದ 2,200 ಕೆಜಿ ಗಾಂಜಾ, 1,500 ರೂಪಾಯಿ ನಗದು, ಮೊಬೈಲ್, ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : bengaluru roads : ಸಿಎಂ ಮನೆ ಮುಂದೆ ರಸ್ತೆಗೆ 29 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್ :  ಇದು ಕಾಮನ್ ಮ್ಯಾನ್ ಸಿಎಂ ಕಾರ್ಯವೈಖರಿ

ಬಂಧಿತ ದಂಪತಿ ಈ ಹಿಂದೆಯೇ ಕ್ರಿಮಿನಲ್ ಹಿನ್ನಲೆ ಹೊಂದಿದ್ದು, ವಿಖ್ಯಾತ್ ವಿರುದ್ಧ ಮಂಗಳೂರು ದಕ್ಷಿಣ, ಉತ್ತರ, ಬರ್ಕೆ, ಉರ್ವ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿದೆ. ಎಲ್ಲವೂ ಕೂಡಾ ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯ ಅಡ್ಡಿ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದ್ದು. ಇನ್ನು ಅಂಜನಾ ವಿರುದ್ಧ ಮಂಗಳೂರು ದಕ್ಷಿಣ ಮತ್ತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ದಂಪತಿಯ ಮಾದಕ ವಸ್ತು ಜಾಲದ ಬಗ್ಗೆ ಮಾಹಿತಿ ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಅವರ ನೇತೃತ್ವದಲ್ಲಿ ಕಾವೂರು ಶಂಕರನಗರದಲ್ಲಿರುವ ಮನೆಗೆ ದಾಳಿ ನಡೆಸಿದ್ದಾರೆ.

ಆನೆಯಿಂದ ಮಾಲೆ ಹಾಕಿಸಿಕೊಂಡ ಸಚಿವರಾದ ಮಾಧುಸ್ವಾಮಿ ಮತ್ತು ಸವದಿ

ರಾಜ್ಯದಲ್ಲಿ ಪ್ರವಾಹದಿಂದ ಜನ ಕಂಗೆಟ್ಟಿದ್ದಾರೆ. ಮಳೆಯಿಂದ ಆಗಿರುವ ಹಾನಿಯನ್ನು ಊಹಿಸಲು ಸಾಧ್ಯವಿಲ್ಲ. ಈ ನಡುವೆ ಆನೆಯಿಂದ ನಾಲೆ ಹಾಕಿಸಿಕೊಂಡು ಸಚಿವರಿಬ್ಬರು ಮಿಂಚಿದ್ದಾರೆ. ಹೀಗೆ ಅನೆಯಿಂದ ಮಾಲೆ ಹಾಕಿಸಿಕೊಳ್ಳುವುದು ವನ್ಯಜೀವಿ ಕಾಯ್ದೆ ಪ್ರಕಾರ ಸರಿಯೇ..?

ಬೆಳಗಾವಿ : ಸಚಿವ ಜೆಸಿ ಮಾಧುಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಆನೆಯಿಂದ ಮಾಲೆ ಹಾಕಿಸಿಕೊಂಡು ಮಿಂಚಿದ್ದಾರೆ.

ಇದನ್ನು ಓದಿ : actress indraja : ಇಂದ್ರಜಾ ಮದುವೆಗೆ ಎಷ್ಟು ಜನ ಬಂದಿದ್ದರು… ಖರ್ಚಾಗಿತ್ತು ಎಷ್ಟು ಗೊತ್ತಾ..? ವೆಚ್ಚದ ಬಗ್ಗೆ ತಿಳಿದ್ರೆ ಶಾಕ್ ಆಗ್ತೀರಿ

ಬೆಳಗಾವಿಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ತುಂಬಿಸುವ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಗುದ್ದಲಿ ಪೂಜೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಮಾಧುಸ್ವಾಮಿ ಆನೆಯಿಂದ ಮಾಲಾರ್ಪಣೆ ಮಾಡಿಸಿಕೊಂಡಿದ್ದಾರೆ.

ಈ ಕೆರೆ ತುಂಬಿಸುವ ಕಾರ್ಯಕ್ರಮದಿಂದ ಸುಟ್ಟಟ್ಟಿ – ಯಲ್ಲಮವಾಡಿ, ಕೊಹಳ್ಳಿ – ಐಗಳಿ, ಅಡಹಳ್ಳಿ – ಅಡಹಳಟ್ಟಿ, ಬಾಡಗಿ -ಅರಟಾಳ, ಫಡತರವಾಡಿ – ತೆಲಸಂಗ ಮತ್ತು ಕೊಕಟನೂರ ಗ್ರಾಮದ ರೈತರಿಗೆ ಅನುಕೂಲವಾಗಲಿದೆ.

Tags: MAIN
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್