Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Manoranjan Ravichandran marriage : ಮನೆಗೆ ಸೊಸೆ ತುಂಬಿಸಿಕೊಳ್ಳಲು ಮುಂದಾದ ರವಿಚಂದ್ರನ್ : ಮನೋರಂಜನ್ ಕೈ ಹಿಡಿಯಲಿರುವ ಹುಡುಗಿ ಯಾರು ಗೊತ್ತಾ..?

Radhakrishna Anegundi by Radhakrishna Anegundi
July 13, 2022
in ಮನೋರಂಜನೆ
manoranjan-ravichandran-marriage
Share on FacebookShare on TwitterWhatsAppTelegram

ಕ್ರೇಜಿ ಸ್ಟಾರ್ ರವಿಚಂದ್ರನ್ ಮಗಳ ಮದುವೆ ಮುಗಿಸಿದ ನಂತ್ರ ಒಂದಿಷ್ಟು ರಿಲ್ಯಾಕ್ಸ್ ಆಗಿದ್ದರು. ಇದೀಗ ಪುತ್ರ ಮನೋರಂಜನ್ ( Manoranjan Ravichandran marriage ) ಮದುವೆ ಕಾರ್ಯಕ್ಕೆ ಮುಂದಾಗಿದ್ದಾರೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ( Manoranjan Ravichandran marriage ) ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮಾಹಿತಿಗಳ ಪ್ರಕಾರ  ಆಗಸ್ಚ್ 21 ಮತ್ತು 22 ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಹೌದು ನಟ ರವಿಚಂದ್ರನ್ ಇದೀಗ ಮನೆಗೆ ಸೊಸೆ ತುಂಬಿಸಿಕೊಳ್ಳಲು ಮುಂದಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹುಡುಗಿ ಜೊತೆಗೆ ಮನೋರಂಜನ್ ವಿವಾಹ ನೆರವೇರಲಿದೆಯಂತೆ.

ಮನೋರಂಜನ್ 2017ರಲ್ಲಿ ಸಾಹೇಬ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಬೃಹಸ್ಪತಿ ಅನ್ನುವ ಸಿನಿಮಾದಲ್ಲಿ ನಟಿಸಿದರು. 2021ರಲ್ಲಿ ಮುಗಿಲ್ ಪೇಟೆ ಸಿನಿಮಾ ತೆರೆಗೆ ಬಂತು. 2022ರಲ್ಲಿ ಪ್ರಾರಂಭ ಅನ್ನುವ ಸಿನಿಮಾ ಮೂಲಕ ತಮ್ಮ ಅದೃಷ್ಟ ಪರೀಕ್ಷೆಯನ್ನು ಮನೋರಂಜನ್ ನಡೆಸಿದ್ದಾರೆ. ಆದರೆ ರವಿಚಂದ್ರನ್ ಪುತ್ರನ ಸಿನಿಮಾ ಅಂದ ಮೇಲೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತದೆ ಅನ್ನುವ ನಿರೀಕ್ಷೆ ಇತ್ತು. ಆದರೆ ಹಾಗಾಗಿಲ್ಲ.

ಇದನ್ನೂ ಓದಿ : Pakistan journalist : ಪತ್ತೆದಾರಿಕೆ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಪತ್ರಕರ್ತ

ಇನ್ನು ರವಿಚಂದ್ರನ್ ಕಿರಿಯ ಮಗ ಕೂಡಾ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು,  ಇತ್ತೀಚೆಗೆ ತ್ರಿವಿಕ್ರಮ ಅನ್ನುವ ಸಿನಿಮಾ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾ ಕೂಡಾ ನಿರೀಕ್ಷೆಯ ಮಟ್ಟಕ್ಕೆ ಗೆಲುವು ಕಾಣಲಿಲ್ಲ.

ಇನ್ನು ರವಿಚಂದ್ರನ್ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಕಿರುತೆರೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಅದರೊಂದಿಗೆ ಹೊಸಬರ ಸಿನಿಮಾಗಳಿಗೆ ಪ್ರೋತ್ಸಾಹಿಸುತ್ತಿರುವ ಅವರು ಚಂದನವನ ನಿಂತ ನೀರಾಗಬಾರದೆಂದು ಹೊಸ ಪ್ರತಿಭೆಗಳ ಬೆನ್ನು ತಟ್ಟುವ ಕೆಲಸ ಮಾಡುತ್ತಿದ್ದಾರೆ.

ಸೂಪರ್ ಮೂನ್ ನೋಡಲು ಸಿದ್ದರಾಗಿರಿ : ಮಳೆ ಇಲ್ಲದಿದ್ರೆ ನಿಮ್ಮ ಅದೃಷ್ಟ

ವರ್ಷದಲ್ಲಿ ಮೂರ್ನಾಲ್ಕು ಸೂಪರ್ ಮೂನ್ ಕಾಣಿಸಿಕೊಳ್ಳುತ್ತದೆ. ಇಂದು ಕಾಣಿಸಿಕೊಳ್ಳುವ ಸೂಪರ್ ಮೂನ್ ಅತಿ ದೊಡ್ಡದು

ಈ ವರ್ಷದ ಅತಿದೊಡ್ಡ ಸೂಪರ್ ಮೂನ್ ಇಂದು ಕಾಣಸಿಗಲಿದೆ. ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳು ಈ ವಿಶೇಷ ವಿದ್ಯಮಾನಕ್ಕೆ ಸಾಕ್ಷಿಯಾಗಲಿದೆ. ಭಾರತದಲ್ಲಿ ಮಂಗಳವಾರ ಮುಂಜಾನೆಯಿಂದ ಶುಕ್ರವಾರ ಬೆಳಗಿನ ಜಾವದವರೆಗೆ ಸುಮಾರು ಮೂರು ದಿನಗಳ ಕಾಲ ಚಂದ್ರನು ಪೂರ್ಣವಾಗಿ ಕಾಣಿಸಿಕೊಳ್ಳುತ್ತಾನೆ. ನಮ್ಮ ದೇಶದಲ್ಲಿ ಗುರುವಾರ ಅಂದರೆ ಜುಲೈ 14 ರ ಮಧ್ಯರಾತ್ರಿ 12.08 ಕ್ಕೆ ಸೂಪರ್​ ಮೂನ್ ವೀಕ್ಷಿಸಬಹುದಾಗಿದೆ.

ಸೂಪರ್ ಮೂನ್ ಅಂದರೇನು…?  ಹುಣ್ಣಿಮೆ ಅಥವಾ ಪೌರ್ಣಿಮೆ ದಿನದಂದು ಭೂಮಿಯ ಒಂದು ಬದಿಯಲ್ಲಿ ಸೂರ್ಯ ಇದ್ದರೆ, ಅದಕ್ಕೆ ತದ್ವಿರುದ್ಧವಾಗಿ ಹಿಂಬದಿಯಲ್ಲಿ ಚಂದ್ರನಿರುತ್ತಾನೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಇರುತ್ತದೆ. ಸೂಪರ್ ಮೂನ್ ದಿನ ಭೂಮಿಯ ಹತ್ತಿರಕ್ಕೆ ಚಂದ್ರ ಬರುವ ಕಾರಣ ಸೂರ್ಯನ ಬೆಳಕಿನಲ್ಲಿ ಇಡೀ ಚಂದ್ರ ಪ್ರಕಾಶಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದಂದು ಭೂಮಿಗೆ ಚಂದ್ರ ಅತಿ ಸಮೀಪಕ್ಕೆ ಬಂದಾಗ ಅದನ್ನು ಸೂಪರ್ ಮೂನ್ ಎಂದು ಕರೆಯುತ್ತಾರೆ.

ಈ ವರ್ಷದ ಅತಿ ದೊಡ್ಡ ಸೂಪರ್ ಮೂನ್ ಗುರು ಪೂರ್ಣಿಮೆಯ ದಿನವಾದ ಇಂದು ಕಾಣಿಸಿಕೊಳ್ಳಲಿದೆ. ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಗೆ ಹತ್ತಿರವಾಗುವುದರಿಂದ ಚಂದ್ರ ಎಂದಿಗಿಂತ ಇಂದು ದೊಡ್ಡದಾಗಿ ಕಾಣಿಸಿಕೊಳ್ಳುತ್ತಾನೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ ಅನ್ನಿಸಿಕೊಳ್ಳಲಿದೆ

Tags: MAIN
ShareTweetSendShare

Discussion about this post

Related News

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

o muddu manase serial star suvarna wind up

ಸ್ಟಾರ್ ಸುವರ್ಣ ವಾಹಿನಿಯ ಓ ಮುದ್ದು ಮನಸೆ ಧಾರಾವಾಹಿಗೆ ತೆರೆ

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್