Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾಡಧ್ವಜದ ಬದಲು ರಾಷ್ಟ್ರಧ್ವಜವನ್ನು ಹಾರಿಸುವ ಯಾವುದೇ ಆದೇಶವನ್ನೂ ಸರ್ಕಾರ ನೀಡಿಲ್ಲ – ಸುರೇಶ್ ಕುಮಾರ್ ಸ್ಪಷ್ಟನೆ

Radhakrishna Anegundi by Radhakrishna Anegundi
November 1, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಕನ್ನಡ ರಾಜ್ಯೋತ್ಸವದಂದು ರಾಷ್ಟ್ರ ಧ್ವಜವನ್ನು ಹಾರಿಸುವ ಕುರಿತಂತೆ ಸರ್ಕಾರ ಯಾವುದೇ ಆದೇಶ ನೀಡಿಲ್ಲ. ಇದು ಅಧಿಕಾರಿಯೊಬ್ಬರಿಂದ ಆಗಿರುವ ಎಡವಟ್ಟು. ಇದು ಓರ್ವ ಅಧಿಕಾರಿಯ ತಪ್ಪಿನಿಂದ ನಡೆದ ಘಟನೆಯಾಗಿದೆ. ಅದಕ್ಕೆ ಇಡೀ ಸರ್ಕಾರವನ್ನು ಆರೋಪಿಸುವುದು, ಟೀಕಿಸುವುದು ಸರಿಯಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಹೊರ ಬಿದ್ದ ಸುತ್ತೋಲೆಯಿಂದ ಆಗಿರುವ ಡ್ಯಾಮೇಜ್ ಅನ್ನು ಕಂಟ್ರೋಲ್ ಮಾಡಲು ಮುಂದಾಗಿರುವ ಸುರೇಶ್ ಕುಮಾರ್, ಈ ಆದೇಶವನ್ನು ಸರ್ಕಾರ ಹೊರಡಿಸಿರಲೇ ಇಲ್ಲ. ಕೊಪ್ಪಳ ಜಿಲ್ಲಾ ಶಿಕ್ಷಣಾಧಿಕಾರಿ ಹೀಗೊಂದು ಸೂಚನೆ ನೀಡಿದ್ದರು. ಅದರಲ್ಲಿ, “ನವೆಂಬರ್​​ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ನಾಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ರಾಷ್ಟ್ರಧ್ವಜ ಹಾರಿಸಬೇಕು,” ಎಂದು ಹೇಳಲಾಗಿತ್ತು. ಆದರೆ, ಸುತ್ತೋಲೆಯಲ್ಲಿ ಎಲ್ಲಿಯೂ ಕನ್ನಡ ಧ್ವಜ ಹಾರಿಸಬೇಕೆಂಬುದರ ಬಗ್ಗೆ ಉಲ್ಲೇಖ ಮಾಡಿಲ್ಲ ಅಂದಿದ್ದಾರೆ.

ಗೊಂದಲದ ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ್ದ ಹಾಗೂ ಜನರ ಆಕ್ರೋಶಕ್ಕೆ ಕಾರಣವಾಗುವಂತೆ ಮಾಡಿದ್ದ ಕೊಪ್ಪಳ ಶಿಕ್ಷಣಾಧಿಕಾರಿ ಸುಜಾತ ಅವರನ್ನು ಅಮಾನತು ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. ‘ಕನ್ನಡ ರಾಜ್ಯೋತ್ಸವ ಆಚರಣೆ ವ್ಯವಸ್ಥೆ ಕುರಿತು ತಪ್ಪು ಗ್ರಹಿಕೆ ಬರುವಂತೆ ಸುತ್ತೋಲೆ ಹೊರಡಿಸಿರುವ ಕೊಪ್ಪಳದ ಶಿಕ್ಷಣಾಧಿಕಾರಿಯಿಂದ ವಿವರಣೆ ಕೇಳಿ ನೋಟಿಸ್ ನೀಡಲಾಗಿದೆ. ಹಾಗೇ ತಕ್ಷಣವೇ ಅಮಾನತಿನಲ್ಲಿ ಇಡಬೇಕೆಂದು ಸೂಚನೆ ನೀಡಿದ್ದೇನೆ’ ಎಂದು ಟ್ವಿಟ್ಟರ್​ನಲ್ಲಿ ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಆದರೆ  ಈ ಹಿಂದೆಯೂ ಕನ್ನಡ ರಾಜ್ಯೋತ್ಸವದಂದು ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತಿತ್ತು. ಜೊತೆಗೆ ಕನ್ನಡ ಧ್ವಜವನ್ನು ಅರಳಿಸುವ ಸಂಪ್ರದಾಯವಿತ್ತು. ಆದರೆ ಕೇಂದ್ರದ ಸಚಿವರೊಬ್ಬರು ಕನ್ನಡ ರಾಜ್ಯೋತ್ಸವದಂದು ರಾಷ್ಟ್ರ ಧ್ವಜ ಹಾರಾಡಬೇಕು ಎಂದು ಇತ್ತೀಚೆಗೆ ಹೇಳಿಕೆ ಕೊಟ್ಟಿದ್ದರು. ಇದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ ಅಂದ್ರೆ ಸಮ್ ಥಿಂಗ್ ರಾಂಗ್ ಅನ್ನಿಸುವುದು ಸಹಜ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜವನ್ನು ಕರ್ನಾಟಕ ರಾಜ್ಯೋತ್ಸವದಂದು ಹಾರಿಸುತ್ತಾರೆ, ಆದರೆ ಸಚಿವರು ಯಾಕೆ ಈ ಕ್ರಮವನ್ನು ಫಾಲೋ ಮಾಡಿಲ್ಲ. ಸಚಿವರು ಅದ್ಯಾಕೆ ಜನರ ಭಾವನೆಗಳ ಜೊತೆ ಆಟವಾಡಿದರು.

ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್