Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Multi speciality hospital : ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಇನ್ನೂ ಹಲವಾರು ವರ್ಷ ಅದು ಮರೀಚಿಕೆ

Radhakrishna Anegundi by Radhakrishna Anegundi
July 25, 2022
in ರಾಜ್ಯ
multi-speciality-hospital-in-uttara-kannada demand
Share on FacebookShare on TwitterWhatsAppTelegram

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಅನ್ನುವುದಾದ್ರೆ ಬೆಂಗಳೂರಿನಲ್ಲಿ ನೆಲೆಯೂರಿರುವ ಪತ್ರಕರ್ತರು ಬೀದಿಗೆ ಬರಬೇಕು -Multi speciality hospital

ಬೆಂಗಳೂರು : ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Multi speciality hospital) ಬೇಕು ಅನ್ನುವ ಕೂಗು ಇಂದು ನಿನ್ನೆಯದಲ್ಲ. ಹಲವಾರು ವರ್ಷಗಳಿಂದ ಈ ಬೇಡಿಕೆ ಕುರಿತಂತೆ ಮನವಿ ಪತ್ರ ಸಲ್ಲಿಕೆಯಾಗುತ್ತಿದೆ. ಆದರೆ ಆದ್ಯಾವ ರಾಜಕಾರಣಿಗೂ, ಆದ್ಯಾವ ಮುಖ್ಯಮಂತ್ರಿಗೂ ಈ ಬಗ್ಗೆ ಆಸ್ಪತ್ರೆ ಘೋಷಿಸಲು ಸಾಧ್ಯವಾಗಿಲ್ಲ. ಈ ವರೆಗೆ ಮಂಡಿಸಲ್ಪಟ್ಟ ಬಜೆಟ್ ಗಳಲ್ಲಿ ಅದೆಷ್ಟು ಜಿಲ್ಲೆಗಳಿಗೆ ಸೂಪರ್ ಸ್ಪೆಷಾಲಿಟಿ ಘೋಷಣೆಯಾಗಿಲ್ಲ. ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ದಾವಣಗೆರೆ, ತುಮಕೂರು, ವಿಜಯಪುರ, ಕೋಲಾರ, ರಾಮನಗರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಭರವಸೆ ನೀಡಲಾಗಿತ್ತು. ಆದರೆ ಉತ್ತರ ಕನ್ನಡದ ಹೆಸರು ಬಂದಿರಲಿಲ್ಲ.

ಇನ್ನು ಪ್ರತೀ ಸರ್ಕಾರ ಬಂದಾಗ ಉತ್ತರ ಕನ್ನಡದ ಶಾಸಕರೊಬ್ಬರು ಮಂತ್ರಿಯಾಗುತ್ತಿದ್ದರು. ಆದರೆ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ (Multi speciality hospital) ಆಸ್ಪತ್ರೆಯೊಂದನ್ನು ಮಂಜೂರು ಮಾಡಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ವಿಶ್ವೇಶರ ಹೆಗ್ಗಡೆ ಕಾಗೇರಿ, ಆರ್ ವಿ ದೇಶಪಾಂಡೆ, ಶಿವರಾಮ್ ಹೆಬ್ಬಾರ್, ಅಸ್ನೋಟಿಕರ್ ಹೀಗೆ ಪಟ್ಟಿ ಬೆಳೆಯುತ್ತದೆ. ಹೋಗ್ಲಿ ಸೋಷಿಯಲ್ ಮಿಡಿಯಾದಲ್ಲಿ ಆಂದೋಲನ ನಡೆಸಿದ್ರು ಪ್ರಯೋಜನವಾಗಿಲ್ಲ ಅಂದ್ರೆ ಸರ್ಕಾರ ಅದೆಷ್ಟರ ಮಟ್ಟಿಗೆ ಈ ಬೇಡಿಕೆಯನ್ನು ಸೈಡಿಗೆ ಸರಿಸಿರಬೇಡ.

ಇದನ್ನೂ ಓದಿ : veerendra heggade : ಪ್ರಧಾನಿ ನರೇಂದ್ರ ಮೋದಿಗೆ ಧರ್ಮಸ್ಥಳದ ಪ್ರಸಾದ ಕೊಟ್ಟ ವೀರೇಂದ್ರ ಹೆಗ್ಗಡೆ

ಹಾಗಾದ್ರೆ ಉತ್ತರ ಕನ್ನಡಕ್ಕೆ ಆಸ್ಪತ್ರೆ ತರಿಸೋದು ಕಷ್ಟವೇ. ಖಂಡಿತಾ ಇಲ್ಲ. ತುಂಬಾ ಸುಲಭ. ಕನ್ನಡದ ದಿನ ಪತ್ರಿಕೆ ಮತ್ತು ಸುದ್ದಿ ವಾಹಿನಿಗಳ ಆಯಾ ಕಟ್ಟಿನ ಜಾಗದಲ್ಲಿ ಉತ್ತರ ಕನ್ನಡದ ಅನೇಕ ಮಂದಿ ಕೂತಿದ್ದಾರೆ. ಹಲವಾರು ಮಂದಿ ಸಂಪಾದಕರಾಗಿದ್ದಾರೆ, ಮಾಧ್ಯಮ ಮನೆಗಳ ಮಾಲೀಕರಾಗಿದ್ದಾರೆ.

ಉತ್ತರ ಕನ್ನಡದ ಪತ್ರಕರ್ತರು ಒಂದು ಪುಟ್ಟ ಸಭೆ ಮಾಡಿ ಸಿಎಂ ಮನೆ ಮುಂದೆ ಧರಣಿ ಮಾಡ್ತೀವಿ ಅನ್ನಲಿ. ನಾಳೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗದಿದ್ರೆ ಹೇಳಿ.  ಉತ್ತರ ಕನ್ನಡದಿಂದ ಬಂದ ಅದೆಷ್ಟು ಪತ್ರಕರ್ತರು ಬೆಂಗಳೂರಿನಲ್ಲಿ ಇಲ್ಲ ಹೇಳಿ. ಅವರೆಲ್ಲರೂ ಜೊತೆಯಾಗಿ ಬೇಡಿಕೆ ಈಡೇರಿಕೆಗೆ, ಜನ್ಮ ನೀಡಿದ ನೆಲದ ಬೇಡಿಕೆ ಈಡೇರಿಕೆಗೆ ಧರಣಿ ಕೂರಲಿ. ಅದು ಹೇಗೆ ಆಸ್ಪತ್ರೆ ಪ್ರಾರಂಭವಾಗುವುದಿಲ್ಲ ಹೇಳಿ. ಮಠಗಳಿಗೆ ಕೊಡಲು ಸರ್ಕಾರದ ಬಳಿ ಕಾಸಿದೆ ಅಂದ ಮೇಲೆ ಆಸ್ಪತ್ರೆ ಕಟ್ಟಿಸಲು ಕಾಸಿಲ್ಲದಿರಲು ಸಾಧ್ಯವೇ.

ಇದನ್ನೂ ಓದಿ : actress indraja : ಇಂದ್ರಜಾ ಮದುವೆಗೆ ಎಷ್ಟು ಜನ ಬಂದಿದ್ದರು… ಖರ್ಚಾಗಿತ್ತು ಎಷ್ಟು ಗೊತ್ತಾ..? ವೆಚ್ಚದ ಬಗ್ಗೆ ತಿಳಿದ್ರೆ ಶಾಕ್ ಆಗ್ತೀರಿ

ಹೀಗಾಗಿ ಉತ್ತರ ಕನ್ನಡದ ಪತ್ರಕರ್ತರು ಬೀದಿಗೆ ಬಾರದ ಹೊರತು ಉತ್ತರ ಕನ್ನಡದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸು ನನಸಾಗಲು ಸಾಧ್ಯವೇ ಇಲ್ಲ.

Tags: MAIN
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್