Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Radhakrishna Anegundi by Radhakrishna Anegundi
December 28, 2022
in ಟಾಪ್ ನ್ಯೂಸ್
murder case-konanakunte-murdered-in-chikkaballapur-karave leader

murder case-konanakunte-murdered-in-chikkaballapur-karave leader

Share on FacebookShare on TwitterWhatsAppTelegram

ಕನ್ನಡ ಹೋರಾಟಗಾರ ಎಂದು ಕರೆಸಿಕೊಂಡಿರುವ ವ್ಯಕ್ತಿಗಳು ಹೀಗೆ ಮಾಡಿದ್ರೆ ಹೋರಾಟಗಾರರ ಬಗ್ಗೆ ನಂಬಿಕೆ ಎಲ್ಲಿ ಉಳಿಯುತ್ತದೆ ( Murder Case)

ಬೆಂಗಳೂರು : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ ಸಿಕ್ಕಿ ಸಣ್ಣ ಮಾಹಿತಿಯೊಂದರ ಬೆನ್ನು ಹತ್ತಿದ ಪೊಲೀಸರು ಕನ್ನಡ ಹೋರಾಟಗಾರನೊಬ್ಬ ತನ್ನ ಪುತ್ರನೊಂದಿಗೆ ಸೇರಿ ನಡೆಸಿದ ಕೊಲೆ ಕೃತ್ಯವನ್ನು ( Murder Case ) ಬಯಲಿಗೆಳೆದಿದ್ದಾರೆ.

ಈ ಮೂಲಕ ಹೋರಾಟಗಾರ ಎಂದು ಕರೆಸಿಕೊಂಡವನು ಮಾಡುತ್ತಿದ್ದ ಅಡ್ಡ ಕಸುಬಿ ವ್ಯವಹಾರವನ್ನು ಕೂಡಾ ಪೊಲೀಸರು ಸಾರ್ವಜನಿಕರ ಮುಂದಿಟ್ಟಿದ್ದಾರೆ.( Murder Case)

Read More : Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

ಕೆಲ ತಿಂಗಳ ಹಿಂದೆ ಸರ್ಕಾರ ವತಿಯಿಂದ ಸಬ್ಸಿಡಿ ದರದಲ್ಲಿ ಕಾರುಗಳನ್ನು ಕೊಡಿಸುವುದಾಗಿ ಮೃತ ಶರತ್ ಕುಮಾರ್ ಚಿಕ್ಕಬಳ್ಳಾಪುರ ಮತ್ತು ಯಲಹಂಕ ಭಾಗದ ಅನೇಕರಿಂದ ಲಕ್ಷಾಂತರ ರೂಪಾಯಿ ಹಣ ಸಂಗ್ರಹ ಮಾಡಿದ್ದ. ಈ ಶರತ್ ಕೂಡಾ ಕರವೇ ಸಂಘಟನೆಯಲ್ಲೇ ಗುರುತಿಸಿಕೊಂಡಿದ್ದ.

ಆದರೆ ಸಕಾಲಕ್ಕೆ ಕಾರುಗಳನ್ನು ಕೊಡಿಸದ ಕಾರಣ ಹಣ ಕೊಟ್ಟವರು ಹಣ ಮರಳಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಶರತ್ ಹಣ ಕೊಡಲಿಲ್ಲ. ಹೀಗಾಗಿ ಹಣ ಕಳೆದುಕೊಂಡವರು ಚಿಕ್ಕಬಳ್ಳಾಪುರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಚಲಪತಿ ಅಗಲಗುರ್ಕಿ ಅಲಿಯಾಸ್ ವೆಂಕಟ ಚಲಪತಿಗೆ ಮನವಿ ಮಾಡಿದ್ದಾರೆ. ಕನ್ನಡಕ್ಕಾಗಿ, ಕರ್ನಾಟಕಕ್ಕಾಗಿ ಹೋರಾಡ್ತೀನಿ ಅಂದವ ಯಾವಾಗ ಈ ಡೀಲ್ ಗೆ ಕೈ ಹಾಕಿದ್ನೋ ವ್ಯವಹಾರದ ಸ್ವರೂಪವೇ ಬದಲಾಯ್ತು.

ಶರತ್ ಕುಮಾರ್ ಕಡೆಯಿಂದ ಹಣ ವಸೂಲಿ ಮಾಡುವ ಕಾರ್ಯವನ್ನು ಕರವೇ ಮುಖಂಡ ತನ್ನ ಪುತ್ರ ಎವಿ ಶರತ್ ಕುಮಾರ್ ಗೆ ವಹಿಸಿದ್ದಾನೆ. ಇದೇ ಎವಿ ಶರತ್ ಮೃತ ಶರತ್ ನನ್ನು ಚಲಪತಿಗೆ ಸೇರಿದ ಗೌರಿಬಿನೂರಿನಲ್ಲಿರುವ ತೋಟದ ಮನೆಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ.

ಬಳಿಕ ಮತ್ತೊಬ್ಬ ಆರೋಪಿ ಸಂಕೇತ್ ಅನ್ನುವವನ ವಾಟದಹೊಸಹಳ್ಳಿಯಲ್ಲಿ ಮಾವಿನ ತೋಟಕ್ಕೆ ಕರೆದುಕೊಂಡು ಹೋಗಿ ಮನ ಬಂದಂತೆ ಹೊಡೆದು ಶರತ್ ನನ್ನು ಕೊಲೆ ಮಾಡಿದ್ದಾರೆ. ಬಳಿಕ ಮೃತ ದೇಹವನ್ನು ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಎಸೆದು ಚಿಕ್ಕಬಳ್ಳಾಪುರಕ್ಕೆ ಮರಳಿ ಬಂದಿದ್ದಾರೆ.

ಇವೆಲ್ಲಾ ನಡೆದು 9 ತಿಂಗಳು ಕಳೆದು ಹೋಗಿದೆ. ಮಗ ನಾಪತ್ತೆಯಾಗಿದ್ದರೂ, ಮೃತ ಶರತ್ ಮನೆಯವರು ಪೊಲೀಸರಿಗೆ ದೂರು ನೀಡಿರಲಿಲ್ಲ. ಹೀಗಾಗಿ ತನಿಖೆಯೂ ನಡೆಯಲಿಲ್ಲ. ಈ ನಡುವೆ  ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ ಫೈನಾನ್ಸಿಯರ್ ಶರತ್ ಕುಮಾರ್ ಹತ್ಯೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಚಲಪತಿ ತಂಡದ ಕೃತ್ಯದ ಬಗ್ಗೆ ಸಿಕ್ಕ ಮಾಹಿತಿಯನ್ನು ಹೆಡ್ ಕಾನ್ ಸ್ಟೇಬಲ್ ನಂದೀಶ್ ಹಿರಿಯ ಅಧಿಕಾರಿಗಳಿಗೆ ತಲುಪಿಸಿದ್ದಾರೆ. ಇದೇ ಹೊತ್ತಿಗೆ ಅನಾಮೇಧಯ ಪತ್ರ ಮತ್ತು ಪೆನ್ ಡ್ರೈವ್ ಪೊಲೀಸರ ಕೈ ಸೇರಿದೆ. ಪೆನ್ ಡ್ರೈವ್ ನಲ್ಲಿದ್ದ ವಿಡಿಯೋ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ಇದೀಗ ಕೊಲೆಗಾರರನ್ನು ಜೈಲಿಗೆ ಅಟ್ಟಿದ್ದಾರೆ.

ಬಂಧಿತರನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಚಲಪತಿ, ಆತನ ಪುತ್ರ ಎವಿ ಶರತ್, ಕೆ ಧನುಷ್, ಆರ್ ಶ್ರೀಧರ್, ಯಲಹಂಕದ ಎಂ.ವಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಇನ್ನೂ ಹಲವಾರು ಮಂದಿ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರೆಲ್ಲರನ್ನೂ ಬಂಧಿಸುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಹೇಳಿದ್ದಾರೆ.

Tags: FEATURED
ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Mandya balaji idol : 600 ವರ್ಷ ಹಳೆಯ ಮಂಡ್ಯದ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್