Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Nalin kumar kateel ಗೆ ಟಿಕೆಟ್ ಕೊಡೋದಿಲ್ಲ ಅನ್ನಿ : ರಾಜೀನಾಮೆ ಹಿಂಪಡೆಯುತ್ತೇವೆ

Radhakrishna Anegundi by Radhakrishna Anegundi
July 29, 2022
in ರಾಜ್ಯ
nalin kumar kateel party worker upset mangaluru
Share on FacebookShare on TwitterWhatsAppTelegram

ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ತಳಮಟ್ಟದ ಅನೇಕ ಕಾರ್ಯಕರ್ತರು ಪಕ್ಷದ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಅಧಿಕಾರ ಸ್ಥಾನದಲ್ಲಿ ಕೂತ ಯಾರೊಬ್ಬರಿಗೂ ನೆಟ್ಟಾರು ಸಾವಿನ ಬಿಸಿ ತಟ್ಟಿಲ್ಲ.(Nalin kumar kateel) ಈ ನಡುವೆ ಕಾರ್ಯಕರ್ತರ ಮನವೊಲಿಕೆ ನಾಯಕರು ಮುಂದಾಗಿದ್ದಾರೆ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬಿಜೆಪಿ ನಾಯಕರ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. (Nalin kumar kateel)ನಮ್ಮ ಆಕ್ರೋಶ ಪಕ್ಷದ ವಿರುದ್ಧವಲ್ಲ, ಕೆಲವೇ ಕೆಲವು ನಾಯಕರ ನಡವಳಿಕೆ ವಿರುದ್ಧ. ನಮ್ಮ ಆಕ್ರೋಶ ಈ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಎಂದು ಸ್ಪಷ್ಟ ಪಡಿಸಿರುವ ಕಾರ್ಯಕರ್ತರು ರಾಜೀನಾಮೆ ಕೊಟ್ಟಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಪ್ರಾರಂಭವಾಗಿರುವ ರಾಜೀನಾಮೆ ಪರ್ವದ ಸುದ್ದಿ ದೆಹಲಿಗೂ ತಲುಪಿದ್ದು, ಕಾರ್ಯಕರ್ತರ ಆಕ್ರೋಶದ ಪರಿ ಕಂಡು ಹೈಕಮಾಂಡ್ ಕೂಡಾ ಗಾಬರಿಯಾಗಿದೆ. ಚುನಾವಣಾ ವರ್ಷದಲ್ಲಿ ರಾಜ್ಯ ನಾಯಕರು ಮಾಡಿಕೊಂಡ ಎಡವಟ್ಟಿನ ಬಗ್ಗೆ ಡೆಲ್ಲಿ ನಾಯಕರು ಕಿಡಿ ಕಾರಿದ್ದಾರೆ. ಜೊತೆಗೆ ತಕ್ಷಣ ಕಾರ್ಯಕರ್ತರ ಮನವೊಲಿಸಿ ಅಂದಿದ್ದಾರೆ.(Nalin kumar kateel)

ಇದನ್ನೂ ಓದಿ : ra ra rakkamma : ರಾ ರಾ ರಕ್ಕಮ್ಮ ತಂದಿಟ್ಲು ಸಂಕಷ್ಟ

ದೆಹಲಿಯ ಸೂಚನೆ ಹಿನ್ನಲೆಯಲ್ಲಿ ಕಾರ್ಯಕರ್ತರ ಮನವೊಲಿಕೆ ಪ್ರಾರಂಭಗೊಂಡಿದೆ. ಆದರೆ ನಾಯಕರ ಮನವೊಲಿಕೆಗೆ ತಂತ್ರಗಳು ಫಲ ನೀಡುವ ಲಕ್ಷಣಗಳಿಲ್ಲ. ಮೊದಲು ಪಕ್ಷಕ್ಕಾಗಿ ಪ್ರಾಣ ತೆತ್ತವರಿಗೆ ನ್ಯಾಯ ಕೊಡಿಸಿ ಆಮೇಲೆ ಉಳಿದ ಮಾತು ಅಂದಿದ್ದಾರೆ.

ಕರಾವಳಿಯಲ್ಲಿ ಇದಕ್ಕಿಂತ ಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿದೆ.ಪ್ರವೀಣ್ ನೆಟ್ಟಾರು ಅಂತ್ಯ ಸಂಸ್ಕಾರ ವೇಳೆ ನಡೆದ ಲಾಠಿ ಜಾರ್ಜ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಅಥವಾ ಗೃಹ ಸಚಿವರ ಸೂಚನೆ ಇಲ್ಲದೆ ಲಾಠಿ ಜಾರ್ಜ್ ನಡೆದಿದ್ದು ಹೇಗೆ, ಕಾಸರಗೋಡಿನ ಹಿರಿಯ ನಾಯಕನನ್ನು ಬಿಡದೆ ಬಾಸುಂಡೆ ಬರುವಂತೆ ಬಾರಿಸಿದ್ದು ಯಾವ ನ್ಯಾಯ ಅನ್ನುವುದು ಇವರ ಪ್ರಶ್ನೆ.

ಇದನ್ನೂ ಓದಿ : Vinay guruji : ಟ್ರೋಲ್ ಪೇಜ್ ಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ವಿನಯ್ ಗುರೂಜಿ

ಈ ನಡುವೆ ಸಂಸದ ನಳಿನ್ ಕುಮಾರ್ ಅವರು ಈ ಹಿಂದೆ ಕೊಟ್ಟ ಹೇಳಿಕೆಗಳ ವಿಡಿಯೋ ವೈರಲ್ ಆಗಲಾರಂಭಿಸಿದೆ. ಇದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ಇಡೀ ಜಿಲ್ಲೆಯ ಬಿಜೆಪಿಯನ್ನು ನಳಿನ್ ನಿಯಂತ್ರಿಸುತ್ತಿದ್ದಾರೆ. ಶಾಸಕರು ಕೂಡಾ ಅವರ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರ ಮಾತಿಗೆ ಬೆಲೆ ಇಲ್ಲದಂತಾಗಿದೆ ಅನ್ನುವ ಆಕ್ರೋಶ ವ್ಯಕ್ತವಾಗಿದೆ.

praveen nettar lathi charge kasaragod bjp p ramesh attack

2024ಕ ಲೋಕಸಭಾ ಚುನಾವಣೆಯಲ್ಲಿ ನಳಿನ್ ಗೆ ಟಿಕೆಟ್ ಕೊಡುವುದಿಲ್ಲ ಅನ್ನುವ ಭರವಸೆ ಕೊಡಿ, ನಾವು ನಮ್ಮ ರಾಜೀನಾಮೆ ಹಿಂಪಡೆದು 2023ರ ಚುನಾವಣೆಗೆ ದುಡಿಯುತ್ತೇವೆ ಅನ್ನುವ ಮಾತನ್ನು ಕಡ್ಡಿ ತುಂಡು ಮಾಡಿದಂತೆ ಆಡಿದ್ದಾರೆ. ನಳಿನ್ ಅವರನ್ನೇ ಮತ್ತೆ ನೀವು ಚುನಾವಣೆಗೆ ನಿಲ್ಲಿಸುವುದಾದರೆ ಮಾತುಕತೆ ಬೇಡ ಅನ್ನುವುದು ಕೆಲ ಕಾರ್ಯಕರ್ತರ ಅಭಿಪ್ರಾಯ.

ಪರಿಸ್ಥಿತಿ ಗಮನಿಸಿದರೆ ಕಳೆದ ಬಾರಿಯಂತೆ ಈ ಬಾರಿಯೂ ನಳಿನ್ ಹಠಾವೋ ಅಂದೋಲನ ಅಬ್ಬರಿಸಿದರೂ ಅಚ್ಚರಿ ಇಲ್ಲ.

Tags: MAIN
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್