Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Nalin kumar kateel ಗೆ ಟಿಕೆಟ್ ಕೊಡೋದಿಲ್ಲ ಅನ್ನಿ : ರಾಜೀನಾಮೆ ಹಿಂಪಡೆಯುತ್ತೇವೆ

Radhakrishna Anegundi by Radhakrishna Anegundi
July 29, 2022
in ರಾಜ್ಯ
nalin kumar kateel party worker upset mangaluru
Share on FacebookShare on TwitterWhatsAppTelegram

ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ತಳಮಟ್ಟದ ಅನೇಕ ಕಾರ್ಯಕರ್ತರು ಪಕ್ಷದ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಅಧಿಕಾರ ಸ್ಥಾನದಲ್ಲಿ ಕೂತ ಯಾರೊಬ್ಬರಿಗೂ ನೆಟ್ಟಾರು ಸಾವಿನ ಬಿಸಿ ತಟ್ಟಿಲ್ಲ.(Nalin kumar kateel) ಈ ನಡುವೆ ಕಾರ್ಯಕರ್ತರ ಮನವೊಲಿಕೆ ನಾಯಕರು ಮುಂದಾಗಿದ್ದಾರೆ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬಿಜೆಪಿ ನಾಯಕರ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. (Nalin kumar kateel)ನಮ್ಮ ಆಕ್ರೋಶ ಪಕ್ಷದ ವಿರುದ್ಧವಲ್ಲ, ಕೆಲವೇ ಕೆಲವು ನಾಯಕರ ನಡವಳಿಕೆ ವಿರುದ್ಧ. ನಮ್ಮ ಆಕ್ರೋಶ ಈ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಎಂದು ಸ್ಪಷ್ಟ ಪಡಿಸಿರುವ ಕಾರ್ಯಕರ್ತರು ರಾಜೀನಾಮೆ ಕೊಟ್ಟಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಪ್ರಾರಂಭವಾಗಿರುವ ರಾಜೀನಾಮೆ ಪರ್ವದ ಸುದ್ದಿ ದೆಹಲಿಗೂ ತಲುಪಿದ್ದು, ಕಾರ್ಯಕರ್ತರ ಆಕ್ರೋಶದ ಪರಿ ಕಂಡು ಹೈಕಮಾಂಡ್ ಕೂಡಾ ಗಾಬರಿಯಾಗಿದೆ. ಚುನಾವಣಾ ವರ್ಷದಲ್ಲಿ ರಾಜ್ಯ ನಾಯಕರು ಮಾಡಿಕೊಂಡ ಎಡವಟ್ಟಿನ ಬಗ್ಗೆ ಡೆಲ್ಲಿ ನಾಯಕರು ಕಿಡಿ ಕಾರಿದ್ದಾರೆ. ಜೊತೆಗೆ ತಕ್ಷಣ ಕಾರ್ಯಕರ್ತರ ಮನವೊಲಿಸಿ ಅಂದಿದ್ದಾರೆ.(Nalin kumar kateel)

ಇದನ್ನೂ ಓದಿ : ra ra rakkamma : ರಾ ರಾ ರಕ್ಕಮ್ಮ ತಂದಿಟ್ಲು ಸಂಕಷ್ಟ

ದೆಹಲಿಯ ಸೂಚನೆ ಹಿನ್ನಲೆಯಲ್ಲಿ ಕಾರ್ಯಕರ್ತರ ಮನವೊಲಿಕೆ ಪ್ರಾರಂಭಗೊಂಡಿದೆ. ಆದರೆ ನಾಯಕರ ಮನವೊಲಿಕೆಗೆ ತಂತ್ರಗಳು ಫಲ ನೀಡುವ ಲಕ್ಷಣಗಳಿಲ್ಲ. ಮೊದಲು ಪಕ್ಷಕ್ಕಾಗಿ ಪ್ರಾಣ ತೆತ್ತವರಿಗೆ ನ್ಯಾಯ ಕೊಡಿಸಿ ಆಮೇಲೆ ಉಳಿದ ಮಾತು ಅಂದಿದ್ದಾರೆ.

ಕರಾವಳಿಯಲ್ಲಿ ಇದಕ್ಕಿಂತ ಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿದೆ.ಪ್ರವೀಣ್ ನೆಟ್ಟಾರು ಅಂತ್ಯ ಸಂಸ್ಕಾರ ವೇಳೆ ನಡೆದ ಲಾಠಿ ಜಾರ್ಜ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಅಥವಾ ಗೃಹ ಸಚಿವರ ಸೂಚನೆ ಇಲ್ಲದೆ ಲಾಠಿ ಜಾರ್ಜ್ ನಡೆದಿದ್ದು ಹೇಗೆ, ಕಾಸರಗೋಡಿನ ಹಿರಿಯ ನಾಯಕನನ್ನು ಬಿಡದೆ ಬಾಸುಂಡೆ ಬರುವಂತೆ ಬಾರಿಸಿದ್ದು ಯಾವ ನ್ಯಾಯ ಅನ್ನುವುದು ಇವರ ಪ್ರಶ್ನೆ.

ಇದನ್ನೂ ಓದಿ : Vinay guruji : ಟ್ರೋಲ್ ಪೇಜ್ ಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ವಿನಯ್ ಗುರೂಜಿ

ಈ ನಡುವೆ ಸಂಸದ ನಳಿನ್ ಕುಮಾರ್ ಅವರು ಈ ಹಿಂದೆ ಕೊಟ್ಟ ಹೇಳಿಕೆಗಳ ವಿಡಿಯೋ ವೈರಲ್ ಆಗಲಾರಂಭಿಸಿದೆ. ಇದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ಇಡೀ ಜಿಲ್ಲೆಯ ಬಿಜೆಪಿಯನ್ನು ನಳಿನ್ ನಿಯಂತ್ರಿಸುತ್ತಿದ್ದಾರೆ. ಶಾಸಕರು ಕೂಡಾ ಅವರ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರ ಮಾತಿಗೆ ಬೆಲೆ ಇಲ್ಲದಂತಾಗಿದೆ ಅನ್ನುವ ಆಕ್ರೋಶ ವ್ಯಕ್ತವಾಗಿದೆ.

praveen nettar lathi charge kasaragod bjp p ramesh attack

2024ಕ ಲೋಕಸಭಾ ಚುನಾವಣೆಯಲ್ಲಿ ನಳಿನ್ ಗೆ ಟಿಕೆಟ್ ಕೊಡುವುದಿಲ್ಲ ಅನ್ನುವ ಭರವಸೆ ಕೊಡಿ, ನಾವು ನಮ್ಮ ರಾಜೀನಾಮೆ ಹಿಂಪಡೆದು 2023ರ ಚುನಾವಣೆಗೆ ದುಡಿಯುತ್ತೇವೆ ಅನ್ನುವ ಮಾತನ್ನು ಕಡ್ಡಿ ತುಂಡು ಮಾಡಿದಂತೆ ಆಡಿದ್ದಾರೆ. ನಳಿನ್ ಅವರನ್ನೇ ಮತ್ತೆ ನೀವು ಚುನಾವಣೆಗೆ ನಿಲ್ಲಿಸುವುದಾದರೆ ಮಾತುಕತೆ ಬೇಡ ಅನ್ನುವುದು ಕೆಲ ಕಾರ್ಯಕರ್ತರ ಅಭಿಪ್ರಾಯ.

ಪರಿಸ್ಥಿತಿ ಗಮನಿಸಿದರೆ ಕಳೆದ ಬಾರಿಯಂತೆ ಈ ಬಾರಿಯೂ ನಳಿನ್ ಹಠಾವೋ ಅಂದೋಲನ ಅಬ್ಬರಿಸಿದರೂ ಅಚ್ಚರಿ ಇಲ್ಲ.

Tags: MAIN
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್