Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

10 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ಜಿಂಕೆ ಮರಿ…

Radhakrishna Anegundi by Radhakrishna Anegundi
August 7, 2018
in ನ್ಯೂಸ್ ರೂಮ್
nandita swetha5
Share on FacebookShare on TwitterWhatsAppTelegram

ನಂದಿತಾ ಶ್ವೇತಾ ಚಂದನವನದ ಅಭಿಮಾನಿಗಳಿಗೆ ಹೊಸಬರಲ್ಲ. ಹಾಗಂತ ಅಷ್ಟೇನೂ ಪರಿಚಿತರೂ ಅಲ್ಲ.

ಅಪ್ಪಟ್ಟದ ಕನ್ನಡದ ಹುಡುಗಿಯಾಗಿದರೂ ತಮಿಳು ಚಿತ್ರ ಅಭಿಮಾನಿಗಳಿಗೆ ನೆಚ್ಚಿನ ನಟಿ ಈಕೆ.  ಕನ್ನಡದಲ್ಲಿ ನೆಲೆ ನಿಲ್ಲುವುದಕ್ಕೆ ಎಲ್ಲಾ ಅರ್ಹತೆಗಳು ಇದ್ದರೂ ಕನ್ನಡದಲ್ಲಿ ಆಕೆಗೆ ದೊಡ್ಡ ಅವಕಾಶಗಳು ಸಿಗಲಿಲ್ಲ.

ಲೂಸ್ ಮಾದ ಯೋಗಿ ಅವರ ಮೊದಲ ಸಿನಿಮಾ ‘ನಂದ ಲವ್ಸ್ ನಂದಿತಾ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶ್ವೇತಾ ಅವರಿಗೆ ಅವಕಾಶಗಳು ಸಿಗಲಿಲ್ಲ. ಜಿಂಕೆಮರಿ ಹಾಡು ಸೂಪರ್ ಡೂಪರ್ ಹಿಟ್ ಆದರೂ ನಿರ್ದೇಶಕರ ಪಾಲಿಗೆ ಈಕೆ ಲಕ್ ಹುಡುಗಿಯಾಗಲೇ ಇಲ್ಲ. ಹೀಗಾಗಿ ನಾಲ್ಕು ವರ್ಷದ ನಂತರ ಕಾಲಿವುಡ್ ಗೆ ಕಾಲಿಟ್ಟರು. ಈಕೆಯ ಕಾಲ್ಗುಣ ಚೆನ್ನಾಗಿದೆ ಅಂದವರು ಅವಕಾಶಗಳ ಮೇಲೆ ಅವಕಾಶ ಕೊಡುತ್ತ ಹೋದರು.

ಇದೀಗ ಮತ್ತೆ ತವರು ನೆಲ ಕೈ ಬೀಸಿ ಕರೆದಿದ್ದು, ಯಶ್ ನಟನೆಯ ‘ಕಿರಾತಕ 2’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ 18 ಚಿತ್ರಗಳನ್ನು ನಟಿಸಿರುವ ಶ್ವೇತಾ ಅವರಿಗೆ ‘ಕಿರಾತಕ 2’ 19ನೇ ಚಿತ್ರ. ಇದರಲ್ಲಿ ಎರಡು ತೆಲುಗು ಮತ್ತು ಒಂದು ಹಿಂದಿ ಚಿತ್ರ ಸೇರಿದೆ.

s1

‘ಕಿರಾತಕ 2’ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು,ಒಂದು ಪಾತ್ರಕ್ಕೆ ಶ್ವೇತಾ ಆಯ್ಕೆಯಾಗಿದ್ದಾರೆ.

ಇನ್ನು ನಂದಿತಾ ಅವರಿಗೆ ಚಿತ್ರರಂಗಕ್ಕೆ ಬರುವ ಯೋಚನೆಯೇ ಇರಲಿಲ್ಲ. ಏಕಾಏಕಿ’ನಂದ ಲವ್ಸ್ ನಂದಿತಾ’ ಆಫರ್ ಬಂತು.  ಆಗಿನ್ನು ಕಾಲೇಜು ಓದುತ್ತಿದ್ದವರು ಆಫರ್ ಒಪ್ಪಿಕೊಂಡರು. ಆದರೆ ಸಿನಿಮಾ ನೋಡಿದ ಅವರಿಗೆ ಅನ್ನಿಸಿದ್ದು, ನಾನು ಇನ್ನೂ ಪಳಗಬೇಕು ಎಂದು. ಹೀಗಾಗಿ ನಟನೆಯ ತರಬೇತಿ ಕಡೆ ಹೋದರು.  ಓದು ಮುಗಿಸಿ ಒಂದಿಷ್ಟು ದಿನ ಮಾಡೆಲಿಂಗ್ ಮಾಡಿದರು.

ಅಷ್ಟು ಹೊತ್ತಿಗೆ ಕನ್ನಡದಿಂದ ಬಂದ ಆಫರ್ ಗಳು ಶ್ವೇತಾ ಅವರಿಗೆ ಇಷ್ಟವಾಗಲಿಲ್ಲ. ಹೀಗಾಗಿ ತಮಿಳಿನಿಂದ ಬಂದ ಆಫರ್ ಗೆ ಜೈ ಅಂದರು.

ತಮಿಳಿಗೆ ಹೋದ ಬಳಿಕವೂ ಶ್ವೇತಾ ಅವರಿಗೆ ಕನ್ನಡದಿಂದ ಆಫರ್ ಬಂದಿತ್ತು. ಆದರೆ ಡೇಟ್ಸ್ ಸಮಸ್ಯೆಯಿಂದ ಅವರು ರಿಜೆಕ್ಟ್ ಮಾಡಬೇಕಾಯ್ತು. ವಿಶೇಷ ಅಂದರೆ ಅವರಿಗೆ ಆಫರ್ ಬಂದ ಚಿತ್ರ ತುಂಬಾ ಚೆನ್ನಾಗಿ ಓಡಿತ್ತು.

ಇನ್ನು ಶ್ವೇತಾ ಅವರಿಗೆ ಪುನೀತ್, ದರ್ಶನ್, ಸುದೀಪ್ ಜೊತೆ ನಟಿಸಬೇಕು ಅನ್ನುವ ಆಸೆ ಇದೆ. ಪುಲಿ ಚಿತ್ರದಲ್ಲಿ ಸುದೀಪ್ ಜೊತೆ ಕೆಲಸ ಮಾಡಿದ ಅನುಭವ ಶ್ವೇತಾ ಅವರಿಗಿದೆ.

‘ನಂದ ಲವ್ಸ್ ನಂದಿತಾ’ ಚಿತ್ರದಲ್ಲಿ ಶ್ವೇತಾ ಅವರ ನಟನೆ ನೋಡಿದವರು ಪರವಾಗಿಲ್ಲ ಅಂದಿದ್ದರು. ಈಗ 10 ವರ್ಷಗಳ ಬಳಿಕ ಪಳಗಿ, ಮಾಗಿ ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಜನ ಹೇಗೆ ಸ್ವೀಕರಿಸುತ್ತಾರೆ ಕಾದು ನೋಡಬೇಕು.

nandita swetha6
Tags: torrentspreeಕಿರಾತಕ2ನಂದಿತಾ ಶ್ವೇತಾಯಶ್Film newsKannada Moviekirathaka2Nandita SwethaYash
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್