Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಎಲ್ಲಿ ಹೋದ್ರು ಮಾರ್ಷಲ್ ಗಳು : ಮಾಸ್ಕ್ ಹಾಕದ ಇವರ ವಿರುದ್ಧ ದಂಡ ಹಾಕೋ ತಾಕತ್ತಿಲ್ವ…?

Radhakrishna Anegundi by Radhakrishna Anegundi
January 21, 2022
in ಟಾಪ್ ನ್ಯೂಸ್
no mask in politicians face bbmp marshals no fine
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ನಂಬರ್ ವನ್ ಎಂದು ರಾಜ್ಯ ಸರ್ಕಾರ ಬೀಗುತ್ತಿದೆ. ಅಷ್ಟು ಮಾತ್ರವಲ್ಲದೆ ಕೊರೋನಾ ನಿಯಂತ್ರಿಸಲು ಕಾನೂನು ಎಷ್ಟು ಬಳಕೆಯಾಗುತ್ತಿದೆ ಅನ್ನುವುದಕ್ಕೆ ಸಂಗ್ರಹವಾಗುತ್ತಿರುವ ದಂಡವೇ ಸಾಕ್ಷಿ. ಮಾನವೀಯತೆಯನ್ನು ಮರೆತು ಮಾಸ್ಕ್, ಹಾಕದವರ ವಿರುದ್ಧ, ಕೊರೋನಾ ಕರ್ಫ್ಯೂ ಉಲ್ಲಂಘಿಸಿದವರಿಂದ ಬಲವಂತವಾಗಿ ಕಾಸು ವಸೂಲಿ ಮಾಡಲಾಗುತ್ತಿದೆ.

ಆದರೆ ಮೊನ್ನೆ ಮೊನ್ನೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ ವೇಳೆ ಒಂದು ರೂಪಾಯಿ ದಂಡ ವಸೂಲಿ ಮಾಡಲಿಲ್ಲ. ಅಷ್ಟೇ ಯಾಕೆ ಬಿಜೆಪಿಯ ನಾಯಕರು ಜಾತ್ರೆ, ಸಮಾವೇಶ ಎಂದು ಜನ ಸೇರಿಸಿದಾಗ್ಲೂ ಕೇಸು ಜಡಿಯಲಿಲ್ಲ, ದಂಡ ಪೀಕಿಸಲಿಲ್ಲ. ಅದೇ ಜನ ಸಾಮಾನ್ಯನೊಬ್ಬನ ಮೂಗಿನಿಂದ ಅರಿವಿಲ್ಲದೆ ಮಾಸ್ಕ್ ಜಾರಿದ್ರೆ ಸಾಕು, ಅಡ್ಡ ಹಾಕಿ ಫೈನ್ ಜಡಿಯುತ್ತಾರೆ. ಅಗತ್ಯ ವಸ್ತುಗಳ ಖರೀದಿಗೆಂದು ಮಾರುಕಟ್ಟೆಗೆ ಬಂದ ವೃದ್ಧರೊಬ್ಬರನ್ನು ಕಳೆದ ವಾರ ಪೊಲೀಸರು ಆಡಿಸಿದ ರೀತಿ ನೋಡಿದ್ರೆ ಕರುಳು ಚುರುಕ್ ಅನ್ನುತ್ತದೆ.

ಆದರೆ ಗುರುವಾರ ಮಾನ್ಯ ಗೃಹಸಚಿವರು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಅಂದ್ರೆ ಏನು ಅಂತಾ ಹುಡುಕಬೇಕಿತ್ತು. ಸಾಮಾಜಿಕ ಅಂತರಕ್ಕೆ ಬೆಂಕಿ ಬೀಳಲಿ, ಮಾಸ್ಕ್ ಅದ್ಯಾವ ರಾಜಕೀಯ ಮುಖಂಡರ ಮೂತಿಯಲ್ಲೂ ಇರಲಿಲ್ಲ. ಜಮೀರ್ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಮಾಸ್ಕ್ ಹಾಕಿದ್ರೆ ಎಲ್ಲಿ ಕ್ಯಾಮಾರದಲ್ಲಿ ಮುಖ ಮರೆಯಾಗುತ್ತದೋ ಎಂದು ಕೊರೋನಾ ನಿಯಮಗಳಿಗೆ ಗೋಲಿ ಹೊಡೆದಿದ್ದರು.

politics mask1

ಕೊನೆಗೆ ಅದ್ಯಾರೋ ಪುಣ್ಯಾತ್ಮರು ಮಾಸ್ಕ್ ಮಾಸ್ಕ್ ಎಂದು ಪಿಸುಗುಟ್ಟಿದ್ದ ಮೇಲೆ ರಾಜಕೀಯ ನೇತಾರರು ಮಾಸ್ಕ್ ಏರಿಸಿಕೊಂಡಿದ್ದಾರೆ. ಹಾಗಾದ್ರೆ ಇವರ ಮೇಲೆ ದಂಡ ಹಾಕೋ ತಾಕತ್ತು ಮಾರ್ಷಲ್ ಗಳಿಗೆ ಇಲ್ವ. ಅವರಿಗೆ ಟಾರ್ಗೇಟ್ ಏನಿದ್ರೂ ಜನ ಸಾಮಾನ್ಯರು ಮಾತ್ರ. ದುಡಿದು ತಿನ್ನುವ ಮಂದಿಯೇ ಅದ್ಯಾಕೆ ದಂಡ ಕಟ್ಟಬೇಕು.

politics mask2
Tags: CoronamaskFEATURED
Share28TweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್