Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

Radhakrishna Anegundi by Radhakrishna Anegundi
July 13, 2022
in ವಿದೇಶ
no to hijab iran iranian-women-say-no-to-hijab-publicly-remove-veil-to-protest-draconian-chastity-laws
Share on FacebookShare on TwitterWhatsAppTelegram

ಇರಾನ್ ನಲ್ಲಿ ಹಿಜಬ್ ಕಡ್ಡಾಯ. ಆದರೆ ಈ ಆದೇಶದ ವಿರುದ್ಧ ಇರಾನ್ ಮಹಿಳೆಯರು ನಿಂತಿದ್ದಾರೆ. ಹಿಜಾಬ್ ( No to Hijab )ಅನ್ನುವುದು ಇರಾನಿ ಸಂಸ್ಕೃತಿಯಲ್ಲ ಅದು ತಾಲಿಬಾನ್ ಸಂಸ್ಕೃತಿ ಅನ್ನುವುದು ಅವರ ವಾದ

ಕರ್ನಾಟಕದಲ್ಲಿ ಹಿಜಬ್ ಬೇಕು ಅನ್ನುವ ಹೋರಾಟ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸುಪ್ರೀಂಕೋರ್ಟ್ ನಲ್ಲಿ ಇದೇ ಪ್ರಕರಣ ಮುಂದಿನ ವಾರದಿಂದ ವಿಚಾರಣೆಗೆ ಬರಲಿದೆ. ಈ ನಡುವೆ ಇರಾನ್ ನಲ್ಲಿ ಹಿಜಬ್ ( No to Hijab ) ವಿರೋಧಿಸಿ ಹೋರಾಟ ತೀವ್ರಗೊಂಡಿದೆ.

In this Picture, You can see the woman is wearing #Hijab, but still she is not safe from that "devil eye"
Abdul Chicha staring 💔#No2Hijab #BoycottNothing pic.twitter.com/MxmzkhTNC2

— Radhika Pandey (@RadhikaPandeyUP) July 13, 2022

ಹಿಜಬ್ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇರಾನ್ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಟ್ವೀಟರ್ ನಲ್ಲಿ NO2Hijab ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ : narendra modi :ಮೋದಿ ಕಚೇರಿ ತಲುಪಿದ ಗುಂಡಿ ಬಿದ್ದ ಟೋಲ್ ಗೇಟ್ ರಸ್ತೆಯ ಸುದ್ದಿ

ಇರಾನ್ ನಲ್ಲಿ ಮೆಟ್ರೋ, ಸರ್ಕಾರಿ ಕಚೇರಿ, ಬ್ಯಾಂಕ್ ಪ್ರವೇಶ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹಿಜಬ್ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಸಾರ್ವಜನಿಕ ಪ್ರದೇಶದಲ್ಲಿ ಹಿಜಬ್ ತೆಗೆದು ವಿಡಿಯೋ ಮಾಡಿದರೆ ದೊಡ್ಡ ಶಿಕ್ಷೆಯನ್ನೂ ನೀಡಲಾಗುತ್ತದೆ. ಹೀಗಾಗಿ ಹಿಜಬ್ ಕಡ್ಡಾಯಗೊಳಿಸಿರುವ ನಿಯಮದ ವಿರುದ್ಧ ಹೋರಾಟಗಳು ನಡೆಯುತ್ತಲೇ ಇದೆ.

As we promised!

We remove our hijabs and I hope everyone joins us.
Forcing women to wear hijab is not part of Iranian’s culture. It is the culture of Taliban, ISIS and Islamic Republic. Enough is enough.
#No2Hijab
pic.twitter.com/nXwiW3LqI5

— Masih Alinejad 🏳️ (@AlinejadMasih) July 12, 2022

ಮುಂದುವರಿದ ಭಾಗವಾಗಿ ಜುಲೈ 12 ರಂದು ಬೀದಿಗಿಳಿದ ಪ್ರತಿಭಟನಕಾರರು ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಮಗೆ ಹಿಜಬ್ ಬೇಡ ಅಂದಿದ್ದಾರೆ.

ಮೋದಿ ಕಚೇರಿ ತಲುಪಿದ ಗುಂಡಿ ಬಿದ್ದ ಟೋಲ್ ಗೇಟ್ ರಸ್ತೆಯ ಸುದ್ದಿ

ಸಂಸದರಿಗೆ ಬ್ರಹ್ಮರಕೂಟ್ಲು ರಸ್ತೆಯ ಅವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಇದೀಗ ಈ ಸಂಬಂಧ ನರೇಂದ್ರ ಮೋದಿಯವರಿಗೆ ದೂರು ನೀಡಲಾಗಿದೆ.

ಮಂಗಳೂರು : ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದಲ್ಲಿ ದಡ್ಡತನದ ಅನೇಕ ಕೆಲಸಗಲು ನಡೆಯುತ್ತಿರುತ್ತದೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಯಲ್ಲಿ ಆಗುತ್ತಿರುವ ಎಡವಟ್ಟುಗಲೇ ಇದಕ್ಕೆ ಬೆಸ್ಟ್ ಎಕ್ಸಾಂಪಲ್. ಈ ಸಾಲಿಗೆ ಮತ್ತೊಂದು ಸೇರ್ಪಡೆ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕರ್ಮಕಾಂಡ.

ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ ವರ್ಷ ಹಲವು ಕಳೆಯಿತು. ಕಾಮಗಾರಿ ಮಾತ್ರ ಆಮೆ ವೇಗಕ್ಕಿಂತಲೂ ಕಡಿಮೆಯಾಗಿದೆ. ಈ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳನ್ನು ನೋಡಿದರೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಆದ್ಯಾಕೆ ಈ ಕಡೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಅನ್ನಿಸುತ್ತಿದೆ. ಅಥವಾ ಮಳೆಯ ನೆಪ ಹೇಳಿ ಅವರನ್ನೂ ದಾರಿ ತಪ್ಪಿಸಲಾಗಿದೆಯೇ.

ಈ ನಡುವೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬಿಸಿರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಸಮೀಪದ ರಸ್ತೆ ಗುಂಡಿ ಬಿದ್ದು ಹಾಳಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆದರೂ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಲಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾಗಲಿ ದನಿ ಎತ್ತಲಿಲ್ಲ. ಜನ ಮಾತ್ರ ಟೋಲ್ ಕಟ್ಟಿಯೇ ಈ ಕಚಡಾ ರಸ್ತೆಯಲ್ಲಿ ಸಾಗಬೇಕಾಗಿದೆ.

ಇದೀಗ ರಸ್ತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರರದ ಪುತ್ತೂರಿನ ರಾಜೇಶ್ ಕೃಷ್ಣ ಹಾಗೂ ರೋಶನ್ ಕುಮಾರ್ ಕುಂಬ್ಳೆಯವರು ಪ್ರಧಾನಮಂತ್ರಿ ಸಚಿವಾಲಯದ ಮೊರೆ ಹೋಗಿದ್ದಾರೆ. ರಸ್ತೆ ಫೋಟೋ ಹಾಗೂ ಪರಿಸ್ಥಿತಿಯನ್ನು ವಿವರವಾಗಿ ಬರೆದು ಪಿಎಎಂಒಗೆ ಕಳುಹಿಸಿಕೊಡಲಾಗಿದೆ.

ಜೊತೆಗೆ ಕೇಂದ್ರ ಭೂಸಾರಿಗೆ ಸಚಿವಾಲಯ ಮತ್ತು ಕರ್ನಾಟಕ ಸಿಎಂ ಕಚೇರಿಗೂ ಮಾಹಿತಿ ನೀಡಲಾಗಿದೆ. ಇದೀಗ ದೂರು ಸ್ವೀಕೃತವಾಗಿದೆ. ಮೋದಿಯವರ ಹೆಸರಿನಲ್ಲಾದರೂ ಈ ರಸ್ತೆ ರಿಪೇರಿಯಾಗುತ್ತದೆಯೇ ಕಾದು ನೋಡಬೇಕು.

Tags: MAIN
ShareTweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Pakistan journalist : ಪತ್ತೆದಾರಿಕೆ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಪತ್ರಕರ್ತ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್