Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Pakistan journalist : ಪತ್ತೆದಾರಿಕೆ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಪತ್ರಕರ್ತ

Radhakrishna Anegundi by Radhakrishna Anegundi
July 13, 2022
in ವಿದೇಶ
pakistani-journalist-spied-on-india-invited-by-hamid-ansari-passed-information-to-pak-army
Share on FacebookShare on TwitterWhatsAppTelegram

ಯುಪಿಎ ಸರ್ಕಾರದಲ್ಲಿ ಈ Pakistan journalist ಘಟನೆ ನಡೆದಿದ್ದು, ಯಾವುದೆಲ್ಲಾ ಮಾಹಿತಿಗಳು  ಪಾಕ್ ಐಎಸ್ಐ ಕೈ ಸೇರಿದೆ ಅನ್ನುವುದು ಗೊತ್ತಿಲ್ಲ

ನವದೆಹಲಿ : ಭಾರತಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಪತ್ರಕರ್ತನೊಬ್ಬ ( Pakistan journalist ) ಬೆಂಗಳೂರಿನಲ್ಲಿ ಪತ್ತೆದಾರಿ ಕೆಲಸ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಐಎಸ್ಐ ಸಂಘಟನೆಗೆ ಕೊಟ್ಟ ಅಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ವಿಷಯವನ್ನು ಬೆಂಗಳೂರಿನಲ್ಲಿ ಪತ್ತೆದಾರಿಕೆ ನಡೆಸಿದ್ದ ಪಾಕಿಸ್ತಾನ ಹಿರಿಯ ಅಂಕಣಕಾರ ನುಸ್ರತ್ ಮಿರ್ಜಾ ( Pakistani columnist Nusrat Mirza ) ಅವರೇ ಬಹಿರಂಗಪಡಿಸಿದ್ದಾರೆ. ಶಕೀಲ್ ಚೌಧರಿಯವರ ಯೂ ಟ್ಯೂಬ್ ವಾಹಿನಿಗೆ ಕೊಟ್ಟ ಸಂದರ್ಶನದಲ್ಲಿ ಈ ಸ್ಫೋಟಕ ಹೇಳಿಕೆಯನ್ನು ನುಸ್ರತ್ ಮಿರ್ಜಾ ಬಹಿರಂಗಪಡಿಸಿದ್ದು, ಯಾವೆಲ್ಲಾ ಮಾಹಿತಿಗಳನ್ನು ಅವರು ಸಂಗ್ರಹಿಸಿದ್ದಾರೆ.ಯಾವೆಲ್ಲಾ ಮಾಹಿತಿಗಳು ಪಾಕಿಸ್ತಾನದ ಐಎಸ್ಐ ಕೈ ಸೇರಿದೆ ಅನ್ನುವುದು ಮಾತ್ರ ಗೊತ್ತಾಗಿಲ್ಲ.

( ಮನಮೋಹನ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ) ಅಂದ್ರೆ 2005 ರಿಂದ 2011 ರ ವೇಳೆಯಲ್ಲಿ ನಾನು ಭಾರತಕ್ಕೆ ಹೋಗಿದ್ದೆ. ಆಗ ಖುರ್ಷಿದ್ ಮೆಹಮೂದ್ ಪಾಕ್ ವಿದೇಶಾಂಗ ಸಚಿವರಾಗಿದ್ದರು. ಪಾಕಿಸ್ತಾನದಿಂದ ಭಾರತಕ್ಕೆ ಹೋಗುವವರಿಗೆ ಮೂರು ಊರುಗಳಿಗೆ ತೆರಳಲು ಅನುಮತಿ ನೀಡಲಾಗುತ್ತದೆ. ಆದರೆ ಖುರ್ಷಿದ್ ಮೆಹಮೂದ್ ಕಾರಣದಿಂದ ನಾನು 7 ನಗರಗಳಿಗೆ ಭೇಟಿ ನೀಡುವ ಅವಕಾಶ ಗಿಟ್ಟಿಸಿಕೊಂಡೆ. ಹೀಗಾಗಿ ನಾನು ಬೆಂಗಳೂರು, ಚೆನೈ, ಕೋಲ್ಕತಾ ಸೇರಿದಂತೆ ಅನೇಕ ಸ್ಥಳಗಳಿಗೆ ಭೇಟಿ ಕೊಟ್ಟೆ.   

ಇದನ್ನೂ ಓದಿ : Karnataka news : ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳುವಲ್ಲಿ ತಾರಾ ಸರ್ಕಸ್ ಸಕ್ಸಸ್  : ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಯಾಗಿ ಮುಂದುವರಿಕೆ

ಒಮ್ಮೆ ಭಾರತದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಆಹ್ವಾನದ ಮೇರೆಗೆ ಉಗ್ರವಾದ ಕುರಿತು ಉಪನ್ಯಾಸ ನೀಡಲು ಭಾರತಕ್ಕೆ ಭೇಟಿ ಕೊಟ್ಟೆ ಅಂದಿರುವ ಮಿರ್ಜಾ ಈ ವೇಳೆ ಅನೇಕ ಮುಸ್ಲಿಂ ಸಂಘಟನೆಗಳು, ಮುಸ್ಲಿಂ ಪತ್ರಕರ್ತರನ್ನು ಭೇಟಿ ಮಾಡಿ ಸಂದರ್ಶನ ನೀಡಿದ್ದೇನೆ ಅಂದಿದ್ದಾರೆ.

ಇದನ್ನೂ ಓದಿ : Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

ಭಾರತ್ ಜೋಡೋ ಯಾತ್ರೆಯ ಸಭೆಯ ನಡುವೆಯೇ ಯುರೋಪ್ ಗೆ ಹಾರಿದ ರಾಹುಲ್

ರಾಹುಲ್ ಗಾಂಧಿಯನ್ನು ಸೀರಿಯಸ್ ನಾಯಕ ಎಂದು ಬಹುತೇಕರು ಪರಿಗಣಿಸಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬಲಿಷ್ಟಗೊಳಿಸಲು ಅವಕಾಶಗಳು ಮುಕ್ತವಾಗಿದೆ. ಆದರೆ ಅದನ್ನು ಅವರು ಬಳಸಿಕೊಳ್ಳುತ್ತಿಲ್ಲ

ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕೀಯ ಚುನಾವಣೆ, ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆ ಗುರುವಾರ ನಿಗದಿಯಾಗಿದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( rahul Gandhi ) ಇವೆಲ್ಲವನ್ನೂ ಪಕ್ಕಕ್ಕಿಟ್ಟು5 ದಿನಗಳ ಪ್ರವಾಸಕ್ಕಾಗಿ ಯುರೋಪ್ ಗೆ ಹಾರಿದ್ದಾರೆ.

ಇದನ್ನು ಓದಿ : prostitution in Bengaluru : ರಾಜಧಾನಿಯಲ್ಲಿ ಮತ್ತೆ ಸ್ಟಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ :  ಪೊಲೀಸ್ ಠಾಣೆಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಬೇಕಾ

ಒಂದು ಕಡೆ ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟಲ್ಲಿದೆ. ಅಲ್ಲಿ ಕೈ ಶಾಸಕರನ್ನು ಸೆಳೆಯಲು ಬಿಜೆಪಿ ಸರ್ಕಸ್ ನಡೆಸುತ್ತಿದೆ. ಗುರುವಾರ ಅಂದರೆ ನಾಳೆ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಭಾರತ್ ಜೋಡೋ ಯಾತ್ರೆ ಕುರಿತಂತೆ ಮಹತ್ವದ ಸಭೆಯನ್ನು ಕರೆಯಲಾಗಿದೆ ಹಾಗಿದ್ದರೂ ರಾಹುಲ್ ಗಾಂಧಿ ವಿದೇಶಕ್ಕೆ ಹಾರಿರುವುದು ಚರ್ಚೆಗೆ ಕಾರಣವಾಗಿದೆ.

ಪಕ್ಷದ ಕಾರ್ಯಕ್ಕಿಂತ ಅಗತ್ಯವಾದ ಮತ್ಯಾವ ಕಾರ್ಯಕ್ಕಾಗಿ ರಾಹುಲ್ ಗಾಂಧಿ ವಿದೇಶಕ್ಕೆ ಹಾರಿದರು ಅನ್ನುವುದು ಯಕ್ಷ ಪ್ರಶ್ನೆಯಾಗಿದೆ.

ಇದನ್ನೂ ಓದಿ : Car theft : ವೇಶ್ಯಯರ ಸಂಗಕ್ಕಾಗಿ ಕಾರು ಕದಿಯುತ್ತಿದ್ದ ಖದೀಮನ ಬಂಧನ

Tags: FEATURED
ShareTweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್