Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತೊಡೆ ತಟ್ಟಿ ಕೆಟ್ಟ ಪಾಕ್ : ಜೀವ ರಕ್ಷಕ ಔಷಧಿಗಾಗಿ ಭಾರತದ ಮುಂದೆ ಕೈಯೊಡ್ಡಿದ್ದ ಇಮ್ರಾನ್ ಖಾನ್

Radhakrishna Anegundi by Radhakrishna Anegundi
September 5, 2019
in ವಿದೇಶ
Share on FacebookShare on TwitterWhatsAppTelegram

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ವಿಧಿ 370ರ ರದ್ಧತಿ ಬಳಿಕ ಭಾರತದ ವಿರುದ್ಧ ಸೆಟೆದು ನಿಂತಿದ್ದ ಪಾಕಿಸ್ತಾನ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಸಂಬಂಧವನ್ನು ಕಡಿತಗೊಳಿಸಿತ್ತು.

ಪಾಕಿಸ್ತಾನ ಈ ನಿರ್ಧಾರ ಪ್ರಕಟಿಸುತ್ತಿದ್ದಂತೆ ತಲೆಕೆಡಿಸಿಕೊಳ್ಳದ ಭಾರತ ನಿಮ್ಮೊಂದಿಗೆ ವ್ಯಾಪಾರ ವಹಿವಾಟು ನಡೆಯದಿದ್ದರೆ ನಮಗೇನು ತೊಂದರೆಯಾಗಲ್ಲ ಎಂದು ಪರೋಕ್ಷ ಸಂದೇಶ ರವಾನಿಸಿತ್ತು.

ಅತ್ತ ಪಾಕ್ ವ್ಯಾಪಾರ ಸಂಬಂಧ ಕಡಿತಗೊಳಿಸುತ್ತಿದ್ದಂತೆ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳಿಗೆ ಹಾಹಾಕಾರ ಉಂಟಾಗಿತ್ತು. ತರಕಾರಿ ಮತ್ತು ದಿನ ಬಳಕೆ ವಸ್ತುಗಳ ಬೆಲೆ ಗಗನ ಮುಖಿಯಾಗಿತ್ತು. ಜೊತೆಗೆ ಜೀವ ರಕ್ಷಕ ಔಷಧಿಗಳ ಬೆಲೆಯೂ ಗಗನಕ್ಕೇರಿದ್ದು, ಪಾಕಿಸ್ತಾನದಲ್ಲಿ ಔಷಧಿಗಳ ಕೊರತೆ ಎದುರಾಗಿತ್ತು.

ಪಾಕಿಸ್ತಾನದ ಜನ ಸಂಕಷ್ಟಕ್ಕೀಡಾಗುತ್ತಿದ್ದಂತೆ ಔಷಧಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.

ಪಾಕಿಸ್ತಾನಕ್ಕೆ ಸರಬರಾಜು ಆಗುವ ಒಟ್ಟಾರೆ ಔಷಧಿಗಳ ಪೈಕಿ ಶೇ. 65ಕ್ಕೂ ಅಧಿಕ ಔಷಧಿಗಳು ಭಾರತದ ಮುಖಾಂತರವೇ ರಫ್ತಾಗುತ್ತದೆ. ಹೀಗಾಗಿ ಪಾಕಿಸ್ತಾನ ಇದೀಗ ಇಂಗು ತಿಂದ ಮಂಗನಂತಾಗಿದೆ. ಅದರಲ್ಲೂ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳಿಗೆ ಪಾಕಿಸ್ತಾನಕ್ಕೆ ಭಾರತದ ಮುಖಾಂತರವೇ ಔಷಧಿಗಳ ರವಾನೆಯಾಗುತ್ತಿತ್ತು. ಹೀಗಾಗಿ ಇದೀಗ ಔಷಧಿಗಾಗಿ ಇಮ್ರಾನ್ ಖಾನ್ ಭಾರತದ ಮುಂದೆ ಬೇಡುವಂತಾಗಿದೆ.

ShareTweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್