Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸರ್ಜಿಕಲ್ ಸ್ಟ್ರೈಕ್ : ರಾಹುಲ್ ಗಾಂಧಿ ಹಾಗೂ ಕೇಜ್ರಿವಾಲ್ ಗೆ ಸಾಕ್ಷಿ ಕೊಟ್ಟ ಪಾಕ್ ಪ್ರಧಾನಿ

ಪೈಲೆಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕ್ ಗೆ ಸೆರೆ ಸಿಕ್ಕಿದ್ದರು. ಭಾರತದ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪಾಕಿಸ್ತಾನ 3 ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡಿತ್ತು.

Radhakrishna Anegundi by Radhakrishna Anegundi
12-10-21, 9 : 40 am
in ವಿದೇಶ
pakistan-pm-imran-khan-admits-indias-balakot-airstrike-attack-on-pakistan
Share on FacebookShare on TwitterWhatsAppTelegram

ನವದೆಹಲಿ : ಪುಲ್ವಾಮಾ ಯೋಧರ ಹತ್ಯೆಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಬಾಲಾಕೋಟ್ ಪ್ರದೇಶದ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ( surgical strike ) ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಾಯುಪಡೆಯ ಸಾಹಸಕ್ಕೆ ಸಾಕ್ಷಿ ಕೇಳಿ ನಮ್ಮ ಸೈನ್ಯವನ್ನು ಅವಮಾನಿಸಿದ್ದರು.

ಇದೀಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತ ವಾಯುದಾಳಿ ನಡೆಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಮಿಡಲ್ ಈಸ್ಟ್ ಅನ್ನೋ ಚಾನೆಲ್ ಗೆ ಸಂದರ್ಶನ ಕೊಟ್ಟಿರುವ ಅವರು ಕಾಶ್ಮೀರದಲ್ಲಿ ಚಿಕ್ಕದೊಂದು ತಿಕ್ಕಾಟವಾಗಿತ್ತು. ಆತ್ಮಾಹುತಿ ದಾಳಿಗೆ ಭಾರತದ ಯೋಧರು ಬಲಿಯಾಗಿದ್ದರು. ಈ ಘಟನೆಗೆ ಭಾರತ ನಮ್ಮನ್ನೇ ಹೊಣೆ ಮಾಡಿತ್ತು. ಆದರೆ ನಾವು ದಾಳಿಕೋರರ ಬಗ್ಗೆ ಸಾಕ್ಷಿ ಕೊಡಿ ಅವರನ್ನು ಶಿಕ್ಷಿಸುತ್ತೇವೆ  ಅಥವಾ ನಿಮಗೆ ಹಸ್ತಾಂತರಿಸುತ್ತೇವೆ ಅಂದಿದ್ದೇವು, ಆದರೆ ಸಾಕ್ಷಿ ನೀಡದ ಅವರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದರು ಅಂದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಹಿನ್ನಲೆ

 ಕಾಶ್ಮೀರದ ಪುಲ್ವಾಮಾದಲ್ಲಿ ಅಟ್ಟಹಾಸಗೈದಿದ್ದ ಪಾಕ್ ಉಗ್ರರು 2019ರ ಫೆಬ್ರವರಿ 14 ರಂದು 40 ಯೋಧರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ 2019ರ ಫೆಬ್ರವರಿ 26 ರಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರ ನೆಲೆಯಾದ ಬಾಲಾಕೋಟ್ ಮೇಲೆ ಬಾಂಬ್ ದಾಳಿ ನಡೆಸಿ ಬಂದಿತ್ತು.

ಭಾರತೀಯ ವಿಮಾನಗಳು ಹಿಂತಿರುಗುವ ಸಂದರ್ಭದಲ್ಲಿ ಭಾರತದ ಮಿಗ್ ವಿಮಾನವನ್ನು ಪಾಕ್ ಹೊಡೆದುರುಳಿಸಿತ್ತು. ಅದರಲ್ಲಿದ್ದ ಪೈಲೆಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕ್ ಗೆ ಸೆರೆ ಸಿಕ್ಕಿದ್ದರು. ಭಾರತದ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪಾಕಿಸ್ತಾನ 3 ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡಿತ್ತು.

Tags: FEATUREDpak
ShareTweetSendShare

Discussion about this post

Related News

warships-in-karachi-pakistan-port-for-sea-guardian

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

biden-to-visit-israel-tomorrow-israel-hamas-war

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್