Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

ನೂರಕ್ಕೆ ನೂರು ಸಾಕ್ಷರರ ನಾಡು ಎಂದು ಕರೆಸಿಕೊಂಡ ಕೇರಳದ ಕಥೆ ಕೇಳಿ

Radhakrishna Anegundi by Radhakrishna Anegundi
September 2, 2022
in ಟ್ರೆಂಡಿಂಗ್
Papad kerala punches-thrown-at-kerala-wedding-after-grooms-friends-denied-papad
Share on FacebookShare on TwitterWhatsAppTelegram

ಮದುವೆ ಮನೆಯಲ್ಲಿ ಕೇವಲ ಆಹಾರದ ವಿಚಾರಕ್ಕೆ ಕಿತ್ತಾಡಿಕೊಳ್ಳುವ ಮಂದಿ ಅದೆಷ್ಟು ಆಯೋಗ್ಯರು ಇರಬೇಕು ( Papad kerala)

ಕೇರಳ : ಎರಡನೇ ಸಲ ಹಪ್ಪಳ ( Papad kerala) ಸಿಕ್ಕಿಲ್ಲ ಎಂದು ವರನ ಕಡೆಯವರು ತೆಗೆದೆ ಕ್ಯಾತೆ ಜಗಳಕ್ಕೆ ತಿರುಗಿ ಕಲ್ಯಾಣ ಮಂಟಪ ಧ್ವಂಸಗೊಂಡ ಘಟನೆ ಕೇರಳದ ಹರಿಪಾದೆಯಲ್ಲಿ ನಡೆದಿದೆ.

ಕೊಚ್ಚಿಯ ಹರಿಪಾದ ಎಂಬಲ್ಲಿ ಅದ್ದೂರಿ ಮದುವೆ ನಿಗದಿಯಾಗಿತ್ತು. ವಿಧಿ ವಿಧಾನ ಮುಕ್ತಾಯದ ಬಳಿಕ ಭೋಜನ ಕೂಟವೂ ಪ್ರಾರಂಭಗೊಂಡಿತ್ತು. ಈ ವೇಳೆ ಊಟಕ್ಕೆ ಕೂತವರಿಗೆ ಹಪ್ಪಳ ಸೇರಿದಂತೆ ವಿವಿಧ ಖಾದ್ಯಗಳನ್ನು ಬಡಿಸಲಾಗಿತ್ತು. ಇದೇ ವೇಳೆ ವರನ ಕಡೆಯವರು ಎರಡನೇ ಹಪ್ಪಳ ಕೇಳಿದ್ದಾರೆ. ಅದು ಒಬ್ಬರು ಇಬ್ಬರು ಕೇಳಿದ್ರೆ ಪರವಾಗಿರಲಿಲ್ಲ, ಬಂದ ಮಂದಿಯೆಲ್ಲಾ ಹಪ್ಪಳ ಕೇಳಿದ್ದಾರೆ.

Read More : Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

ಇದರಿಂದ ಸಹಜವಾಗಿಯೇ ಮದುವೆಯ ಹೊಣೆ ಹೊತ್ತಿದ್ದ ವಧುವಿನ ಕಡೆಯವರು ಬೇಸರಗೊಂಡಿದ್ದಾರೆ. ಬೇರೆ ಅತಿಥಿಗಳಿಗೂ ಹಪ್ಪಳ ಬಡಿಸಬೇಕಾಗಿದೆ. ಹೀಗಾಗಿ ಎಲ್ಲರಿಗೂ ಎರಡೆರಡು ಸಲ ಹಪ್ಪಳ ಬಡಿಸಲು ಸಾಧ್ಯವಿಲ್ಲ ಅಂದಿದ್ದಾರೆ. ಇದರಿಂದ ಪ್ರಾರಂಭವಾದ ಜಗಳ ವರ ಮತ್ತು ವಧುವಿನ ಕಡೆಯವರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

In the great 100% literate state of Kerala, a fist fight broke out at a wedding after friends of the bridegroom demanded papad during the feast. This triggered a verbal spat and ended up in an ugly brawl. No wonder Mallus belo papad. 😆 pic.twitter.com/HgkEUYMwfy

— Rakesh Krishnan Simha (@ByRakeshSimha) August 29, 2022

ಕೈಗೆ ಸಿಕ್ಕ ಪಾತ್ರೆಯಲ್ಲಿ ಒಂದು ತುಂಡು ಹಪ್ಪಳಕ್ಕಾಗಿ ಕೇರಳದ ಬಕಾಸುರರು ಹೊಡೆದಾಡಿಕೊಂಡಿದ್ದಾರೆ.

ಹಪ್ಪಳಕ್ಕಾಗಿ ಹೋರಾಟಕ್ಕೆ ಇಳಿದವರು ಕಲ್ಯಾಣ ಮಂಟಪದ ಟೇಬಲ್ಸ್​ ಮತ್ತು  ಕುರ್ಚಿಗಳಿಗೆ ಹಾನಿ ಮಾಡಿದ್ದಾರೆ. ಏನಿಲ್ಲ ಅಂದ್ರೂ 1.5 ಲಕ್ಷ ರೂಪಾಯಿ ನಷ್ಟವಾಗಿದೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ವೇಳೆ ಕಲ್ಯಾಣ ಮಂಟಪದ ಮಾಲೀಕರು ಎರಡು ಗುಂಪಿನ ನಡುವೆ ಮಾತನಾಡಿದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ. ಹಪ್ಪಳಕ್ಕಾಗಿ ಹೀಗೆ ಹೋರಾಡಿದ್ದಾರೆ ಅಂದ್ರೆ ಈ ಮಂದಿ ಅದೆಷ್ಟು ಬರಗೆಟ್ಟಿರಬೇಕು.

Tags: MAIN
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Johnson and Johnson ಬೇಬಿ ಪೌಡರ್ ಮಾರಾಟ ಸ್ಥಗಿತ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್