Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳದ ನಿರಾಶ್ರಿತರ ಕೇಂದ್ರದಲ್ಲಿ ಡ್ಯಾನ್ಸ್ ಸದ್ದು – ನೋವು ಮರೆಯಲು ಇನ್ನೇನಿದೆ ಅಲ್ಲಿ

Radhakrishna Anegundi by Radhakrishna Anegundi
August 21, 2018
in ಟ್ರೆಂಡಿಂಗ್
oldman dance relief camp
Share on FacebookShare on TwitterWhatsAppTelegram

ಕೇರಳದಲ್ಲಿ ಮಳೆಯ ಅಬ್ಬರ ನಿಧಾನವಾಗಿ ಕಡಿಮೆಯಾಗುತ್ತಿದೆ. ಬಾನಂಗಳದಲ್ಲಿ ಸೂರ್ಯನ ಕಿರಣಗಳು ಕಾಣಿಸಿಕೊಳ್ಳುವ ಲಕ್ಷಣ ತೋರುತ್ತಿದೆ.ಆದರೆ ಪ್ರವಾಹದಲ್ಲಿ ಕೊಚ್ಚಿ ಹೋದವರ ಬದುಕಿನಲ್ಲಿ ಭರವಸೆಯ ಕಿರಣಗಳು ಮೂಡುವುದು ಯಾವಾಗ.

ನಿರಾಶ್ರಿತರ ಕೇಂದ್ರದಲ್ಲಿ ಕೂತವರ ಮನಸ್ಸಿನಲ್ಲಿ ಅವರ ಮನೆಯ ಚಿತ್ರ ಓಡುತ್ತಿದೆ. ಮುಂದೇನು..ಬದುಕು ಕಟ್ಟುವುದು ಹೇಗೆ ಅನ್ನುವ ಚಿಂತೆ ಕಾಡುತ್ತಿದೆ.ಈ ನಡುವೆ ತಮ್ಮ ನೋವು ಮರೆಯುವ ಪ್ರಯತ್ನ ಕೂಡಾ ನಿರಾಶ್ರಿತರ ಕೇಂದ್ರದಲ್ಲಿ ಸಾಗಿದೆ.

ನೋವಿನ ನಡುವೆ ತನ್ನ ಪಕ್ಕದಲ್ಲಿರುವ ನಿರಾಶ್ರಿತನನ್ನು ಖುಷಿಯಾಗಿಡಬೇಕು ಎಂದು ಪ್ರತಿಯೊಬ್ಬರು ಬಯಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅನ್ನುವಂತೆ ಕೊಚ್ಚಿಯ ಕ್ಯಾಂಪ್ ಒಂದರಲ್ಲಿ ವಯೋ ವೃದ್ಧರು ತಮಿಳು ಹಾಡಿಗೆ ನೃತ್ಯ ಮಾಡುವ ದೃಶ್ಯ ವೈರಲ್ ಆಗಿದೆ. ‘ಜಿಲ್ಲಾ’ ಚಿತ್ರದ ಹಾಡಿಗೆ ನೃತ್ಯ ಮಾಡುವ ಮೂಲಕ ಕ್ಯಾಂಪ್ ನಲ್ಲಿರುವ ಪ್ರತಿಯೊಬ್ಬರ ಮುಖದ ನೋವು ಒಂದು ಕ್ಷಣ ಮರೆ ಮಾಡುವ ಪ್ರಯತ್ನ ಮಾಡಿದ್ದಾರೆ.

ಇದು ಒಂದು ಕಡೆಯಾದರೆ ಚೆರ್ನಲ್ಲೂರು ಕ್ಯಾಂಪ್ ನಲ್ಲೂ ಜಿಮ್ಕಿ ಕಮಾಲ್ ಹಾಡಿಗೆ ಮಹಿಳೆಯೊಬ್ಬರು ಮಕ್ಕಳೊಂದಿಗೆ ನೃತ್ಯ ಮಾಡಿದ್ದಾರೆ. ಮನೆ ಮಠ ಕಳೆದುಕೊಂಡ ಮಕ್ಕಳು ನೋವಿನ ಕ್ಷಣಗಳನ್ನು ಮರೆಯಲಿ ಅನ್ನುವುದು ಈ ಡ್ಯಾನ್ಸ್ ಉದ್ದೇಶವಾಗಿತ್ತು.

ಚೆರ್ನಲ್ಲೂರು ಕ್ಯಾಂಪ್ ವಿಡಿಯೋ ಅನ್ನು ಶೇರ್ ಮಾಡಿರುವ ಐಎಎಸ್ ಅಧಿಕಾರಿ ಪ್ರಶಾಂತ್ ನಾಯರ್ ( ಮಲಿಯಾಳಿಗಳ ಪಾಲಿಗೆ ಪ್ರಶಾಂತ್ Collector Bro ಎಂದೇ ಪ್ರಸಿದ್ಧರು) “ ನಿರಾಶ್ರಿತರ ಕ್ಯಾಂಪ್ ಗಳಿಗೆ ಇದೀಗ ಕೇರಳ ಮಾದರಿಯಾಗಿದೆ. ನೋವುಗಳನ್ನು ನುಂಗಿ ಕೊರಗುವ ಬದಲು ಹೀಗೆ ಸಂತೋಷ ತರಿಸುವ ಮೂಲಕ ನೋವನ್ನು ಮರೆಯಬಹುದಾಗಿದೆ” ಎಂದಿದ್ದಾರೆ.

ಈ ವಿಡಿಯೋ ನೋಡಿ ಕೇರಳ ಮಂದಿ ಎಷ್ಟು ಖುಷಿಯಾಗಿದ್ದಾರೆ, ಅವರಲ್ಲಿ ಪ್ರವಾಹದ ನೋವೇ ಇಲ್ಲ ಎಂದು ಟೀಕಿಸುವ ಮಂದಿ ಸಾಕಷ್ಟಿರುತ್ತಾರೆ. ಆದರೆ ಒಂದು ನೆನಪಿಡಿ ಅವರೆಲ್ಲರೂ ಡ್ಯಾನ್ಸ್ ಮಾಡುತ್ತಿದ್ದಾರೆ ಅಂದರೆ ಕೇರಳ ಸಹಜ ಸ್ಥಿತಿಗೆ ಮರಳಿದೆ ಎಂದರ್ಥವಲ್ಲ. ಹಾಡು ಡ್ಯಾನ್ಯ್ ಮೂಲಕ ನೋವನ್ನು ಮರೆಯುವ ಪ್ರಯತ್ನ ಅವರು ಮಾಡುತ್ತಿದ್ದಾರೆ. ಹೀಗೆ ನೋವಲ್ಲೇ ಕೊರಗಿ ಕೂತರೆ ನಾಳೆ ಅವರು depressionಗೆ ಹೊರಟು ಹೋಗ್ತಾರೆ. ಮತ್ತೆ ಜೀವನ ಪೂರ್ತಿ ಹಾಗೇ ಇರಬೇಕಾದಿತು. ಬದಲಿಗೆ ಹೀಗೆ ನೋವಿನಲ್ಲೂ ಕುಣಿಯುತ್ತಿದ್ದರೆ ಹೊಸ ಬದುಕು ಕಟ್ಟುವ ಛಲ ಬರುತ್ತದೆ.

https://www.facebook.com/plugins/video.php?href=https%3A%2F%2Fwww.facebook.com%2Fprasanthn%2Fvideos%2F10157737978234056%2F&show_text=0&width=560

Tags: Keralaಕೇರಳ ಮಳೆಮಳೆಕೇರಳ
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್