Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಂದನವನದ ವಜ್ರೇಶ್ವರಿಯಾಗ್ತಾರ ಅಶ್ವಿನಿ : ಅತ್ತೆಯ ಫೋಟೋದೊಂದಿಗೆ ಸೊಸೆ

ಸೊಸೆ ಆಫ್ ಪಾರ್ವತಮ್ಮ - ಚಂದನವನದಲ್ಲಿ ಅಶ್ವಿನಿಯವರು ಅತ್ತೆಯಂತೆ ಸಾಧನೆ ಮಾಡೋದು ಗ್ಯಾರಂಟಿ

Radhakrishna Anegundi by Radhakrishna Anegundi
June 25, 2022
in ಗಾಂಧಿ ಕ್ಲಾಸ್
photo-by-ashwini-wife-of-puneeth-rajkumar-goes-viral
Share on FacebookShare on TwitterWhatsAppTelegram

ಬೆಂಗಳೂರು : ಚಂದನವನದಲ್ಲಿ ಸದ್ದು ಮಾಡಿದ ಮಹಿಳೆ ಅಂದ್ರೆ ಪಾರ್ವತಮ್ಮ ರಾಜ್ ಕುಮಾರ್. ಹಲವು ಸಂಕಷ್ಟಗಳ ನಡುವೆ ಚಂದನವನದಲ್ಲಿ ಪಾರ್ವತಮ್ಮ ಬೆಳೆದು ನಿಂತ ರೀತಿ ಮಾತ್ರ ಅದ್ಭುತ. ಪ್ರತಿಯೊಂದು ಮಹಿಳೆಯರಿಗೂ ದೊಡ್ಮನೆ ತಾಯಿಯ ಸಾಧನೆ ಮಾದರಿ ಅನ್ನುವುದರಲ್ಲಿ ಎರಡು ಮಾತಿಲ್ಲ. ಈ ಮೂಲಕ ಕನ್ನಡ ವಜ್ರೇಶ್ವರಿ ಎಂದೇ ಪಾರ್ವತಮ್ಮ ಕರೆಸಿಕೊಂಡಿದ್ದರು.

ಇದೀಗ ಅತ್ತೆಯ ಸ್ಥಾನವನ್ನು ಸೊಸೆ ತುಂಬಲಿದ್ದಾರೆ ಅನ್ನುವ ಮಾತುಗಳು ಕೇಳಿ ಬರುತ್ತಿದೆ. ಹೌದು ಪುನೀತ್ ರಾಜ್ ಕುಮಾರ್ ಅಗಲಿಕೆಯ ಬಳಿಕ ಕುಟುಂಬ ಮತ್ತು ಎಲ್ಲಾ ವ್ಯವಹಾರಗಳನ್ನು ಅಶ್ವಿನಿಯವರೇ ನೋಡಿಕೊಳ್ಳುತ್ತಿದ್ದಾರೆ. ಪುನೀತ್ ಬದುಕಿದ್ದಾಗಲೇ PRK Production ಮತ್ತು ಆಡಿಯೋ ಕಂಪನಿಗಳನ್ನು ಅಶ್ವಿನಿಯವರೇ ಮುನ್ನಡೆಸುತ್ತಿದ್ದರು. ಪುನೀತ್ ನಿಧನದ ಬಳಿಕ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಜೊತೆಗೆ ಪುನೀತ್ ಕನಸುಗಳನ್ನು ಸಾಕಾರಗೊಳಿಸುವ ಪಣ ತೊಟ್ಟು ಅಶ್ವಿನಿ ಕೆಲಸ ಮಾಡುತ್ತಿದ್ದಾರೆ.

ಹೀಗಾಗಿ ಪ್ರತೀ ನಿತ್ಯ ಗಾಂಧಿನಗರದಲ್ಲಿರುವ ತಮ್ಮ ಕಚೇರಿಗೆ ಭೇಟಿ ಕೊಡುತ್ತಿರುವ ಅಶ್ವಿನಿ, ಹೊಸ ಸಿನಿಮಾ ನಿರ್ಮಾಣ, ಸಿನಿಮಾ ಕುರಿತ ಚಟುವಟಿಕೆ, ಆಡಿಯೋ ರೈಟ್ಸ್ ಗಳ ಖರೀದಿ, ಹೊಸ ಸಿನಿಮಾ ಸಲುವಾಗಿ ನಿರ್ದೇಶಕರ ಭೇಟಿ ಹೀಗೆ ಇಡೀ ದಿನ ಬ್ಯುಸಿಯಾಗಿರುತ್ತಾರಂತೆ.

puneeth ashwini

ಅಶ್ವಿನಿಯವರ ಕೆಲಸವನ್ನು ಕಣ್ಣಾರೆ ಕಂಡ ಮಂದಿ ಪಾರ್ವತಮ್ಮನವರ ಕಾರ್ಯವೈಖರಿಯನ್ನು ನೆನಪಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಅತ್ತೆಯಂತೆ ಸೊಸೆ ಕೂಡಾ ಚಿತ್ರರಂಗದಲ್ಲೊಂದು ಸಾಧನೆ ಮಾಡೋದು, ಮೈಲಿಗಲ್ಲು ಸ್ಥಾಪಿಸೋದು ಖಚಿತ ಅಂದಿದ್ದಾರೆ.

ಈ ನಡುವೆ ಅಶ್ವಿನಿಯವರು ಕಚೇರಿಯಲ್ಲಿ ಕುಳಿತಿರುವ ಫೋಟೋ ವೈರಲ್ ಆಗಿದ್ದು, ಪಾರ್ವತಮ್ಮ ಅವರ ಫೋಟೋವನ್ನು ಪಕ್ಕದಲ್ಲೇ ಇಟ್ಟುಕೊಂಡಿರುವ ಈ ಫೋಟೋ ಕಂಡ ಅಭಿಮಾನಿಗಳು ಸೊಸೆ ಆಫ್ ಪಾರ್ವತಮ್ಮ ಎಂದು ಬರೆದುಕೊಂಡಿದ್ದಾರೆ.

Tags: MAIN
ShareTweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಶಿರಡಿಯಲ್ಲಿ ಶರ್ಮಿಳಾ ಮಾಂಡ್ರೆ : ಗುರುವಾರ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್