Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಶ್ಮಿಕಾ – ರಕ್ಷಿತ್ ಬೇರೆಯಾಗಲು ಕಾರಣವೇನು :ಟ್ರೋಲ್ ಪೇಜ್ ಗಳ ಸಂಶೋಧನಾ ವರದಿ

Radhakrishna Anegundi by Radhakrishna Anegundi
September 12, 2018
in ಟ್ರೆಂಡಿಂಗ್
rashmika1
Share on FacebookShare on TwitterWhatsAppTelegram

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಕ್ಷಿತ್ ಹಾಗೂ ರಶ್ಮಿಕಾ ಬೇರೆ ಬೇರೆಯಾಗುತ್ತಿದ್ದಾರೆ ಅನ್ನುವುದು ಹಳೆಯ ಸುದ್ದಿ. ಮಳೆ ನಿಂತರೂ ಹನಿ ನಿಂತಿಲ್ಲ ಅನ್ನುವಂತೆ ಅವರಿಬ್ಬರ ಸುತ್ತ ಸುದ್ದಿಗಳು ಸುತ್ತುತ್ತಿವೆ.

ಅದರಲ್ಲೂ ಟ್ರೋಲ್ ಪೇಜ್ ಗಳು ಹಬ್ಬ ಮಾಡಿವೆ. ಕೆಲವೊಂದು ಟ್ರೋಲ್ ಪೇಜ್ ಗಳು ಜೋಡಿಯ ಬ್ರೇಕ್ ಅಪ್ ಗೆ ಸಂಭಾವ್ಯ ಕಾರಣಗಳನ್ನು ಕೊಟ್ಟಿದೆ. ದಯವಿಟ್ಟು ಗಂಭೀರವಾಗಿ ತೆಗೆದುಕೊಳ್ಳಬೇಡಿ

  1. ಕಿರಿಕ್ ಪಾರ್ಟಿ ಚಿತ್ರದ ಬಳಿಕ ರಶ್ಮಿಕಾ ಮಂದಣ್ಣ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಅಂಜನಿಪುತ್ರ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್ ಜೊತೆ ಬೈಕ್ ಸೀನ್ ನಲ್ಲಿ ರಶ್ಮಿಕಾ ಅಪ್ಪುವನ್ನು ಬಿಗಿಯಾಗಿ ತಬ್ಬಿಕೊಂಡು ಹೋಗಿದ್ದರು. ಇದು ರಕ್ಷಿತ್ ಕೋಪಕ್ಕೆ ಕಾರಣವಾಗಿತ್ತಂತೆ.
  2. ಬಳಿಕ ರಶ್ಮಿಕಾ ಗಣೇಶ್ ಜೊತೆ ಚಮಕ್ ಮಾಡಿದ್ದರು. ಈ ಚಿತ್ರದಲ್ಲಿ ಮದ್ಯ ಕುಡಿದ ರೀತಿಯಲ್ಲಿ ಮಾಡಿದ ಓವರ್ ಆಕ್ಟಿಂಗ್ ರಕ್ಷಿತ್ ಗೆ ಬೇಸರ ತರಿಸಿತ್ತಂತೆ.
  3. ತೆಲುಗಿನ ಗೀತಾ ಗೋವಿಂದಂ ಚಿತ್ರದಲ್ಲಿ ರಶ್ಮಿಕಾ ಬೋಲ್ಡ್ ಆಗಿ ನಟಿಸಿದ್ದರು. ಕಿಸ್ಸಿಂಗ್ ಸೀನ್ ಕಂಡು ಕಸಿವಿಸಿಗೊಂಡಿದ್ದ ರಕ್ಷಿತ್ ಅದರ ಪ್ರಿಮಿಯರ್ ಶೋದಿಂದ ಎದ್ದು ಹೊರನಡೆದಿದ್ದರಂತೆ.
  4. ಮಾತ್ರವಲ್ಲದೆ ಚಿತ್ರದಲ್ಲಿನ ವಿಜಯ್ ದೇವರಕೊಂಡ ಜತೆಗಿನ ಕೆಲ ದೃಶ್ಯಗಳ ಬಗ್ಗೆ ರಕ್ಷಿತ್ ಅಸಮಾಧಾನ ಉಂಟಾಗಿತ್ತಂತೆ.
  5.  ಗೀತಾ ಗೋವಿಂದಂ ಬ್ಲಾಕ್ ಬಸ್ಟರ್ ಹಿಟ್ ನಿಂದಾಗಿ ರಕ್ಷಿತ್ ಇಮೇಜ್ ಗಿಂತ ರಶ್ಮಿಕಾ ಇಮೇಜ್ ದೊಡ್ಡದಾಗಿ ಬೆಳೆಯಿತು ಎಂಬ ಕೀಳರಿಮೆ?
  6.  ಇನ್ನು ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ನಡುವಿನ ವಯಸ್ಸಿನ ಅಂತರ ಹೆಚ್ಚಿದೆ. 35ರ ಹರೆಯದ ರಕ್ಷಿತ್ 22ರ ಹರೆಯದ ರಶ್ಮಿಕಾರನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವರಿಬ್ಬರ ನಡುವೆ 13 ವರ್ಷದ ಅಂತರವಿದ್ದು ಇದು ಬ್ರೇಕ್ ಅಪ್ ಗೆ ಕಾರಣವಿರಬಹುದೇ ಎಂದು ಟ್ರೋಲ್ ಪೇಜ್ ಗಳು ಪ್ರಶ್ನೆಗಳನ್ನು ಹಾಕಿದೆ.
Tags: Rashmikarashmika mandannaರಶ್ಮಿಕಾ ಮಂದಣ್ಣರಶ್ಮಿಕಾRakshith Shettyರಶ್ಮಿ
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್