Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪುನೀತ್ ಗೆ ಚಿಕಿತ್ಸೆ ನೀಡಿದ ಡಾ.ರಮಣರಾವ್ ಸಮಾಜಸೇವೆಯ ಬಗ್ಗೆ ನಿಮಗೆಷ್ಟು ಗೊತ್ತು…?

Radhakrishna Anegundi by Radhakrishna Anegundi
November 5, 2021
in ಟಾಪ್ ನ್ಯೂಸ್
puneeth ramanarao
Share on FacebookShare on TwitterWhatsAppTelegram

ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ಸಾವು ಇದೀಗ ವಿವಾದಕ್ಕೆ ತಿರುಗಿದೆ. ಕುಟುಂಬ ಸದಸ್ಯರೇ ಈ ಬಗ್ಗೆ ತಗಾದೆ ತೆಗೆದಿಲ್ಲ, ಹಾಗಿದ್ದ ಮೇಲೂ ಪ್ರಚಾರದ ಹುಚ್ಚಿಗೆ ಬಿದ್ದಿರುವ ಕೆಲ ಸಂಘಟನೆಗಳು ಡಾ. ರಾಜ್ ಕುಮಾರ್ ಕುಟುಂಬದ ಫ್ಯಾಮಿಲಿ ಡಾಕ್ಟರ್ ರಮಣರಾವ್ ಅವರನ್ನು ಬಂಧಿಸಿ ಅನ್ನುವ ಹೇಳಿಕೆ ಕೊಟ್ಟಿದೆ. ಇದಕ್ಕೆ ಸಾಥ್ ಕೊಟ್ಟಿರುವ ಕೆಲ ಸುದ್ದಿವಾಹಿನಿಗಳು ಡಾ. ರಮಣರಾವ್ ತಲೆಮರೆಸಿಕೊಂಡಿದ್ದಾರೆ, ಪರಾರಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡುತ್ತಿದೆ.

ಪುನೀತ್ ಅವರ ಸಾವಿನ ಬಗ್ಗೆ ಅನುಮಾನ ಇದ್ದವರು ನೇರವಾಗಿ ಪೊಲೀಸ್ ಠಾಣೆ ಅಥವಾ ನ್ಯಾಯಾಲಯ ಮೆಟ್ಟಿಲು ಹತ್ತಬೇಕೇ ಹೊರತು, ಬೀದಿಗಳಲ್ಲಿ ಪ್ರತಿಭಟನೆ ಮಾಡುವುದಲ್ಲ, ನ್ಯೂಸ್ ಚಾನೆಲ್ ಸ್ಟುಡಿಯೋದಲ್ಲಿ ಕಿರುಚಾಡುವುದಲ್ಲ.

ಡಾ.ರಮಣರಾವ್ ಏನು ಅನ್ನುವುದು ಅವರನ್ನು ಹತ್ತಿರದಿಂದ ಬಲ್ಲ ಪ್ರತಿಯೊಬ್ಬರು ಅವರ ಬಗ್ಗೆ ಗೊತ್ತಿದೆ. ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಸೆಲೆಬ್ರೆಟಿಗಳ ಫ್ಯಾಮಿಲಿ ವೈದ್ಯರಾಗಿ ಡಾ. ರಮಣರಾವ್ ಗುರುತಿಸಿಕೊಂಡಿದ್ದರೂ ಜನಸಾಮಾನ್ಯರನ್ನು ಅವರು ಮರೆತಿಲ್ಲ. ಕಷ್ಟ ಎಂದು ಹೋದವರಿಗೆ ಸದಾ ಕಾಲ ಸ್ಪಂದಿಸುವ ವಿಶಾಲ ಹೃದಯಿ ಡಾ.ರಮಣರಾವ್.

dr ramanarao3

ಮಾತ್ರವಲ್ಲದೆ ಕಳೆದ ಕಳೆದ 48 ವರ್ಷಗಳಿಂದ ಬೆಂಗಳೂರು ಹೊರವಲಯದ ಟಿ.ಬೇಗೂರು ಎಂಬಲ್ಲಿ ಸಂಡೇ ಕ್ಲಿನಿಕ್ ನಡೆಸುತ್ತಿರುವ ರಮಣರಾವ್ ಸುತ್ತಮುತ್ತಲ ಹಳ್ಳಿಯ ಜನರಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಅವತ್ತು ಬಂದ ರೋಗಿಗಳಿಗೆ ಮದ್ದು ಮಾತ್ರವಲ್ಲ ಊಟವೂ ಉಚಿತವಾಗಿರುತ್ತದೆ. ಇವರ ಇದೇ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಡಾ.ರಮಣರಾವ್ ತಲೆಮರೆಸಿಕೊಂಡಿದ್ದಾರೆ ಎಂದು ದೂರುವ ಮಂದಿ, ಪ್ರಚಾರಕ್ಕಾಗಿ ಉಚಿತ ಕ್ಲಿನಿಕ್ ನಡೆಸುತ್ತಾರೆ ಎಂದು ದೂರಬಹುದು. ಈ ಉಚಿತ ಕ್ಲಿನಿಕ್ ಅನ್ನು ಡಾ. ರಮಣರಾವ್ MBBS ಪಾಸ್ ಆದ ಮರು ದಿನವೇ ಪ್ರಾರಂಭಿಸಲಾಗಿತ್ತು. ಡಾ. ರಮಣರಾವ್ ತಂದೆಯವರೇ ಇದನ್ನು ಉದ್ಘಾಟಿಸಿದ್ದರು. ಅವತ್ತು ದಿನಕ್ಕೆ 4 ರಿಂದ 5 ಜನ ರೋಗಿಗಳು ಮಾತ್ರ ಬರ್ತಾ ಇದ್ರು. ಆದರೆ ಇವತ್ತು ದಿನಕ್ಕೆ ಸಾವಿರ ಜನ ಬರ್ತಾರೆ ಅಂದ್ರೆ ಡಾ. ರಮಣರಾವ್ ಕೈಗುಣ ಹೇಗಿರಬೇಕು.

dr ramanarao2

ಇನ್ನು ರಮಣರಾವ್ ಅವರ ಉಚಿತ ಕ್ಲಿನಿಕ್ ಗೆ ಟಿ.ಬೇಗೂರಿನ 100 – 110 ಕಿಲೋ ಮೀಟರ್ ದೂರದಿಂದ ಜನ ಬರ್ತಾರೆ. ಶನಿವಾರ ರಾತ್ರಿ ಬಂದು ಕ್ಯೂ ನಿಲ್ಲುತ್ತಾರೆ. ಭಾನುವಾರ 4 ಗಂಟೆಯ ಹೊತ್ತಿಗೆ ಕ್ಯೂನಲ್ಲಿ ನಿಂತವರ ಸಂಖ್ಯೆ 400 ದಾಟಿರುತ್ತದೆ. ಇಷ್ಟೆಲ್ಲಾ ಜನರಿಗೆ ಉಚಿತ ಚಿಕಿತ್ಸೆ ನೀಡಬೇಕು ಅಂದ್ರೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ.

dr ramanarao1

ಸಮಾಜದ ಬಗ್ಗೆ, ಬಡವರ ಬಗ್ಗೆ, ಗ್ರಾಮೀಣ ಮಂದಿಯ ಬಗ್ಗೆ ಇಷ್ಟೊಂದು ಪ್ರೀತಿ ಇಟ್ಟುಕೊಂಡಿರುವ ಡಾ. ರಮಣರಾವ್ ಪುನೀತ್ ಆರೋಗ್ಯ ವಿಚಾರದಲ್ಲಿ ಆಟವಾಡಿದ್ರು, ಅವರು ಪರಾರಿಯಾಗಿದ್ದಾರೆ ಎಂದು ದೂರುತ್ತೇವೆ ಅಂದ್ರೆ ನಮ್ಮ ಸ್ಥಿತಿ ಎಲ್ಲಿಗೆ ತಲುಪಿದೆ. ಹೀಗೆ ದೂರುವ ಮಂದಿ ಡಾ. ರಮಣರಾವ್ ಅವರ ಸಮಾಜಸೇವೆಯನ್ನು ತಿಳಿದುಕೊಂಡು ಬರುವುದು ಉತ್ತಮ.

dr ramanarao
Tags: puneethFEATURED
Share1TweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್