Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Puneeth Rajkumar Rakhi : ಮಾರುಕಟ್ಟೆಗೆ ಬಂತು ಅಪ್ಪು ರಾಖಿ : ರಕ್ಷಾ ಬಂಧನಕ್ಕೆ ವಿಶೇಷ ಕಳೆ

Radhakrishna Anegundi by Radhakrishna Anegundi
August 10, 2022
in ರಾಜ್ಯ
puneeth-rajkumar-rakhi-appu-rakhi-special-on-raksha-bandhan-2022
Share on FacebookShare on TwitterWhatsAppTelegram

ದೊಡ್ಮನೆ ಹುಡುಗ ನಮ್ಮ ಜೊತೆಗಿಲ್ಲ, ಆದರೆ ಅವರ ಕೆಲಸ ಅವರ ಮಾತು ಅವರ ಸಾಧನೆ ನಮಗೆ ಪ್ರೇರಣೆ ( Puneeth Rajkumar Rakhi)

ನಟ, ದೊಡ್ಮನೆ ರಾಜಕುಮಾರ ಪುನೀತ್​ ರಾಜ್​ಕುಮಾರ್ ಇಹಲೋಕ ತ್ಯಜಿಸಿ ಹಲವು ತಿಂಗಳುಗಳೇ ಕಳೆದರೂ ಅವರು ಜನಮಾನಸದಲ್ಲಿ ಅಜಾರಾಮರರಾಗಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತೆ ಅನೇಕ ಉದಾಹರಣೆಗಳು ಸಿಗುತ್ತಿವೆ.( Puneeth Rajkumar Rakhi)

Puneeth Rajkumar Rakhi

ವಿಶೇಷ ದಿನಗಳಂದು, ಹಬ್ಬ-ಹರಿದಿನಗಳಲ್ಲೂ ಪುನೀತ್‌ ಅವರ ನಾಮಸ್ಮರಣೆ ಇರುತ್ತದೆ. ಇದೀಗ ರಕ್ಷಾ ಬಂಧನದ ( raksha bandhan 2022) ಸಂಭ್ರಮ, ಮತ್ತೆ ಪುನೀತ್ ಅವರನ್ನು ಅಭಿಮಾನಿಗಳು ನೆನೆಯುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಫೋಟೋ ಇರುವ ಅಪ್ಪು ರಾಖಿ ಬಂದಿದ್ದು, ಪುನೀತ್ ರಾಖಿ ( Appu Rakhi) ಸದ್ದು ಮಾಡುತ್ತಿದೆ.

Puneeth Rajkumar Rakhi

ಇದನ್ನು ಓದಿ : Freedom March : ಸಿದ್ದು ಬೆನ್ನಲ್ಲೇ ಡಿಕೆ ಶಕ್ತಿ ಪ್ರದರ್ಶನ : ಪ್ರಿಯಾಂಕ ವಾದ್ರಾ ಭಾಗಿ

ಎಲ್ಲೆಲ್ಲೂ ರಕ್ಷಾ ಬಂಧನದ ತಯಾರಿ ಜೋರಾಗಿದೆ. ಮಾರುಕಟ್ಟೆಗೆ ತರಹ ತರಹದ ರಾಖಿಗಳು ಲಗ್ಗೆ ಇಟ್ಟಿವೆ. ಈ ಬಾರಿ ಕಣ್ಮನ ಸೆಳೆಯುತ್ತಿರುವುದು ಪುನೀತ್ ರಾಜ್​ಕುಮಾರ್​ ಫೋಟೋ ಇರುವ ರಾಖಿಗಳು. ಇದನ್ನು ಕಂಡ ಅಪ್ಪು ಅಭಿಮಾನಿಗಳು, ಅಭಿಮಾನದಿಂದ ಈ ರಾಖಿಗಳನ್ನು ಖರೀದಿಸುತ್ತಿದ್ದಾರೆ.

appu rakhi1

ಒಟ್ಟಿನಲ್ಲಿ ಪುನೀತ್ ​ ಫೋಟೋ ಇರುವ ರಾಖಿಗಳಿಂದ ರಕ್ಷಾ ಬಂಧನಕ್ಕೆ ವಿಶೇಷ ಕಳೆ ಬಂದತಾಗಿದೆ.

Tags: MAIN
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್