Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

punjab traffic rules : ಪಂಜಾಬ್ ನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ದಂಡದ ಜೊತೆಗೆ ರಕ್ತದಾನವೂ ಕಡ್ಡಾಯ

Radhakrishna Anegundi by Radhakrishna Anegundi
July 17, 2022
in ಟ್ರೆಂಡಿಂಗ್
punjab-traffic-rules-you-may-lose-driving-license-for-3-months-for-traffic-violations-in-punjab-undergo-community-service
Share on FacebookShare on TwitterWhatsAppTelegram

ಪಂಜಾಬ್ ಪೊಲೀಸರು ( punjab traffic rules ) ಭಾನುವಾರ ಬಿಡುಗಡೆ ಮಾಡಿರುವ ಹೊಸ ಟ್ರಾಫಿಕ್ ನಿಯಮಗಳ ಪ್ರಕಾರ ಈ ಹೊಸ ನಿಯಮಗಳನ್ನು ಸೇರಿಸಲಾಗಿದೆ

ಚಂಡೀಗಢ : ಅತೀ ವೇಗದ ವಾಹನ ಚಾಲನೆ, ಮದ್ಯ ಸೇವಿಸಿ ವಾಹನ ಚಾಲನೆ ಹೀಗೆ ವಿವಿಧ ರೀತಿಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ರೆ ಪಂಜಾಬ್ ನಲ್ಲಿ ದಂಡ ಮಾತ್ರವಲ್ಲ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಅಥವಾ ರಕ್ತದಾನ ಕಡ್ಡಾಯವಾಗಿ ಮಾಡಲೇಬೇಕು. ಇಂತಹುದೊಂದು ಆದೇಶವನ್ನು ಪಂಜಾಬ್ ಪೊಲೀಸರು ( punjab traffic rules ) ಬಿಡುಗಡೆ ಮಾಡಿದ್ದು, ಟ್ರಾಫಿಕ್ ನಿಯಮಗಳ ಉಲ್ಲಂಘನೆಗೆ ದಂಡ, ಲೈಸೆನ್ಸ್ ತಾತ್ಕಾಲಿಕ ರದ್ದು ಜೊತೆಗೆ ರಕ್ತದಾನವನ್ನೂ ಸೇರಿಸಲಾಗಿದೆ.

ವೇಗದ ಮಿತಿಯನ್ನು ಮೀರಿ ವಾಹನ ಚಲಾಯಿಸಿ ಮೊದಲ ಬಾರಿಗೆ ಸಿಕ್ಕಿ ಹಾಕಿದ್ರೆ ಸಾವಿರ ರೂಪಾಯಿ ದಂಡ, ಮೂರು ತಿಂಗಳ ಕಾಲ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ರೆ 5 ಸಾವಿರ ರೂ ದಂಡದೊಂದಿಗೆ ಮೂರು ತಿಂಗಳ ಕಾಲ ಲೈಸೆನ್ಸ್ ರದ್ದು ಮಾಡಲಾಗುತ್ತದೆ.

ಇದನ್ನೂ ಓದಿ : BL Santhosh BJP : ಅನ್ಯ ಪಕ್ಷದ ಮುಖಂಡರಿಗೆ ನಿಷ್ಠೆ ಸಾಕು : ಕಾರ್ಯಕರ್ತರು ಕಣ್ಣೀರು ಹಾಕುತ್ತಿದ್ದಾರೆ

ಎರಡನೇ ಬಾರಿಗೆ ಇದೇ ತಪ್ಪು ಮಾಡಿದ್ರೆ ಮತ್ತೆ ಮೂರು ತಿಂಗಳ ಕಾಲ ಲೈಸೆನ್ಸ್ ರದ್ದುಗೊಳಿಸಿ ಡಬ್ಬಲ್ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ. ಇದರೊಂದಿಗೆ ಹೊಸ ಟ್ರಾಫಿಕ್ ನಿಯಮದ ಪ್ರಕಾರ  ನಿಯಮ ಉಲ್ಲಂಘಿಸಿದ ವ್ಯಕ್ತಿ ಹತ್ತಿರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕು ಅಥವಾ ರಕ್ತ ಬ್ಯಾಂಕ್ ನಲ್ಲಿ ರಕ್ತದಾನ ಮಾಡಬೇಕಾಗಿದೆ.

ಮಲ್ಪೆ ಕಡಲ ತೀರದ ಕಸದ ರಾಶಿಯಲ್ಲಿ ಬಂಗಾರದ ಬೇಟೆ

ಮಳೆಗಾಲ ಬಂದ್ರೆ ಕಡಲ ತೀರದ ರಾಶಿಯಲ್ಲಿ ಚಿನ್ನ ಹುಡುಕುವ ಕಾರ್ಯ ಪ್ರಾರಂಭವಾಗುತ್ತದೆ. ಇದೇನಪ್ಪ ಕಡಲ ತಡಿಯಲ್ಲಿ ಚಿನ್ನದ ಹುಡುಕುವ ಕಾರ್ಯ ಅಂತೀರಾ…

ಉಡುಪಿ :  ಮಲ್ಪೆ ಬೀಚ್ ನಲ್ಲಿ ಇದೀಗ ಚಿನ್ನದ ಬೇಟೆ ಪ್ರಾರಂಭವಾಗಿದೆ. ಮಳೆಗಾಲ ಪ್ರಾರಂಭವಾದ್ರೆ ಕರಾವಳಿಯ ಬಹುತೇಕ ಕಡಲ ತೀರಗಳಲ್ಲಿ ಚಿನ್ನಕ್ಕಾಗಿ ಹುಡುಕಾಟ ಪ್ರಾರಂಭವಾಗುತ್ತದೆ. ಅದರಲ್ಲೂ ಕಸದ ರಾಶಿ ಬಂದು ಬೀಳುವ ಪ್ರದೇಶದಲ್ಲಿ ಚಿನ್ನಕ್ಕಾಗಿ ಹುಡುಕಾಟ ನಡೆಯುತ್ತದೆ.

ಇದೇನಿದು ಮಳೆಗಾಲ ಬಂದ್ರೆ ಕಡಲ ತೀರದಲ್ಲಿ ಚಿನ್ನಡ ಗಣಿ ಉಂಟಾಗುವುದು ಹೇಗೆ ಅನ್ನುವ ಅನುಮಾನ ನಿಮ್ಮನ್ನು ಕಾಡಬಹುದು. ಆದರೆ ವಿಷಯ ಅದಲ್ಲ. ಒಂದು ಅಂದಾಜಿನ ಪ್ರಕಾರ ಮಲ್ಪೆ ಕಡಲ ಕಿನಾರೆಗೆ ವರ್ಷಕ್ಕೆ 35 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡುತ್ತಾರೆ. ನೀರಲ್ಲಿ ಆಟವಾಡುವ ವೇಳೆ, ಈಜಾಡುವ ವೇಳೆ ಸಾವಿರಾರು ಮಂದಿ ತಮ್ಮ ಚಿನ್ನಾಭರಣ ಕಳೆದುಕೊಳ್ಳುತ್ತಾರೆ. ಮಾತ್ರವಲ್ಲದೆ ಕೆಲ ಧಾರ್ಮಿಕ ವಿಧಿ ವಿಧಾನ ಸಂದರ್ಭದಲ್ಲೂ ಸಮುದ್ರಕ್ಕೆ ಚಿನ್ನ ಬಿಡುವ ಕ್ರಮವಿದೆ.

ಹೀಗೆ ಕಡಲು ಸೇರಿದ ಚಿನ್ನ ಮಳೆಗಾಲದಲ್ಲಿ ದಡಕ್ಕೆ ಬಂದು ಬೀಳುತ್ತದೆ. ಭಾರೀ ಗಾತ್ರದ ಅಲೆಗಳು ಎದ್ದಾಗ ಕಸದ ಜೊತೆ ಚಿನ್ನವೂ ದಡ ಸೇರುತ್ತದೆ.ಕಡಲ ಆಳದಲ್ಲಿ ದೊಡ್ಡ ಅಲೆಗಳು ಸೃಷ್ಟಿಯಾದಾಗ ಕಸ ಸೇರಿದಂತೆ ಲೋಹದ ವಸ್ತುಗಳನ್ನು ದಡಕ್ಕೆ ಎಸೆದು ಹೋಗುತ್ತದೆ.

Tags: MAIN
ShareTweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

sanath krishna muliya project-cheetah-puttur-veterinarian-travelled-with-big-cats-from-namibia

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Independence day : ವಿಧಾನಸೌಧದ ಮೇಲೆ ಧ್ವಜ ಹಾರಿಸುವವರ ಬಗ್ಗೆ ನಿಮಗೆಷ್ಟು ಗೊತ್ತು…

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್