Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚೌಕಿದಾರ್​ ಚೋರ್ : ಮೋದಿ..ಮೋದಿ..ಮೋದಿ ಎಲ್ಲರೂ ಕಳ್ಳರೇ….

Radhakrishna Anegundi by Radhakrishna Anegundi
April 13, 2019
in ರಾಜ್ಯ
Share on FacebookShare on TwitterWhatsAppTelegram

ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ. ಈ ಮೋದಿ ಅನ್ನೋ ಹೆಸರಿನವರೆಲ್ಲರೂ ಕಳ್ಳರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ತಮ್ಮನ್ನ ಚೌಕಿದಾರ್ ಎಂದು ಕರೆದುಕೊಳ್ಳುತ್ತಾರೆ. ಅದ್ರಲ್ಲೂ ಮೋದಿ ಅನ್ನೋ ಹೆಸರಿನವರೆಲ್ಲೂ ಕಳ್ಳರೇ. ನೀರವ್ ಮೋದಿ, ಲಲಿತ್ ಮೋದಿ, ಪ್ರಧಾನಿ ಮೋದಿ ಇವ್ರೆಲ್ಲಾ ಕಳ್ಳರು.

ಇದು ದೇಶವನ್ನ ಕೊಳ್ಳೆ ಹಡೆಯುವ ತಂಡ. ಈ ತಂಡ ದೇಶವನ್ನ ಕೊಳ್ಳೆ ಹೊಡೆಯುವ ಕೆಲಸ ಮಾಡುತ್ತಿದೆ. ಬಿಜೆಪಿ ನೇತೃತ್ವದ ಮೋದಿ ಸರ್ಕಾರ ದೇಶದಲ್ಲಿ  ಬರೋಬ್ಬರಿ 30 ಸಾವಿರ ಕೋಟಿ ಕಳ್ಳತನ ಮಾಡಲು ಅವಕಾಶ ಮಾಡಿಕೊಟ್ಟಿದೆ. ಯಾಕೆ ಮೋದಿ, ಮೋದಿ, ಮೋದಿ ಅನ್ನೋ ಹೆಸರಿನವರೆಲ್ಲರೂ ಕಳ್ಳರು? ಅಂತಾ ಪ್ರಶ್ನೆ ಮಾಡಿದರು.

ಐದು ವರ್ಷಗಳಲ್ಲಿ ಮೋದಿ ಮಾಡಿದ್ದೇನು? ಕರ್ನಾಟಕ ಸರ್ಕಾರ ಬಡ ರೈತರ ಸಾಲವನ್ನಾ ಮಾಡಿದೆ. ಭಾರತದ ಬಡ ರೈತರ ಸಾಲವನ್ನ ಮೋದಿ ಮನ್ನಾ ಮಾಡಿದ್ದಾರಾ? ಅನೀಲ್ ಅಂಬಾನಿಯನ್ನು ಆಲಂಗಿಸುತ್ತೀರಿ, ದೇಶದ ರೈತರ ಜೊತೆಗೆ ಆಲಂಗಿಸಿಕೊಳ್ಳಲ್ಲ. ಮೇಹುಲ್ ಚೋಕ್ಸಿ, ನೀರವ್ ಮೋದಿ, ವಿಜಯ್ ಮಲ್ಯಾ ಅಂತವರ ಜೊತೆ ಫೋಟೋ ತೆಗೆಸಿಕೊಳ್ಳುತ್ತಿರಿ. ಬಡ ರೈತರ ಜೊತೆ ಯಾಕೆ ಫೋಟೋ ತೆಗೆಸಿಕೊಳ್ಳುವುದಿಲ್ಲ ಅಂತಾ ಪ್ರಶ್ನೆ ಮಾಡಿದರು.

ದೇಶವನ್ನ ಒಟ್ಟುಗೂಡಿಸುವ ಬದಲಾಗಿ ಪ್ರಧಾನಿ ಮೋದಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. 2014ರಲ್ಲಿ ಈ ದೇಶದ ಮುಂದೆ ಎರಡು ಮೂರು ವಿಚಾರಗಳನ್ನ ಇಟ್ಟು ವೋಟ್ ಕೇಳಿದ್ದರು. ₹2 ಕೋಟಿ ಹಣವನ್ನ ವಾಪಸ್ ತರುತ್ತೇನೆ. ಉದ್ಯೋಗ ಸೃಷ್ಟಿಸುತ್ತೇನೆ. ಕಪ್ಪು ಹಣ ತಂದು ದೇಶದ ಜನರ ಖಾತೆಗೆ 15 ಲಕ್ಷ ಹಣ ಜಮಾ ಮಾಡುತ್ತೇನೆ ಎಂದಿದ್ದರು. ಚುನಾವಣೆ ನಂತರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ₹15 ಲಕ್ಷ ಹಣ ಹಾಕ್ತೀವಿ ಅಂತಾ ಹೇಳಿದ್ದು ಕೇವಲ ಎಲೆಕ್ಷನ್​ಗಾಗಿ. ಇದು ಮೋದಿ ಸರ್ಕಾರದ ಭರವಸೆ ಅಂತಾ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಪಕ್ಷ ದೇಶದ ಬಡ ಜನರಿಗೆ ದುಡ್ಡು ನೀಡಲಿದೆ. ನಿಜವಾದ ಬಡವರಿಗೆ ಹಣ ನೀಡುವ ಸಲುವಾಗಿ ಚಿಂತಕರ ಸಭೆ ನಡೆಸಿದೆ. ಸಭೆ ಬಳಿಕ ದೇಶದಲ್ಲಿರುವ ಕಡು ಬಡವರಿಗೆ ₹72 ಸಾವಿರ ಹಾಗೂ 5 ವರ್ಷಕ್ಕೆ ಬರೋಬ್ಬರಿ ₹3.5 ಲಕ್ಷ ರೂಪಾಯಿ ನೀಡಲು ತೀರ್ಮಾನಿಸಿದೆ. ತಿಂಗಳಿಗೆ 6 ಸಾವಿರ, ವರ್ಷಕ್ಕೆ ₹72 ಸಾವಿರ ಐದು ವರ್ಷಕ್ಕೆ ₹3.5 ಲಕ್ಷ ಹಾಕಲು ಸಾಧ್ಯವಿದೆ ಅನ್ನೋದನ್ನ ಕಾಂಗ್ರೆಸ್​ ಅರಿತುಕೊಂಡಿದೆ ಎಂದು ರಾಹುಲ್ ನಾವು ನೀಡುವ ಎಲ್ಲಾ ಹಣ ಬಡ ಕುಟುಂಬದ ಮಹಿಳೆಯರ ಖಾತೆಗೆ ಹೋಗಲಿದೆ ಎಂದರು.

ShareTweetSendShare

Discussion about this post

Related News

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್