Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗೌರಮ್ಮ ಏನಿದು ಕಥೆ… ರಮ್ಯ ಕಡೆಯಿಂದ ರಾಹುಲ್ ಗಾಂಧಿಗೆ 8 ಕೋಟಿ ರೂಪಾಯಿ ದೋಖಾ

Radhakrishna Anegundi by Radhakrishna Anegundi
June 17, 2019
in ದೇಶ
ramya
Share on FacebookShare on TwitterWhatsAppTelegram

ಕಾಂಗ್ರೆಸ್ ಪಕ್ಷ ಇತ್ತೀಚಿನ ದಿನಗಳಲ್ಲಿ ಎಲ್ಲಿ ಎಡವುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರಿಗೆ ಕೇಳಿ ನೋಡಿ, ಎಲ್ಲಾ ಹಿತ್ತಾಳೆ ಕಿವಿ ಪ್ರಭಾವ ಸರ್ ಅಂತಾರೆ.

ತಳಮಟ್ಟದಲ್ಲಿ ಕಾರ್ಯಕರ್ತರನ್ನು ಕಟ್ಟುವ ಮನಸ್ಸು ಅದ್ಯಾವ ನಾಯಕರಿಗೆ ಇದೆ. ಎಲ್ಲಾ ಬಣ್ಣ ಬಣ್ಣದ ಮಾತುಗಳೇ ಮುಖ್ಯ. ಇಂದ್ರ ಚಂದ್ರರನ್ನು ಲ್ಯಾಪ್ ಟಾಪ್ ನಲ್ಲಿ ತೋರಿಸಿದ್ರೆ ಸಾಕು ಎಲ್ಲಾ ಕೆಲಸ ಆಗುತ್ತದೆ ಅನ್ನುವುದು ಕಾಂಗ್ರೆಸ್ ನಾಯಕರ ಮಾತು.

https://www.youtube.com/watch?v=z2EDgQujlUQ

ಅದು ಹೌದು ಕೂಡಾ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಳ್ಳಿಯ ಮೂಲೆ ಮೂಲೆಯಲ್ಲೂ ಕಾರ್ಯಕರ್ತರಿದ್ದರು. ಕಾರ್ಯಕರ್ತರ ನೋವು ಕೇಳುವ, ಸಂತೋಷದಲ್ಲಿ ಪಾಲ್ಗೊಳ್ಳುವ ನಾಯಕರಿದ್ದರು. ಈಗ ನಾಯಕರ ಮನೆ ಬಾಗಿಲಿಗೆ ಕಾರ್ಯಕರ್ತ ಅಲೆಯುವ ಪರಿಸ್ಥಿತಿ. ಹೀಗಾಗಿ ಕಾಂಗ್ರೆಸ್ ತಳ ಮಟ್ಟದಲ್ಲಿ ಕಳೆಗುಂದುತ್ತಿದೆ. ಬದಲಾಗಿ ಕೇಸರಿ ಮಿಂಚಲಾರಂಭಿಸಿದೆ.

ಇದು ತಳಮಟ್ಟದ ಕಥೆಯಾದರೆ, ದೆಹಲಿಯಲ್ಲೂ ನಡೆಯುತ್ತಿರುವುದೇ ಇದೇ. ತಳಮಟ್ಟದಲ್ಲಿ ದುಡಿದು ಅಭ್ಯಾಸವಿರದ ನಾಯಕರ ಕೈಗೆ ಪಕ್ಷದ ಚುಕ್ಕಾಣಿ ಕೊಟ್ಟ ಕರ್ಮಕ್ಕೆ ಕಾಂಗ್ರೆಸ್ ತಕ್ಕ ಪಾಠವನ್ನೇ ಕಲಿತಿದೆ.
ಇದಕ್ಕೊಂದು ಬೆಸ್ಟ್ ಎಕ್ಸಾಂಪಲ್ ಸಂಡೇ ಗಾರ್ಡಿಯನ್ ಪ್ರಕಟಿಸಿದ ವರದಿ. ಸಂಡೇ ಗಾರ್ಡಿಯನ್ ವರದಿ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಆಪ್ತರಾಗಿದ್ದುಕೊಂಡೇ ರಮ್ಯಾ ಮಂಕು ಬೂದಿ ಎರಚಿದ್ದಾರಂತೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಮೀಕ್ಷೆ ಹೆಸರಲ್ಲಿ 8 ಕೋಟಿ ರೂಪಾಯಿ ಮೊತ್ತವನ್ನು ರಮ್ಯ ವಂಚಿಸಿದ್ದಾರೆ ಎಂದು ವರದಿ ಹೇಳಿದೆ.

Rahul’s own team fed his PM hopes right up to poll defeat

ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಏನಿಲ್ಲವೆಂದರೂ, 164ರಿಂದ 184 ಸ್ಥಾನಗಳನ್ನುಗೆಲ್ಲುತ್ತದೆ. ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬರುವುದು ಪಕ್ಕಾ. ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಗ್ಯಾರಂಟಿ ಎಂದು ವರದಿ ಕೊಡಲಾಗಿತ್ತು. ( ಅಂದ್ರೆ ಇದು ಇಂದ್ರ ಚಂದ್ರ ಕಥೆ ) ಆದರೆ, ಫಲಿತಾಂಶ ಬಂದಾಗ ಎಲ್ಲಾ ಉಲ್ಟಾಪಲ್ಟಾ ಅಗಿತ್ತು. ರಾಹುಲ್ ಗಾಂಧಿಯೇ ಅಮೇಥಿಯಲ್ಲಿ ಹೀನಾಯವಾಗಿ ಸೋತಿದ್ದರು.

ಕೇವಲ ರಮ್ಯ ಮಾತ್ರವಲ್ಲ ಸಂಡೇ ಗಾರ್ಡಿಯನ್ ಪತ್ರಿಕೆ ವರದಿ ಪ್ರಕಾರ ಪ್ರವೀಣ್ ಚಕ್ರವರ್ತಿ ಅನ್ನುವ ವ್ಯಕ್ತಿ 24 ಕೋಟಿ ಹಣವನ್ನು ಸಮೀಕ್ಷೆ ಹೆಸರಿನಲ್ಲಿ ನುಂಗಿ ಹಾಕಿದ್ದಾರಂತೆ.

https://www.youtube.com/watch?v=z2EDgQujlUQ

ಪ್ರವೀಣ್ ಚಕ್ರವರ್ತಿ ಸಮೀಕ್ಷೆಗಳ ಉಸ್ತುವಾರಿ ವಹಿಸಿಕೊಂಡಿದ್ರೆ, ರಮ್ಯಾ ಸೋಷಿಯಲ್ ಮೀಡಿಯಾ ಜವಾಬ್ದಾರಿ ವಹಿಸಿಕೊಂಡಿದ್ರು. ಇವರಿಬ್ಬರು ಸೇರಿ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ದಿಕ್ಕುತಪ್ಪಿಸಿದ್ದರು ಎಂದು ಸಂಡೇ ಗಾರ್ಡಿಯನ್ ವರದಿ ಮಾಡಿದೆ.

ಪ್ರವೀಣ್‌ ಚಕ್ರವರ್ತಿ ಹಲವಾರು ಸಮೀಕ್ಷೆಗಳನ್ನು ನಡೆಸಿರುವುದಾಗಿ ಹೇಳಿ ರಾಹುಲ್‌ ಅವರಿಂದ 24 ಕೋಟಿ ಹಣವನ್ನು ಶುಲ್ಕದ ರೂಪದಲ್ಲಿ ಪಡೆದ್ರೆ. ರಮ್ಯಾ ಹಲವು ಸರ್ವೇಗಳ ಹೆಸರಲ್ಲಿ 8 ಕೋಟಿ ರೂ. ಬಿಲ್ ಕ್ಲಿಯರ್ ಮಾಡಿಸಿಕೊಂಡಿದ್ದಾರಂತೆ. ಆದರೆ, ಯಾರಿಗೆ ಸಮೀಕ್ಷೆ ಒಪ್ಪಿಸಲಾಗಿತ್ತು ? ಅದಕ್ಕೆ ಎಷ್ಟು ಖರ್ಚಾಯ್ತು ಇದ್ಯಾವ ಲೆಕ್ಕವೂ ಕಾಂಗ್ರೆಸ್ ಪಕ್ಷದ ಹಣಕಾಸು ವಿಭಾಗಕ್ಕೆ ಸಿಕ್ತಿಲ್ಲ ಎಂದು ಎಂದು ದಿ ಸಂಡೇ ಗಾರ್ಡಿಯನ್ ವರದಿ ಮಾಡಿದೆ.

ಇದಕ್ಕೆ ಪೂರಕ ಅನ್ನುವಂತೆ ಕಾಂಗ್ರೆಸ್ ಹೀನಾಯವಾಗಿ ಸೋತ ನಂತ್ರ ರಮ್ಯ ಟ್ವೀಟರ್ ಖಾತೆ ಡಿಲೀಟ್ ಮಾಡಿ ಸೈಲೆಂಟ್ ಆಗಿದ್ದಾರೆ.

https://www.youtube.com/watch?v=z2EDgQujlUQ
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್