Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಜನಿಕಾಂತ್ ಪಕ್ಷ ವಿಸರ್ಜನೆ : ತಲೈವಾ ನಿರ್ಧಾರದಿಂದ ಬಿಜೆಪಿ ಫುಲ್ ಖುಷ್

Radhakrishna Anegundi by Radhakrishna Anegundi
12-07-21, 3 : 45 pm
in ದೇಶ
rajani 01
Share on FacebookShare on TwitterWhatsAppTelegram

ಚೆನೈ : ತಮಿಳುನಾಡಿನ ರಾಜಕೀಯ ರಂಗ, ಸಿನಿಮಾ ನಟರ ರಾಜಕೀಯ ಪ್ರಯೋಗಶಾಲೆ ಅಂದ್ರೆ ತಪ್ಪಲ್ಲ. ಕಾಲಿವುಡ್ ನ ಬಹುತೇಕ ನಟರಿಗೆ ರಾಜಕೀಯದ ಹುಚ್ಚು ಇರುವ ಕಾರಣ ಒಂದಲ್ಲ ಒಂದು ನಟ ಸುದ್ದಿಯಲ್ಲಿರುತ್ತಾರೆ. ಹಾಗೇ ನೋಡಿದರೆ ಆಂಧ್ರದಲ್ಲೂ ಸಿನಿಮಾ ಮಂದಿ ರಾಜಕೀಯ ಪಡಸಾಲೆಯಲ್ಲಿ ಮಿಂಚುವ ಕ್ರೇಜ್ ಇಟ್ಟುಕೊಂಡಿದ್ದಾರೆ. ಆದರೆ ತಮಿಳುನಾಡಿನಷ್ಟಲ್ಲ.

ದುರಂತ ಅಂದ್ರೆ ಈವರೆಗೆ ಬಂದಿರುವ ಅದ್ಯಾವ ಪಕ್ಷವೂ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷಕ್ಕೆ ಪರ್ಯಾಯವಾಗಿ ಸಾಮರ್ಥ್ಯ ಬೆಳೆಸಿಕೊಳ್ಳಲೇ ಇಲ್ಲ. ಇದಕ್ಕೆ ಮತ್ತೊಂದು ಸೇರ್ಪಡೆ ಸೂಪರ್ ಸ್ಟಾರ್ ರಜನಿಕಾಂತ್ ಸ್ಥಾಪಿಸಿದ್ದ ಮಕ್ಕಳ ಮಂಡ್ರಮ್ ಪಕ್ಷ. ರಜನಿ ಕಟ್ಟಿದ ಪಕ್ಷ ಬೆಳೆದು ಹೆಮ್ಮರವಾಗುತ್ತದೆ, ತಮಿಳುನಾಡು ರಾಜಕೀಯ ಕ್ರಾಂತಿಯಾಗುತ್ತದೆ ಎಂದು ಹೇಳಿದ್ದ ರಾಜಕೀಯ ತಜ್ಞರ ಹೇಳಿಕೆಗಳನ್ನೇ ಉಲ್ಟಾ ಮಾಡುವ ನಿರ್ಧಾರವೊಂದನ್ನು ರಜನಿಕಾಂತ್ ಕೈಗೊಂಡಿದ್ದು, 2020ರಲ್ಲಿ ಸ್ಥಾಪಿಸಿದ್ದ ಪಕ್ಷವನ್ನು 2021 ವಿಸರ್ಜಿಸಿದ್ದಾರೆ.

rajanikanth1

ಹಾಗಂತ ಇದೇನು ಬ್ರೇಕಿಂಗ್ ಸುದ್ದಿಯಲ್ಲ, ಈ ಹಿಂದೆ ಚುನಾವಣೆಗೆ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಅಂದಾಗಲೇ, ರಜನಿ ರಾಜಕೀಯ ಜರ್ನಿ ಅಂತ್ಯಗೊಂಡಿದೆ ಎಂದೇ ಭಾವಿಸಲಾಗಿತ್ತು. ಅವತ್ತು ಅನಾರೋಗ್ಯದ ಕಾರಣ ಕೊಟ್ಟಿದ್ದ ಅವರು ಸಕ್ರಿಯ ರಾಜಕಾರಣದಿಂದ ದೂರ ಸರಿಯುವುದಾಗಿ ಹೇಳಿದ್ದರು. ಆದರೆ ಇದೀಗ ಪಕ್ಷವನ್ನು ವಿಸರ್ಜಿಸುವ ಮೂಲಕ ರಾಜಕೀಯದಿಂದ ಶಾಶ್ವತ ನಿವೃತ್ತಿಯನ್ನು ರಜನಿ ಘೋಷಿಸಿದ್ದಾರೆ.

ರಜನಿ ನಿರ್ಧಾರದಿಂದ ಇದೀಗ ಬಿಜೆಪಿಗೆ ತುಂಬಾ ಅನುಕೂಲವಾಗಲಿದೆ. ಈಗಾಗಲೇ ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಸಾಧಿಸಿರುವ ಪಕ್ಷ ತಮಿಳುನಾಡಿನಲ್ಲಿ ತಳಮಟ್ಟದ ಸಂಘಟನೆ ಪ್ರಾರಂಭಿಸಿದೆ. ಜೊತೆಗೆ ರಜನಿ ಜೊತೆಗೆ ಬಿಜೆಪಿಗೆ ಉತ್ತಮ ಬಾಂಧವ್ಯ ಇರುವುದರಿಂದ ರಜನಿ ಪಾರ್ಟಿಯ ಕಾರ್ಯಕರ್ತರನ್ನು ಬಿಜೆಪಿ ತನ್ನ ತೆಕ್ಕೆಗೆ ಎಳೆದುಕೊಳ್ಳುವ ಸಾಧ್ಯತೆಗಳಿದೆ.

rajanikanth2
Tags: rajanikanth
ShareTweetSendShare

Discussion about this post

Related News

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

Artificial rain in Delhi

ದೆಹಲಿ ವಾಯುಮಾಲಿನ್ಯ ತಗ್ಗಿಸಲು ಕೃತಕ ಮಳೆಯ ( artificial rain ) ಮೊರೆ ಹೋದ ಸರ್ಕಾರ

ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

Jet airwaysನ 538 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು

ಬಯಲಾಯ್ತು ನಟಿ ರೆಂಜೂಷಾ ಮೆನನ್ ( Renjusha Menon) ಆತ್ಮಹತ್ಯೆ ರಹಸ್ಯ

ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರ ನೇಮಕ

1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು

ಇಪ್ಪತ್ತಾರು ವಾರದ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ನಕಾರ

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್