Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನೀವು ಕೈ ಸುಟ್ಟುಕೊಳ್ಳೋದು ಗ್ಯಾರಂಟಿ – ರಂಗನಾಥ್ ಗೆ ರಕ್ಷಿತ್ ಸಲಹೆ

Radhakrishna Anegundi by Radhakrishna Anegundi
July 13, 2021
in ಗಾಂಧಿ ಕ್ಲಾಸ್
public tv
Share on FacebookShare on TwitterWhatsAppTelegram

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ಪಬ್ಲಿಕ್ ಟಿವಿ ವಿರುದ್ಧ ಎತ್ತಿದ ಪ್ರಶ್ನೆಗಳಿಗೆ ವಾಹಿನಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಆದರೆ ರಕ್ಷಿತ್ ಶೆಟ್ಟಿ ವಾಹಿನಿಯ ಬಗ್ಗೆ ಏನೆಲ್ಲಾ ಆಕ್ರೋಶಗಳಿತ್ತೋ ಎಲ್ಲವನ್ನೂ ಹೊರ ಹಾಕಿದ್ದಾರೆ. ಜೊತೆಗೆ ಇನ್ನು ಮುಂದೆ ನಾನು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಅಂದಿದ್ದಾರೆ.

ತನ್ನ ವಿರುದ್ದ ಪಬ್ಲಿಕ್ ಟಿವಿಯಲ್ಲಿ ವರದಿಗಳು ಪ್ರಸಾರವಾಗುವುದಕ್ಕೆ ಮಹೇಶ್ ದೇವಶೆಟ್ಟಿಯೇ ನೇರ ಕಾರಣ ಎಂದು ದೂರಿರುವ ರಕ್ಷಿತ್ ಶೆಟ್ಟಿ, ಒಬ್ಬ ಪತ್ರಕರ್ತ ಹೇಗಿರಬಾರದು ಅನ್ನುವುದನ್ನು ವಿವರಿಸಿದ್ದಾರೆ ಜೊತೆಗೆ ಸಿನಿಮಾಗಳ ಬಗ್ಗೆ ಕಾಸು ಪಡೆದು ಹೇಗೆಲ್ಲಾ ಬಿಲ್ಡಪ್ ಕೊಡಲಾಗುತ್ತಿದೆ ಅನ್ನುವ ರಹಸ್ಯವನ್ನೂ ಬಯಲು ಮಾಡಿದ್ದಾರೆ. ಅಲ್ಲಿಗೆ ಮಾಧ್ಯಮಗಳ ವಿಮರ್ಶೆ ನೋಡಿ ಚಿತ್ರಮಂದಿರಕ್ಕೆ ಹೋದ ಪ್ರೇಕ್ಷಕರು ಬಕ್ರ ಆಗೋದು ಹೇಗೆ ಅನ್ನುವುದನ್ನೂ ತೆರೆದಿಟ್ಟಿದ್ದಾರೆ.

ಈ ನಡುವೆ ಮಹೇಶ್ ವಿರುದ್ಧ ಕೆಂಡ ಕಾರಿರುವ ರಕ್ಷಿತ್ ತುಘಲಕ್ ನಿಂದ ನನ್ನ ಜರ್ನಿ ಶುರುವಾಯ್ತು. ಇದೀಗ ಹೊಂಬಾಳೆಯಂತಹ ದೊಡ್ಡ ಸಂಸ್ಥೆಯ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದೇನೆ. ಆದರೆ ಈ ವ್ಯಕ್ತಿ ತುಘಲಕ್ ನಿಂದ ಈವರೆಗೆ ಎಷ್ಟು ಬೆಳೆದಿದ್ದಾನೆ. ಅವನು ಎಷ್ಟು ಬೆಳೆದಿದ್ದಾನೆ ಅಂದ್ರೆ ಈಗ್ಲೂ ಕೆಲಸ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾನೆ. ನಾನು ಮನಸ್ಸು ಮಾಡಿದರೆ ಕೆಲಸದಿಂದ ತೆಗೆಸಬಹುದು, ಆದರೆ ನನಗೆ ದ್ವೇಷದ ಮನೋಭಾವನೆ ಇಲ್ಲ. ಹಾಗಾಗಿ ಆ ಕೆಲಸ ಮಾಡುವುದಿಲ್ಲ.

ಆ ಯಪ್ಪನ ಕೆಲಸ ನಿಷ್ಟೆ ಆಗ ಹೇಗಿತ್ತು, ಈಗ್ಲೂ ಹಾಗೇ ಇದೆ.ಅವನಿಗೆ ಕೆಲಸದ ಮೇಲೆ ನಿಷ್ಠೆಯೇ ಇಲ್ಲ ಎಂದು ಭಾವುಕರಾಗಿರಾಗಿರುವ ರಕ್ಷಿತ್ ಶೆಟ್ಟಿ, ವಾಹಿನಿ ಮುಖ್ಯಸ್ಥ ರಂಗನಾಥ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ.

ನಿಮಗೂ ಎಲ್ಲಾ ವಿಷಯಗಳ ಕಡೆ ಕೊಡಲು ಸಾಧ್ಯವಾಗಲ್ಲ. ಆದರೆ ಪಬ್ಲಿಕ್ ಟಿವಿಯಲ್ಲಿ ಬಂದ ಕಾರ್ಯಕ್ರಮಕ್ಕೆ ನಿಮ್ಮ ಬಾಯಿಯಿಂದ ಬಂದ ಮಾತಿನಷ್ಟೇ ಮಹತ್ವವಿದೆ. ಹೀಗಾಗಿ ಒಬ್ಬನಿಗೆ ಜವಾಬ್ದಾರಿ ಕೊಡುವಾಗ ಅವನು ಜವಾಬ್ದಾರಿ ಕೊಡಲು ಆರ್ಹನೇ ಅನ್ನುವುದನ್ನು ನೋಡಿಕೊಡಬೇಕು. ಇಲ್ಲವಾದರೆ ನೀವು ಕೈ ಸುಟ್ಟುಕೊಳ್ಳುವುದು ಗ್ಯಾರಂಟಿ. ನಾನು ಕೂಡಾ ಹೀಗೆ ಅರ್ಹತೆ ಇಲ್ಲದವರಿಗೆ ಜವಾಬ್ದಾರಿ ಕೊಟ್ಟು ಕೈ ಸುಟ್ಟುಕೊಂಡಿದ್ದೇನೆ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

Tags: Public tv
Share1TweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಶಿರಡಿಯಲ್ಲಿ ಶರ್ಮಿಳಾ ಮಾಂಡ್ರೆ : ಗುರುವಾರ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ

ಚಂದನವನದ ವಜ್ರೇಶ್ವರಿಯಾಗ್ತಾರ ಅಶ್ವಿನಿ : ಅತ್ತೆಯ ಫೋಟೋದೊಂದಿಗೆ ಸೊಸೆ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್