Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangalsutra madras high court : ಮಾಂಗಲ್ಯ ಬಿಚ್ಚಿಡುವುದು ಪತಿಗೆ ನೀಡುವ ಮಾನಸಿಕ ಹಿಂಸೆ : ತಮಿಳುನಾಡು ಹೈಕೋರ್ಟ್

Radhakrishna Anegundi by Radhakrishna Anegundi
July 16, 2022
in ದೇಶ
removal-of-mangalsutra-by-wife-is-mental-cruelty-of-highest-order-madras-hc
Share on FacebookShare on TwitterWhatsAppTelegram

ಗಂಡ ಬದುಕಿರುವಾಗಲೇ ಮಂಗಳಸೂತ್ರ ತೆಗೆದಿಟ್ರೆ, ತಾಳಿ ಕಟ್ಟಿದವನಿಗೆ ಏನಾಗಬೇಡ. ಹೇಗಾಗಬೇಡ ( Mangalsutra madras high court )

ಚೆನೈ : ಗಂಡ ಕಟ್ಟಿದ ಮಾಂಗಲ್ಯವನ್ನು ಆತ ಜೀವಂತವಿರುವಾಗಲೇ ( Mangalsutra madras high court )ತೆಗೆದಿಡುವುದು ಪತಿಗೆ ನೀಡುವ ಅತ್ಯಂತ ಹೆಚ್ಚಿನ ಮಾನಸಿಕ ಕ್ರೌರ್ಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಡಿವೋರ್ಸ್ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳ ಸೂತ್ರದ ಮಹತ್ವವನ್ನು ಸಾರಿ ಹೇಳಿದೆ.

ತಾಳಿಯು ಪವಿತ್ರವಾದ ವಿಷಯವಾಗಿದೆ. ಇದು ವಿವಾಹ ಜೀವನದ ನಿರಂತರೆಯನ್ನು ಸೂಚಿಸುತ್ತದೆ. ಗಂಡ ಸಾವಿನ ನಂತರವೇ ತಾಳಿ ತೆಗೆಯಲಾಗುತ್ತದೆ. ಬದುಕಿರುವಾಗಲೇ ತಾಳಿ ತೆಗೆದಿಡುವುದು ಗಂಡನಿಗೆ ನೀಡುವ ಮಾನಸಿಕ ಹಿಂಸೆ ಇದು ಪತಿಯ ಭಾವನೆಗಳನ್ನು ನೋಯಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : Justice UU Lalit : ಮಕ್ಕಳು 7 ಗಂಟೆಗೆ ಶಾಲೆಗೆ ಹೋಗುವುದಾದ್ರೆ ಕೋರ್ಟ್ 9ಗಂಟೆಗೆ ತೆರೆಯಬಾರದ್ಯಾಕೆ : ನ್ಯಾ.ಲಲಿತ್

ಈರೋಡ್ ಕಾಲೇಜಿನ ಪ್ರೊ. ಸಿ ಶಿವಕುಮಾರ್ ಪತ್ನಿಗೆ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲಿ ಅವರಿಗೆ ಡಿವೋರ್ಸ್ ಸಿಕ್ಕಿರಲಿಲ್ಲ. ಇದನ್ನು ಪ್ರಶ್ನಿಸಿ ಪ್ರೊಫೆಸರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಪತ್ನಿ ತಾಳಿ ತೆಗೆದಿಟ್ಟಿರುವುದನ್ನು ಗಮನಿಸಿದ ನ್ಯಾಯಮೂರ್ತಿ ವಿಎಂ ವೇಲುಮಣಿ ಹಾಗೂ ಎಸ್ ಸೌಂದರ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದೇ ವೇಳೆ ನಾನು ತಾಳಿಯನ್ನು ಉಳಿಸಿಕೊಂಡು ಸರವನ್ನು ಮಾತ್ರ ಬದಲಾಯಿಸಿದ್ದೇನೆ ಎಂದು ಪತ್ನಿ ವಾದಿಸಿದ್ದಾರೆ. ಆದರೆ ಕೋರ್ಟ್ ಈ ವಾದವನ್ನು ಮಾನ್ಯ ಮಾಡಲಿಲ್ಲ. ಹೀಗಾಗಿ ಹೈಕೋರ್ಟ್ ಈಗ ಅರ್ಜಿಯನ್ನು ಮಾನ್ಯ ಡಿವೋರ್ಸ್ ಗೆ ಅನುಮತಿ ನೀಡಿದೆ.

ನಮ್ಮ ಕಣ್ಣುಗಳನ್ನು ದಾನ ಮಾಡಲು ರೆಡಿಯಾಗಿದ್ದೇವೆ : ಉರ್ಫಿಯ ಹೊಸ ಅವತಾರ ಕಂಡವರ ಮಾತು

ಈ ಬಿಟ್ಟಿ ನೆಟ್ ಬಂದ ಮೇಲೆ ಕೆಲ ಸೆಲೆಬ್ರೆಟಿಗಳಿಗೆ ಏನು ಮಾಡಬೇಕು ಅಂತಾನೇ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವುದೇ ಸೆಲೆಬ್ರೆಟಿಸಂ ಅಂದುಕೊಂಡಿದ್ದಾರೆ. ಆ ಸಾಲಿಗೆ ಸೇರ್ಪಡೆ ಉರ್ಫಿ

ಈ ಉರ್ಫಿ ಜಾವೇದ್ ಅನ್ನುವ ನಟಿ ಕ್ಯಾಮರ ಮುಂದೆ ಪೋಸ್ ನೀಡುವುದೇ ಕಸುಬನ್ನಾಗಿಸಿದ್ದಾರೆ. ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಚಿತ್ರ ವಿಚಿತ್ರ ಬಟ್ಟೆ ಹಾಕಿ ಮಿಂಚುವ ಮೂಲಕ ಸುಲಭವಾಗಿ ಕಾಸು ಗಳಿಸುತ್ತಿದ್ದಾರೆ. ಒಂದಿಷ್ಟು ಸೋಷಿಯಲ್ ಮೀಡಿಯಾಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವ ಫೋಟೋ, ವಿಡಿಯೋ ವೈರಲ್ ಆದಷ್ಟು ಕಾಸು ಬಾಚಿಕೊಳ್ಳುತ್ತಿದ್ದಾರೆ.

ಹೀಗಾಗಿಯೇ ನಟನೆಗಿಂತಲೂ ಹೆಚ್ಚಾಗಿ ಈ ರೀತಿಯ ಬಟ್ಟೆ ಧರಿಸಿ ಫೇಮಸ್ ಆಗಿದ್ದಾರೆ. ಪಡ್ಡೆ ಹುಡುಗರ ಹೊಟ್ಚೆಗೆ ಚಿಟ್ಟೆ ಬಿಟ್ಟು ಮಜಾ ನೋಡುತ್ತಿದ್ದಾರೆ. ಮೊನ್ನೆ ಮೊನ್ನೆ ಗೋಣಿ ಚೀಲದಿಂದ ಮಾಡಿ ಬಟ್ಟೆ ಹಾಕಿ ಸುದ್ದಿಯಾಗಿದ್ದರು. ಅದರ ಬೆನ್ನಲ್ಲೇ ಬಿಕಿನಿಗೆ ಹೂವು ಅಂಟಿಸಿಕೊಂಡು ಬಂದು ಸೋಷಿಯಲ್ ಮೀಡಿಯಾದಲ್ಲೇ ರಸ ಹೀರುವ ಹುಡುಗರಿಗೆ ಕೆಲಸ ಕೊಟ್ಟಿದ್ದರು.

ಅದರ ಬೆನ್ನಲ್ಲೇ ಇದೀಗ ಜಿಲೇಬಿಯೋ, ಚಕ್ಕುಲಿಯೋ ಗೊತ್ತಿಲ್ಲ ಅದನ್ನೇ ಹೋಲುವ ಬಟ್ಟೆಯೊಂದನ್ನು ಹಾಕಿಕೊಂಡು ಬಂದಿದ್ದಾರೆ. ಈ ವಿಡಿಯೋ ಕಂಡ ಅನೇಕರು ಚಿತ್ರ ವಿಚಿತ್ರ ಕಮೆಂಟ್ ಹಾಕುತ್ತಿದ್ದಾರೆ. ಕೆಲವರಂತು ಇಂತಹ ಫೋಟೋ ವಿಡಿಯೋ ನೋಡಿ ಸಾಕಾಗಿದೆ ನಮ್ಮ ಕಣ್ಣುಗಳನ್ನು ನಾವು ದಾನ ಮಾಡುತ್ತೇವೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್