Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

2 ಡೋಸ್ ಕೊವ್ಯಾಕ್ಸಿನ್ ಪಡೆದವನು ಕೋವಿಶೀಲ್ಡ್ ನ 3ನೇ ಡೋಸ್ ಕೊಡಿಸಿ ಅಂತಾ ಕೋರ್ಟ್ ಮೆಟ್ಟಿಲು ಹತ್ತಿದ್ಯಾಕೆ

Radhakrishna Anegundi by Radhakrishna Anegundi
August 20, 2021
in ಟ್ರೆಂಡಿಂಗ್
kerala dose
Share on FacebookShare on TwitterWhatsAppTelegram

ಭಾರತದಲ್ಲಿ ಕೊರೋನಾ ಹೇಗೆ ನಿಯಂತ್ರಣ ಬರುತ್ತಿಲ್ಲವೋ, ಹಾಗೇ ಈ ಲಸಿಕೆ ಗೊಂದಲವೂ ಮುಕ್ತಾಯವಾಗಿಲ್ಲ. ಅದರಲ್ಲೂ ದೇಶಿಯ ಲಸಿಕೆ ಕೋವ್ಯಾಕ್ಸಿನ್ ವಿಚಾರದಲ್ಲಿ ಇನ್ನೂ ಬರೀ ಗೊಂದಲ. ಕನಿಷ್ಟ ಪಕ್ಷ ಕೋವ್ಯಾಕ್ಸಿನ್ ಲಸಿಕೆ ಕಥೆಯೇನು ಅನ್ನುವುದನ್ನೂ ಯಾರೊಬ್ಬರೂ ತುಟಿ ಬಿಚ್ಚುತ್ತಿಲ್ಲ.

ಈ ನಡುವೆ ಕೊವ್ಯಾಕ್ಸಿನ್ ನ 2 ಡೋಸ್ ಪಡೆದ ವ್ಯಕ್ತಿಯೋರ್ವ ತನಗೆ ಮತ್ತೊಮ್ಮೆ ಕೋವಿಶೀಲ್ಡ್​ ಲಸಿಕೆ ಹಾಕಬೇಕೆಂದು ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾನೆ. ನಿಯಮಗಳ ಪ್ರಕಾರ ಯಾವುದೇ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಾಗಲೂ ಎರಡನೇ ಡೋಸ್ ಕೂಡ ಅದೇ ಲಸಿಕೆಯನ್ನು ಹಾಕಿಸಿಕೊಳ್ಳಬೇಕು.

ಇದೀಗ 50 ವರ್ಷದ ಗಿರಿ ಕುಮಾರ್ ಎರಡೂ ಡೋಸ್ ಪಡೆದ ಮೇಲೆ ಮೂರನೇ ಡೋಸ್ ಬೇರೆ ಲಸಿಕೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಂತ ಅವರ ತಪ್ಪಿಲ್ಲ.ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿರುವ ಗಿರಿಕುಮಾರ್ ಎರಡನೇ ಅಲೆಯ ಹೊತ್ತಿನಲ್ಲಿ ಭಾರತಕ್ಕೆ ಬಂದಿದ್ದರು. ಆಗ ಅಂದ್ರೆ ಏಪ್ರಿಲ್ 17 ರಂದು ಮೊದಲ ಡೋಸ್ ಲಸಿಕೆ ಪಡೆದಿದ್ದರು. ಒಂದು ತಿಂಗಳ ಬಳಿಕ ಎರಡನೇ ಡೋಸ್ ಪಡೆದಿದ್ದರು.

ಆದರೆ ಇದೀಗ ನಾನ್ಯಾಕೆ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡೆ ಎಂದು ಗಿರಿಕುಮಾರ್ ಪರಿತಪಿಸುವಂತಾಗಿದೆ. ಆಗಸ್ಟ್ 30ಕ್ಕೆ ಮತ್ತೆ ಸೌದಿಗೆ ತೆರಳಲು ಸಿದ್ದತೆ ಮಾಡಿಕೊಂಡ್ರೆ, ಅವರನ್ನು ಕರೆಸಿಕೊಳ್ಳಲು ಆ ದೇಶ ಸಿದ್ದವಿಲ್ಲ. ನೀವು ಕೋವಿಶೀಲ್ಡ್ ಹಾಕಿಸಿಕೊಂಡರೆ ಮಾತ್ರ ಬರಬಹುದು, ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡರೆ ಬರಬೇಡಿ ಅಂದಿದೆ.

ಈ ಕಾರಣದಿಂದ ನನಗೆ ಕೋವಿಶೀಲ್ಡ್ ಕೊಡಿಸಿ, ಇಲ್ಲವಾದರೆ ನಾನು ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿತ್ತು. ಇದೀಗ ಇದಕ್ಕೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಮೂರನೇ ಲಸಿಕೆ ಕೊಡುವ ಕ್ರಮವೇ ನಮ್ಮಲ್ಲಿ ಇಲ್ಲ, ಜೊತೆಗೆ ಮಿಶ್ರ ಲಸಿಕೆ ಕೊಡುವುದನ್ನು ನಾವು ಉತ್ತೇಜಿಸುವುದಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಿದೆ. ಹೀಗಾಗಿ ಗಿರಿಕುಮಾರ್ ಅವರಿಗೆ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಿಲ್ಲ ಅಂದಿದೆ,

ಎರಡಕ್ಕಿಂತ ಹೆಚ್ಚು ಡೋಸ್ ಲಸಿಕೆಯನ್ನು ಪಡೆಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮತ್ತೊಮ್ಮೆ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

Tags: KeralaCorona
Share29TweetSendShare

Discussion about this post

Related News

man-puts-rs-100-crore-cheque-simhachalam-temple-hundi

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

Tumakuru : ಮುಂಜಿಗೆ ಹೆದರಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಹೋದ ಅರ್ಚಕ ವಾಪಾಸ್

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್