Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೇಡಿ ಸಿಂಗಂ ಆಗಲು ಹೋದ ಬಿಲ್ಡಪ್ ಇನ್ಸ್ ಪೆಕ್ಟರ್ ಪಾರ್ವತಮ್ಮ ಅಮಾನತು : ಗಾಂಜಾ ಸೇದಿಸಿ ಕೇಸ್ ಹಾಕಿದ್ದ ಪಾಪಿ ಪೊಲೀಸರು

Radhakrishna Anegundi by Radhakrishna Anegundi
July 23, 2021
in ಟಾಪ್ ನ್ಯೂಸ್
police1
Share on FacebookShare on TwitterWhatsAppTelegram

ಬೆಂಗಳೂರು : ಶಿಸ್ತಿನ ಇಲಾಖೆಗೆ ಮಸಿ ಬಳಿಯಲೆಂದೇ ಕೆಲವರು ಖಾಕಿ ತೊಟ್ಟಿರುತ್ತಾರೆ ಅನ್ಸುತ್ತೆ. ಇಲ್ಲವಾದ್ರೆ ರಾಷ್ಟ್ರಮಟ್ಟದಲ್ಲಿ ಉತ್ತಮ ಹೆಸರು ಪಡೆದಿರುವ ಕರ್ನಾಟಕ ಪೊಲೀಸ್ ಇಲಾಖೆಗೆ ಅವಮಾನ ಮಾಡುವ ಕೆಲಸವನ್ನು ಇಂತವರು ಮಾಡುತ್ತಿರಲಿಲ್ಲ.

ಹೀಗೆ ಲೇಡಿ ಸಿಂಗಂ ಆಗಲು ಹೋದ ಮಹಿಳಾ ಇನ್ಸ್ ಪೆಕ್ಟರ್ ಮಾಡಿದ ಪಾಪದ ಕೆಲಸಕ್ಕೆ ಅಮಾನತುಗೊಂಡಿದ್ದಾರೆ. ಜೊತೆಗೆ ಇದಕ್ಕೆ ಸಾಥ್ ನೀಡಿದ ಪಿಎಸ್ಐ ನನ್ನು ಕೂಡಾ ಮನೆಗೆ ಕಳುಹಿಸಲಾಗಿದೆ.

ಜುಲೈ 14 ರಂದು ರಾತ್ರಿ 8 ಗಂಟೆ ಸುಮಾರಿಗೆ ಗೊರಗುಂಟೆ ಪಾಳ್ಯದ ತಮ್ಮ ಮನೆ ಮುಂದೆ ಕಡಲೆಕಾಯಿ ಮಾರಿ ವ್ಯಾಪಾರ ನಡೆಸುತ್ತಿದ್ದ ಶಿವರಾಜ್ ಹಾಗೂ ನಾಗೇಂದ್ರ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಗಸ್ತು ಬಂದ ಇನ್ಸ್ ಪೆಕ್ಟರ್ ಪಾರ್ವತಮ್ಮ ( RMC Yard police inspector Parvathamma ) ಹಾಗೂ ಪಿಎಸ್ಐ ಅಂಜಿನಪ್ಪ, ನೀವು ಗಾಂಜಾ ಸೇವಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇಲ್ಲ ಎಂದು ಹೇಳಿ ನಿರಾಕರಿಸಿದರೂ ಕೇಳಲಿಲ್ಲ. ಬಳಿಕ ಕಾಸಿಗೆ ಬೇಡಿಕೆ ಇಟ್ಟಿದ್ದಾರೆ. ಕಾಸಿಲ್ಲ ಅಂದಾಗ ಬಲವಂತವಾಗಿ ಠಾಣೆಗೆ ಕರೆ ತಂದಿದ್ದಾರೆ. ಬಳಿಕ ಇಡೀ ರಾತ್ರಿ ಠಾಣೆಯಲ್ಲೇ ಕೂಡಿ ಹಾಕಿ, ದೌರ್ಜನ್ಯ ನಡೆಸಿದ್ದಾರೆ. ಮರುದಿನ ಬೆಳಗ್ಗೆ ಗಾಂಜಾ ಮಿಶ್ರಣ ಮಾಡಿದ್ದ ಸಿಗರೇಟ್ ಸೇವಿಸುವಂತೆ ಮಾಡಿದ್ದಾರೆ, ಬಳಿಕ ನಾಗೇಂದ್ರ ಮೇಲೆ Petty ಕೇಸ್ ಹಾಕಿ ಮನೆಗೆ ಬಿಟ್ಟು ಕಳುಹಿಸಿದ್ದಾರೆ. ಆದರೆ ಶಿವರಾಜ್ ನನ್ನು ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದು , ಬಳಿಕ ಡ್ರಗ್ಸ್ ಕೇಸ್ ಜಡಿದು, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗಟ್ಟಿದ್ದಾರೆ.

ಜುಲೈ 17 ರಂದು ಜಾಮೀನು ಪಡೆದು ಹೊರ ಬಂದ ಶಿವರಾಜ್, ಸುಳ್ಳು ಪ್ರಕರಣದಿಂದ ನೊಂದು ಮನೆಗೆ ಬಂದವರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ರಕ್ಷಿಸಿದ್ದಾರೆ. ಈ ವೇಳೆ ನಾಗೇಂದ್ರ ನಡೆದಿರುವ ಘಟನೆಯನ್ನು ವಿವರಿಸಿದ್ದಾರೆ. ಬಳಿಕ ಈ ಘಟನೆ ಬಗ್ಗೆ ಕುಟುಂಬಸ್ಥರು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರಿಗೆ ದೂರು ಕೊಟ್ಟಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಅರಿತಿ ಡಿಸಿಪಿ ಇಲಾಖಾ ಮಟ್ಟದ ಆಂತರಿಕ ವಿಚಾರಣೆ ನಡೆಸಿದ್ದಾರೆ. ಆಗ ಖಾಕಿಗಳ ಕ್ರೌರ್ಯ ಬಯಲಾಗಿದೆ. ಪಾರ್ವತಮ್ಮ ಹಾಕಿದ್ದ FIR ಪ್ರಕಾರ, ಶಿವರಾಜ್ ನನ್ನು ಕುವೆಂಪು ಸರ್ಕಲ್ ನಿಂದ ಜುಲೈ 14 ರ ಮಧ್ಯಾಹ್ನ 1 ಗಂಟೆಗೆ ಈರಣ್ಣ ಅನ್ನುವ ಕಾನ್ಸ್ ಟೇಬಲ್ ವಶಕ್ಕೆ ಪಡೆದಿದ್ದರು. ಆದರೆ  ಶಿವರಾಜ್ ಹಾಗೂ ನಾಗೇಂದ್ರ ಮನೆ ಬಳಿ ಸಿಸಿಟಿವಿ ವಿಡಿಯೋ, ಠಾಣೆ ಬಳಿಯ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಕಥೆಯೇ ಬೇರೆ. ಯಾವಾಗ ಪಾರ್ವತಮ್ಮ ಅಂಡ್ ಗ್ಯಾಂಗ್ ಮಾಡಿರೋದು ಖತರ್ ನಾಕ್ ಕೆಲಸ ಎಂದು ಗೊತ್ತಾಯ್ತೋ ಡಿಸಿಪಿಯವರು ಪೊಲೀಸ್ ಆಯುಕ್ತರಿಗೆ ತನಿಖಾ ವರದಿ ಸಲ್ಲಿಸಿದ್ದಾರೆ. ಡಿಸಿಪಿ ವರದಿ ಆಧರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಪಾರ್ವತಮ್ಮ, ಅಂಜಿನಪ್ಪ ಹಾಗೂ ಇಬ್ಬರು ಮುಖ್ಯ ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಪಿಎಸ್ಐ ಅಂಜಿನಪ್ಪನನ್ನು ವಿಚಾರಣೆಗೆ ಕರೆ ತಂದ್ರೆ, ಡಿಸಿಪಿ ಮುಂದೆಯೇ ಮೊಬೈಲ್ ನಲ್ಲಿ ಆಡಿಯೋ ರೆಕಾರ್ಡ್ ಮಾಡ್ತಾ ಕೂತಿದ್ದ. ಈ ಬಗ್ಗೆಯೂ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಮಾನತುಗೊಂಡ ಪೊಲೀಸರು ಒಂದಿಷ್ಟು ತಿಂಗಳಲ್ಲಿ ಮತ್ತೆ ಸೇವೆಗೆ ಬರ್ತಾರೆ. ಆದರೆ ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಿದ ಶಿವರಾಜ್ ಗೆ ಪರಿಹಾರವೇನು. ಶಿವರಾಜ್ ಅನುಭವಿಸಿದ ಅವಮಾನವನ್ನು ಪೊಲೀಸ್ ಇಲಾಖೆ ಹೇಗೆ ಸರಿ ಪಡಿಸಿಕೊಡುತ್ತದೆ…?

Tags: PoliceRMC yard
Share1TweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್