Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Exclusive – ರಾಬರ್ಟ್ ಪಾರ್ಟ್ 2 ಬರುತ್ತಾ…. ಅಭಿಮಾನಿಗಳ ಪ್ರಶ್ನೆಗೆ ನಿರ್ದೇಶಕರು ಹೇಳಿದ್ದೇನು..?

Radhakrishna Anegundi by Radhakrishna Anegundi
March 11, 2021
in ಗಾಂಧಿ ಕ್ಲಾಸ್
robbert part 02
Share on FacebookShare on TwitterWhatsAppTelegram

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಕರ್ನಾಟಕ ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿದೆ.

ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಪ್ರೇಕ್ಷಕರಿಂದ ವ್ಯಕ್ತವಾಗಿದ್ದು, ದರ್ಶನ್ ಮಾಸ್ ಹೀರೋ ಅನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ಡಬ್ಬಿಂಗ್ ಹೋರಾಟ ಮಾಡಿದ್ದರಿಂದಾಗಿ ಕಳೆದ ನಾಲ್ಕು ವರ್ಷದಲ್ಲಿ ತೆಲುಗು, ತಮಿಳು ಚಿತ್ರಗಳನ್ನ ಕನ್ನಡದಲ್ಲಿ ಡಬ್ಬಿಂಗ್ ಆದ ನಂತರ ನೋಡುವ ಅನಿವಾರ್ಯತೆ ಸೃಷಿ ಆಗಿತ್ತು. ಹಾಗಾಗಿ ತಮಿಳು, ತೆಲುಗು ಚಿತ್ರಗಳ ಗುಣಮಟ್ಟ ಏನು ಅಂತ ಈಗ ಅರ್ಥ ಆಗಿದೆ. 1/n

— Ganesh Chetan (@ganeshchetan) March 11, 2021

ಈ ನಡುವೆ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಸಿನಿಮಾ ಸೂಪರ್ ಹಿಟ್ ಅಂದಿದ್ದಾರೆ.

ಈ ನಡುವೆ ಸಿನಿಮಾ ನೋಡಿ ಬಂದ ಪ್ರೇಕ್ಷಕರಲ್ಲಿ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅದುವೇ, ರಾಬರ್ಟ್ ಪಾರ್ಟ್ 2 ಬರುತ್ತಾ ಅನ್ನೋದು.

ಸಿನಿಮಾ ನೋಡಿ ಬಂದ ಬಹುತೇಕರು ಹೇಳಿದ್ದು ರಾಬರ್ಟ್ 2 ಬರೋದು ಪಕ್ಕಾ. ಸಿನಿಮಾದ ಎಂಡ್ ನೋಡಿದ್ರೆ ತರುಣ್ ಸುಧೀರ್ ಪಾರ್ಟ್ 2 ತಲೆಯಲ್ಲಿಟ್ಟುಕೊಂಡೆ ಚಿತ್ರ ಮುಗಿಸಿದ್ದಾರೆ ಅಂತಾ.

Such amazing reviews …. superb job team #Robertt … today is Shivaratri n my frnd @dasadarshan is born on Shivaratri for everyone who didn’t know … soo Roberrt is double special because this is a gift from him to all of us … n what an amazing gift pic.twitter.com/SHsoi1vm1D

— Rakshitha Prem (@RakshithaPrem) March 11, 2021

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತರುಣ್ ಸುಧೀರ್, ಈ ಪ್ರಶ್ನೆ ತುಂಬಾ ಅರ್ಲಿ ಅನ್ನುತ್ತಿದ್ದಾರೆ. ಈ ಹಿಂದೆ ಚೌಕ ಮಾಡಿದ ವೇಳೆ ರಾಬರ್ಟ್ ಮಾಡ್ತೇವೆ ಅಂದುಕೊಂಡಿರಲಿಲ್ಲ. ಹಾಗೇ ಇಲ್ಲೂ ಅನ್ನುವ ಮೂಲಕ ಅಡ್ಡ ಗೋಡೆ ಮೇಲೆ ದೀಪ ಇಟ್ಟಿದ್ದಾರೆ.

ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ರಾಬರ್ಟ್ ಸಿನಿಮಾದ ಸೂತ್ರಧಾರ ತರುಣ್ ಸುಧೀರ್. ಚೌಕ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದವರು ಮೊದಲ ಸಿನಿಮಾದಲ್ಲೇ ಭರವಸೆಯ ನಿರ್ದೇಶಕರಾಗಿದ್ದರು.

ರಾಬರ್ಟ್ 2 ಬರುತ್ತಾ ??@TharunSudhir ಅಣ್ಣ ಫುಲ್ ಖುಷಿ ಆಗವರೆ?????#DBoss #RoberrtFestival #Roberrt #RoberrtManiaBegins #TharunSudhir @dasadarshan @umap30071 @StarAshaBhat @UmapathyFilms pic.twitter.com/E2pybm73vq

— Tharun Sudhir Fans Club™ (@TharunSudheerFc) March 11, 2021
Share1TweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಶಿರಡಿಯಲ್ಲಿ ಶರ್ಮಿಳಾ ಮಾಂಡ್ರೆ : ಗುರುವಾರ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ

ಚಂದನವನದ ವಜ್ರೇಶ್ವರಿಯಾಗ್ತಾರ ಅಶ್ವಿನಿ : ಅತ್ತೆಯ ಫೋಟೋದೊಂದಿಗೆ ಸೊಸೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್