Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂದಿರ ಹೋರಾಟಕ್ಕೆ ನಾವಿಲ್ಲ : ಮಸೀದಿಯಲ್ಲಿ ಶಿವಲಿಂಗ ಹುಡುಕಾಟ ಬೇಕಿಲ್ಲ : ಮೋಹನ್ ಭಾಗವತ್

Radhakrishna Anegundi by Radhakrishna Anegundi
June 3, 2022
in ದೇಶ
mohan bhagwat
Share on FacebookShare on TwitterWhatsAppTelegram

ನಾಗಪುರ : ದೇಶದ ಹಲವು ಭಾಗಗಳಲ್ಲಿ ಮಸೀದಿಯಲ್ಲಿ ಹಿಂದೂ ದೇವರನ್ನು ಹುಡುಕುವ ಪ್ರಯತ್ನಗಳು ನಡೆಯುತ್ತಿರುವ ನಡುವೆ ಆರ್ ಎಸ್ ಎಸ್ ಕಡೆಯಿಂದ ಅಚ್ಚರಿಯ ಹೇಳಿಕೆ ಹೊರ ಬಿದ್ದಿದೆ. ಕಾಶಿ ಗ್ಯಾನ್ ವಾಪಿ ಸೇರಿದಂತೆ ವಿವಿಧ ಮಸೀದಿಗಳ ಬಗ್ಗೆ ವಿವಾದ ಪ್ರಾರಂಭವಾದ ಬೆನ್ನಲ್ಲೇ ಮಾತನಾಡಿರುವ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪ್ರತೀ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ ಅಂದಿದ್ದಾರೆ.

ನಾಗಪುರದಲ್ಲಿ ಆರ್ ಎಸ್ ಎಸ್ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ, ಜಗಳವನ್ನು ಯಾಕೆ ಹೆಚ್ಚಿಸಬೇಕು. ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಯಾಕೆ ಹುಡುಕಬೇಕು ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಮುಸ್ಲಿಮರು ಹೊರಗಿನವರಲ್ಲ. ಅವರೂ ಕೂಡಾ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದವರೇ. ಇತಿಹಾಸವನ್ನು ನಾವು ಮಾಡಿದ್ದಲ್ಲ. ಇಂದಿನ ಹಿಂದೂ ಮುಸ್ಲಿಂರೂ ಕೂಡಾ ಅದನ್ನು ಮಾಡಿಲ್ಲ ಅಂದಿದ್ದಾರೆ.

ಭಾರತದ ಮೇಲೆ ಇಸ್ಲಾಂ ರಾಜರು ದಂಡೆತ್ತಿ ಬಂದ ಸಂದರ್ಭದಲ್ಲಿ ಗ್ಯಾನವಾಪಿ ನಿರ್ಮಾಣದಂತಹ ಘಟನೆಗಳು ನಡೆದಿದೆ. ಈ ವೇಳೆ ನೂರಾರು ದೇಗುಲಗಳು ನಾಶವಾಗಿದೆ. ಹಾಗಂತ ದಿನಕ್ಕೊಂದು ವಿವಾದ ಯಾಕೆ ಬೇಕು. ಎಲ್ಲಾ ಮಸೀದಿಗಳಲ್ಲೂ ಶಿವಲಿಂಗ ಯಾಕೆ ಹುಡುಕಬೇಕು ಅಂದಿದ್ದಾರೆ.

ಕೆಲ ಐತಿಹಾಸಿಕ ಕಾರಣ ಮತ್ತು ಪರಿಸ್ಥಿತಿಗೆ ಅನುಗುಣಗುಣವಾಗಿ ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆಱ್ ಎಸ್ ಎಸ್ ಪಾಲ್ಗೊಂಡಿತ್ತು.. ಇನ್ನು ಮುಂದೆ ಇಂತಬ ಹೋರಾಟದಲ್ಲಿ ಭಾಗಿಯೋದಿಲ್ಲ ಎಂದು ಹಿಂದೆಯೇ ಹೇಳಿದ್ದೇವು. ಈಗ್ಲೂ ನಮ್ಮ ಈ ನಿಲುವಿನಲ್ಲಿ ಬದಲಿಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ವಿವಾದವನ್ನು ಮತ್ತೊಂದು ಅಯೋಧ್ಯೆ ವಿವಾದವಾಗಿಸಬೇಕು ಎನ್ನುವ ಪ್ರಯತ್ನಗಳಿಗೆ ಭಾಗವತ್ ಅವರ ಈ ಹೇಳಿಕೆ ತಣ್ಣೀರು ಎರಚಿದೆ.

Shivling’ controversy in Varanasi’s Gyanvapi mosque: Hindu and Muslim petitioners are fighting a legal battle over a court-ordered filming of the mosque complex to check whether there are idols of Hindu Gods and Goddesses

Tags: Mohan BhagwatFEATURED
ShareTweetSendShare

Discussion about this post

Related News

shrikant-tyagi noida-action-on-illegal-construction-who-misbehaved-with-woman

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal naxalite-connection-revealed protest-against-the-agneepath-scheme

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

jagan mohan reddy : ಸರ್ಕಾರದ ಸಾಧನೆ ಪ್ರಚಾರಕ್ಕೆ ಸರ್ಕಾರದಿಂದಲೇ ಟಿವಿ ಚಾನೆಲ್

Mallikarjun kharge : ರಾಷ್ಟ್ರಪತಿ ಪ್ರಮಾಣ ವಚನ ಸಮಾರಂಭದಲ್ಲಿ ಖರ್ಗೆಗೆ ನೀಡಿದ ಆಸನದ ಬಗ್ಗೆ ಆಕ್ಷೇಪ

Robert Vadra : ಸಕ್ರಿಯ ರಾಜಕಾರಣ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಗಾಂಧಿ ಅಳಿಯ

veerendra heggade : ಪ್ರಧಾನಿ ನರೇಂದ್ರ ಮೋದಿಗೆ ಧರ್ಮಸ್ಥಳದ ಪ್ರಸಾದ ಕೊಟ್ಟ ವೀರೇಂದ್ರ ಹೆಗ್ಗಡೆ

Latest News

Bigg Boss Kannada Ott clash-between-roopesh-shetty-and-arjun-ramesh

Bigg Boss Kannada Ott ಮನೆಯಲ್ಲಿ ಅರ್ಜುನ್ ಆಟಾಟೋಪ : ರಾಜಕಾರಣಿಯ ಅಸಲಿ ಮುಖವಾಡ ಬಯಲು

delhi-chief-minister-arvind-kejriwal-tests-positive-for-covid-19-positivity-rate-in-capital-crosses-6-as-delhi-battles-virus

Kejriwal : ಮೋದಿಯನ್ನೇ ನಡುಗಿಸುವ ಭರವಸೆ ಕೊಟ್ಟ ಡೆಲ್ಲಿ ಸಿಎಂ ಕೇಜ್ರಿವಾಲ್

Kendasampige

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

ಶಿಕ್ಷಕರ ತಲೆಗೆ ಕಸದ ಬುಟ್ಟಿ ಹಾಕಿ ಹಲ್ಲೆ : ದಾವಣಗೆರೆಯಲ್ಲಿ ಅನಾಗರಿಕ ಘಟನೆ

omicron ಗಾಗಿಯೇ ಬಂತು ಲಸಿಕೆ : ಮಾಡೆರ್ನಾ ಲಸಿಕೆಗೆ ಬ್ರಿಟನ್ ಅಸ್ತು

Prem Singh stabbing in Shivamogga Main accused shot

Prem Singh : ನಾಮ ಹಾಕಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಇರಿತ :ಸ್ಫೋಟಕ ಮಾಹಿತಿ ಬಹಿರಂಗ

shivamogga-incident-two-accused-history

shivamogga incident : ಶಿವಮೊಗ್ಗದ ಹಲ್ಲೆಕೋರರಿಗಿದೆ ಕರಾಳ ಇತಿಹಾಸ : ಗಲಭೆಗೆ ನಡಿದಿದ್ಯಾ ಷಡ್ಯಂತ್ರ

bhadravathi-bajrang-dal-worker-attacked

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Nimishamba E Hunditemple-mandya-is-now-digital

Nimishamba  E Hundi : ದೇವಸ್ಥಾನಕ್ಕೂ ಬಂತು ಡಿಜಿಟಲ್ ಹುಂಡಿ : Scan ಮಾಡಿ ಕಾಣಿಕೆ ನೀಡಿ

Kaushik LM Dies Due to Cardiac Arrest

Kaushik : ಯುವ ಸಿನಿಮಾ ವಿಮರ್ಶಕ ನಿಧನ : ನಿದ್ದೆಯಲ್ಲೇ ಇಹಲೋಕ ತ್ಯಜಿಸಿದ ಕೌಶಿಕ್

Shivamogga violence-erupts-over-savarkar-tipu-photos-in-shivamogga alok kumar

Shivamoggaದಲ್ಲಿ ಚಾಕು ಇರಿತ ಪ್ರಕರಣ : ಲಾಠಿ ಹಿಡಿದು ಬೀದಿಗಿಳಿದ ADGP ಅಲೋಕ್ ಕುಮಾರ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್