Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Sarvakar photo controversy : ಸಾರ್ವಕರ್ ಫೋಟೋ ವಿವಾದ : ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ದಾಂಧಲೆ

Radhakrishna Anegundi by Radhakrishna Anegundi
August 14, 2022
in ಟಾಪ್ ನ್ಯೂಸ್
sarvakar-photo-controversy-shimoga-city central mall
Share on FacebookShare on TwitterWhatsAppTelegram

ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಇಲ್ಲದ ಧರ್ಮ ದಂಗಲ್, ಸ್ವಾತಂತ್ರ್ಯ ಹೋರಾಟಗಾರರ ವಿಚಾರದಲ್ಲಿ ನಡೆಯುತ್ತಿರುವುದು ದುರಾದೃಷ್ಟಕರ ( Sarvakar photo controversy)

ಭಾರತ ಸ್ವಾತಂತ್ರ್ಯ ಪಡೆಯಬೇಕು ಅನ್ನುವ ನಿಟ್ಟಿನಲ್ಲಿ ಜಾತಿ ಧರ್ಮ ಮರೆತು ಒಗ್ಗಟ್ಟಾಗಿ ನಾವು ಭಾರತೀಯುರು ಎಂದು ಮಹಾನ್ ಚೇತನಗಳು ಹೋರಾಟ ನಡೆಸಿವೆ.ಆದರೆ ಈಗ ಅದೇ ಮಹಾನ್ ಚೇತನಗಳ ಜಾತಿ, ಧರ್ಮ ಹಿಡಿದು ಕಿತ್ತಾಟ ಪ್ರಾರಂಭವಾಗಿದೆ. ಆ ಹೋರಾಟಗಾರ ನಮ್ಮ ಜಾತಿ, ಈ ಹೋರಾಟಗಾರ ನಮ್ಮ ಜಾತಿ ಎಂದು ಕಿತ್ತಾಟ ಪ್ರಾರಂಭವಾಗಿದೆ. ಅವತ್ತು ಅವರು ಒಗ್ಗಟ್ಟಿನಿಂದ ಇದ್ದ ಕಾರಣಕ್ಕೆ ನಾವು ಬ್ರಿಟಿಷರ ಸಂಕೋಲೆಯಿಂದ ಬಿಡುಗಡೆಯಾದೆವು ಅನ್ನುವುದನ್ನು ನಾವು ಮರೆತು ಬಿಟ್ಟಿದ್ದೇವೆ.( Sarvakar photo controversy)

ಇದನ್ನು ಓದಿ : Ashwath narayan: ಅಶ್ವಥ್ ನಾರಾಯಣ್ ವಿರುದ್ಧ ಗಾಳಿಯಲ್ಲಿ ಗುಂಡು ಹೊಡೆದ ಕುಮಾರಸ್ವಾಮಿ

ಈ ನಡುವೆ ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ಸಿಟಿ ಸೆಂಟ್ರಲ್ ಮಾಲ್​ ಅನ್ನು ಅಮೃತ ಮಹೋತ್ಸವಕ್ಕೆ ಪೂರಕವಾಗಿ ಶೃಂಗರಿಸಲಾಗಿತ್ತು. ಮಹಾತ್ಮ ಗಾಂಧಿ, ನೆಹರು, ಭಗತ್‌ ಸಿಂಗ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಚಂದ್ರಶೇಖರ್‌ ಆಜಾದ್‌, ಡಾ.ಬಿ.ಆರ್.ಅಂಬೇಡ್ಕರ್‌, ಸುಭಾಷ್ ಚಂದ್ರ ಬೋಸ್‌, ವೀರ ಸಾರ್ವಕರ್​ ಫೋಟೋ ಹೀಗೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.

Sarvakar photo controversy

ಈ ವೇಳೆ ಮಾಲ್ ಗೆ ಬಂದ ಕಿಡಿಗೇಡಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ನಡುವೆ ವೀರ ಸಾರ್ವಕರ್​ ಫೋಟೋ ಯಾಕೆ ಹಾಕಿದ್ದೀರಾ ಮೊದಲು ಅದನ್ನು ತೆಗೆಯಿರಿ ಎಂದು ಮಾಲ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾದ ಅಂದಿದ್ದಾರೆ.

ಮೌಲಾನಾ ಅಬ್ದುಲ್ ಕಲಾಂ ಅಜಾದ್​ರ ಫೋಟೋವನ್ನು ಹಾಕೋದಾಗಿ ಮಾಲ್ ಸಿಬ್ಬಂದಿ ಹೇಳಿದ ಬಳಿಕ ಕಿಡಿಗೇಡಿಗಳು ತೆರಳಿದ್ದಾರೆ.

Sarvakar photo controversy

ಈ ವಿಷಯ ತಿಳಿಯುತ್ತಲೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಕಿಡಿಗೇಡಿಗಳು ರೌಡಿಗಳಂತೆ ಬಂದು ಮಾಲ್​ ಮಂದಿಯನ್ನು ಬೆದರಿಸಿದ್ದಾರೆ. ಸಾರ್ವಕರ್ ಫೋಟೋ ತೆಗೆಯಲು ಹೇಳಿದವರ ಮೇಲೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಮಾಲ್ ಮುಂಭಾಗದಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ರು.

ಈ ವೇಳೆ ಸ್ಥಳಕ್ಕೆ ಬಂದ ಮೇಯರ್ ಹಾಗೂ ಉಪಮೇಯರ್​ ಸಾರ್ವಕರ್​ ಫೋಟೋ ತೆಗೆಯುವಂತೆ ಒತ್ತಾಯಿಸಿದವರ ಮೇಲೆ ಕೇಸ್​ ದಾಖಲಾಗಿದೆ. ಕಾನೂನು ಪ್ರಕಾರ ಅವರ ಮೇಲೆ ಕ್ರಮವಾಗಲಿದೆ ಎಂದು ಭರವಸೆ ನೀಡಿದರು. ಹೀಗೆ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂಪಡೆದರು.

Tags: FEATURED
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್