Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

7 ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಎರಡನೇ ಡೋಸ್ ನೀಡಿದ ಆರೋಗ್ಯ ಇಲಾಖೆ

ಹೀಗಾದ್ರೆ ನಾಲ್ಕನೇ ಅಲೆಯ ಹೊತ್ತಿಗೆ ಇನ್ನೇನು ಗ್ರಹಚಾರ ಕಾದಿದೆಯೋ

Radhakrishna Anegundi by Radhakrishna Anegundi
February 3, 2022
in ರಾಜ್ಯ
corona alert Health ministry sounds alarm as weekly Covid positivity rate exceeds 10% in 7 states
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಲಸಿಕೆ ವಿತರಣೆಯಲ್ಲಿ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಟ್ಟು ನಿಟ್ಟಿನ ಸೂಚನೆ ರವಾನಿಸಿದ್ದು, ಮೊದಲು ಮತ್ತು ಎರಡನೇ ಡೋಸ್ ವಿತರಣೆಯಲ್ಲಿ ಪ್ರಗತಿಯಾಗಬೇಕು ಅಂದಿದ್ದಾರೆ.

ಹೀಗಾಗಿ ಲಸಿಕೆ ವಿತರಣಾ ಕಾರ್ಯಕ್ಕೆ ಸಿಕ್ಕಾಪಟ್ಟೆ ವೇಗ ನೀಡಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಲಸಿಕೆ ವಿತರಣೆಯ ಹೊಣೆ ಹೊತ್ತಿರುವ ಎಲ್ಲರೂ ಬೆವರು ಸುರಿಸುತ್ತಿದ್ದಾರೆ. ಕೆಲವರು ಈ ನಿಟ್ಟಿನಲ್ಲಿ ನಿಯತ್ತಿನಲ್ಲಿ ದುಡಿಯುತ್ತಿದ್ರೆ ಮತ್ತೆ ಕೆಲವರು ಕಳ್ಳ ಮಾರ್ಗ ಹಿಡಿದಿದ್ದಾರೆ. ಲಸಿಕೆ ಪಡೆಯದವರಿಗೂ ಲಸಿಕೆ ನೀಡಲಾಗಿದೆ ಎಂದು ಕಂಪ್ಯೂಟರ್ ನಲ್ಲಿ ನಮೂದಿಸುತ್ತಿದ್ದಾರೆ ಈ ಮೂಲಕ ನೂರರಷ್ಟು ಪ್ರಗತಿ ಸಾಧಿಸಲು ಮುಂದಾಗಿದ್ದಾರೆ. ಇಂತಹ ಎಡವಟ್ಟು ಹತ್ತಾರು ಸಲ ನಡೆದರೂ ಆರೋಗ್ಯ ಸಚಿವರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

ಈ ನಡುವೆ 7 ತಿಂಗಳ ಹಿಂದೆ ಮೃತಪಟ್ಟ ವೃದ್ಧೆಯೊಬ್ಬರಿಗೆ ಕೊರೋನಾ ಲಸಿಕೆಯ ಎರಡನೇ ಡೋಸ್ ಪಡೆದ ಸಂದೇಶವನ್ನು ಆರೋಗ್ಯ ಇಲಾಖೆ ಮಂಗಳವಾರ ರವಾನಿಸಿದ್ದು, ತಮ್ಮ ಕಾರ್ಯಕ್ಷಮತೆಗೆ ಸಾಕ್ಷಿ ನೀಡಿದೆ. ಈ ಮೂಲಕ ಲಸಿಕೆ ನೋಂದಣಿ ವಿಚಾರದಲ್ಲಿ ತಮ್ಮ ಎಡವಟ್ಟು ಮುಂದುವರಿದಿದೆ ಎಂದು ಸಾಕ್ಷಿ ಕೊಟ್ಟಿದೆ.

ಬೆಂಗಳೂರು ಪೀಣ್ಯ ಬಳಿಕ ಮಂಜುನಾಥ ನಗರ ನಿವಾಸಿ ಲಕ್ಷ್ಮಿ ದೇವಿ ( 70) ಜೂನ್ ತಿಂಗಳಲ್ಲಿ ಮೃತಪಟ್ಟಿದ್ದರು. ಮಾರ್ಚ್ 3ರಂದು ಅವರು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರರು. ಈ ನಡುವೆ ಕಳೆದ ಸೋಮವಾರ ಬಿಬಿಎಂಪಿಯವರು ಕರೆ ಮಾಡಿ ಲಕ್ಷ್ಮಿ ದೇವಿಯವರ 2ನೇ ಡೋಸ್ ಬಗ್ಗೆ ವಿಚಾರಿಸಿದ್ದರು. ಅವರು ಮೃತಪಟ್ಟಿರುವುದಾಗಿ ಅವರ ಮನೆಯವರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಮನೆಯವರ ಮೊಬೈಲ್ ನಂಬರ್ ಗೆ ಲಕ್ಷ್ಮಿ ದೇವಿಯವರ ಎರಡನೇ ಡೋಸ್ ಪೂರ್ಣಗೊಂಡಿದೆ ಅನ್ನುವ ಸಂದೇಶ ಬಂದಿದೆ. ಅಂದ ಹಾಗೇ ಇದೇನು ಹೊಸದಲ್ಲ, 2 ಡೋಸ್ ಪಡೆಯದ ಅನೇಕರ ಮೊಬೈಲ್ ಗೆ 2ನೇ ಡೋಸ್ ಪಡೆದಿರುವುದಾಗಿ ಸಂದೇಶ ಬರುತ್ತಿದೆ. ಹೀಗಾದ್ರೆ ನಾಲ್ಕನೇ ಅಲೆಯ ಹೊತ್ತಿಗೆ ಇನ್ನೇನು ಗ್ರಹಚಾರ ಕಾದಿದೆಯೋ..

Tags: CoronaMAIN
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್