Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Radhakrishna Anegundi by Radhakrishna Anegundi
November 3, 2022
in ರಾಜ್ಯ
Shashi Kumar BJP muddahanumegowda-Shashi Kumar BJP chitradurga mp joined-bjp

Shashi Kumar BJP muddahanumegowda-Shashi Kumar BJP chitradurga mp joined-bjp

Share on FacebookShare on TwitterWhatsAppTelegram

ಶಶಿಕುಮಾರ್  ( Shashi Kumar BJP )ಚಿತ್ರರಂಗದಲ್ಲಿ ಉತ್ತಮ ನಾಯಕ. ಆದರೆ ರಾಜಕೀಯದಲ್ಲಿ ಅವರೊಬ್ಬ ಬೆಸ್ಚ್ ಲೀಡರ್ ಅನ್ನಿಸಿಕೊಳ್ಳಲಿಲ್ಲ

ಬೆಂಗಳೂರು : ತುಮಕೂರು ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗದ ಮಾಡಿ ಸಂಸದ ಚಿತ್ರನಟ ಶಶಿಕುಮಾರ್ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ.( Shashi Kumar BJP)

ಕಾಂಗ್ರೆಸ್ ನ ಇಬ್ಬರು ಮಾಜಿ ಸಂಸದರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ ಎಂದು ಬಿಜೆಪಿ ನಾಯಕರು ಬೀಗಬಹುದು. ಆಧರೆ ಕಾಂಗ್ರೆಸ್ ಅವರಿಬ್ಬರನ್ನೂ ತಿರಸ್ಕರಿಸಿದೆ ಅನ್ನೋದನ್ನ ಮರೆಯುವ ಹಾಗಿಲ್ಲ. ಮುದ್ದಹನುಮೇಗೌಡ ಅವರಿಗೆ ಕಾಂಗ್ರೆಸ್ ಕಡೆಯಿಂದ ಅನ್ಯಾಯವಾಗಿದೆ. ನಂಬಿಸಿ ಕತ್ತು ಕೊಯ್ಯುವ ಕೆಲಸವಾಗಿದೆ ಅನ್ನುವ ಆರೋಪದಲ್ಲಿ ಸತ್ಯಾಂಶವಿದೆ. ದೇವೇಗೌಡರ ಸಲುವಾಗಿ ಅವಕಾಶ ಕಳೆದುಕೊಂಡ ಅವರನ್ನು ಕಾಂಗ್ರೆಸ್ ಮೂಲೆಗೆ ತಳ್ಳಿತು. ಹೀಗಾಗಿ ರಾಜಕೀಯ ವನವಾಸ ಇಷ್ಟವಿಲ್ಲದ ಮುದ್ದಹನುಮೇಗೌಡ ಬಿಜೆಪಿ ಬರುತ್ತಿದ್ದಾರೆ. ಮುದ್ದಹನುಮೇಗೌಡರ ಆಗಮನದಿಂದ ಬಿಜೆಪಿ ಆ ಭಾಗದಲ್ಲಿ ಒಂದಿಷ್ಟು ಬಲವೃದ್ಧಿಸಿಕೊಳ್ಳಲಿದೆ.( Shashi Kumar BJP)

ಇನ್ನು ಚಿತ್ರನಟ ಶಶಿಕುಮಾರ್, ತಾಳ್ಮೆಯ ಕೊರತೆಯಿಂದ ತಮ್ಮ ರಾಜಕೀಯ ಭವಿಷ್ಯಕ್ಕೆ ತಾವೇ ಕೊಳ್ಳಿ ಇಟ್ಟುಕೊಂಡವರು. ಮಾತ್ರವಲ್ಲದೆ ಅವಕಾಶದ ಆಸೆಗಾಗಿ ಪಕ್ಷಾಂತರ ಮಾಡಿದ ಕಾರಣದಿಂದಲೇ ಮತದಾರರು ಅವರನ್ನು ನಂಬದ ಸ್ಥಿತಿ ನಿರ್ಮಿಸಿಕೊಂಡರು.

Read More : ola uber app : ಕೈ ತೋರಿಸಿ ಆಟ್ರೋ ನಿಲ್ಲಿಸಿದ್ರೆ 30 ರೂ… ಓಲಾ, ಉಬರ್ ಗೆ 100 ರೂ

1999-2004ರ 13ನೇ ಲೋಕಸಭೆಯಲ್ಲಿ ಸಂಯುಕ್ತ ಜನತಾದಳದಿಂದ ಚಿತ್ರದುರ್ಗ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2004ರಲ್ಲಿ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣ ಜೆಡಿಎಸ್ ಗೆ ಬಂದ ಶಶಿಕುಮಾರ್ ಚಿಕ್ಕಬಳ್ಳಾಪುರದಲ್ಲಿ ಕಣಕ್ಕಿಳಿದ್ರು. ಆರ್.ಎಲ್ ಜಾಲಪ್ಪ ಮುಂದೆ ಸೋತ ಶಶಿಕುಮಾರ್ ಮತ್ತೆ ಕಾಂಗ್ರೆಸ್ ಕಡೆ ಮುಖ ಮಾಡಿದ್ರು.  ಆದ್ಯಾಕೋ ಅಲ್ಲಿ ಅವರಿಗೆ ಅವಕಾಶಗಳು ಸಿಗಲಿಲ್ಲ. ಹೀಗಾಗಿ 2018ರಲ್ಲಿ ಮತ್ತೆ ಜೆಡಿಎಸ್ ಕಡೆ ವಲಸೆ ಬಂದ್ರು. ಈ ನಡುವೆ ಒಂದಿಷ್ಟು ವರ್ಷ ಜೆಡಿಎಸ್ ನಲ್ಲಿದ್ದ ಶಶಿಕುಮಾರ್ ಮತ್ತೆ ಕಾಂಗ್ರೆಸ್ ಕಡೆ ಹೋಗಿದ್ದರು.

Shashi Kumar BJP

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಶಶಿಕುಮಾರ್ ಸ್ಪರ್ಧೆಗೂ ಸಜ್ಜಾಗಿದ್ದರು. ಆದರೆ ಶಶಿಕುಮಾರ್ ಶಕ್ತಿಕೇಂದ್ರವಾಗಬಹುದು ಅನ್ನುವ ಆತಂಕದಿಂದ ಕಾಂಗ್ರೆಸ್ ಅವರನ್ನು ಬೆಳೆಸಲಿಲ್ಲ. ಹೀಗಾಗಿ ಸಹಜವಾಗಿಯೇ ಅವರು ಬೇಸರಗೊಂಡಿದ್ದರು.

ಇನ್ನು 2023ರ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಶಶಿಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಯೋಚಿಸಿದ್ದರು. ಜಿ.ಟಿ. ದೇವೇಗೌಡರನ್ನು ಮಣಿಸಲು ಈ ರಣತಂತ್ರ ಹೆಣೆಯಲಾಗಿತ್ತು. ಆದರೆ ಯಾವಾಗ ತಾವು ಇಚ್ಛಿಸಿದ ಭಾಗದಿಂದ ಟಿಕೆಟ್ ಇಲ್ಲ ಅನೋದು ಗೊತ್ತಾಯ್ತೋ, ಶಶಿಕುಮಾರ್ ಕೇಸರಿ ಪಾಳಯಕ್ಕೆ ಆಗಮಿಸುತ್ತಿದ್ದಾರೆ.

shashi kumar mp

ಹಾಗಾದ್ರೆ ಶಶಿಕುಮಾರ್ ಬಿಜೆಪಿಯಿಂದ ಗೆದ್ದು ಶಾಸಕರಾಗ್ತಾರೆಯೇ. ಅದು ಕಷ್ಟವಿದೆ. ಈಗಾಗಲೇ ಬೊಮ್ಮಾಯಿಯವರ ಆಡಳಿತ ವೈಖರಿಯಿಂದ ಬಿಜೆಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನಲ್ಲಿ ನವ ಚೈತನ್ಯ ತುಂಬಿದೆ. ಇನ್ನು ಮೊಳಕಾಲ್ಮೂರು, ಚಳ್ಳಕೆರೆ ಚಿತ್ರದುರ್ಗದಲ್ಲಿ ಬಿಜೆಪಿ ನಾಯಕರಲ್ಲೇ ಸಾಕಷ್ಟು ಒಡಕುಗಳಿದೆ. ಹೀಗಿರುವ ಸಂದರ್ಭದಲ್ಲಿ ಶಶಿಕುಮಾರ್ ಗೆಲ್ಲಬೇಕಾದ್ರೆ ಎರಡು ಚುನಾವಣೆಯ ಶ್ರಮ ಹಾಕಬೇಕಾದಿತು.  

Tags: FEATURED
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Sumalatha Ambareesh :ಮಂಡ್ಯದ ಜನತೆಗೆ ಫೇಸ್ ಬುಕ್ ನಲ್ಲೇ ಸಾಂತ್ವಾನ… ಮತದಾರರ ಆಕ್ರೋಶಕ್ಕೆ ನಡುಗಿದ ಸಂಸದೆ ಸುಮಲತಾ

Latest News

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್