Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

IPL 2021 : ಫೈನಲ್ ಪಂದ್ಯದಲ್ಲಿ ವಿವಾದ ಸೃಷ್ಟಿಸಿದ ಸ್ಪೈಡರ್ ಕ್ಯಾಮ್

Radhakrishna Anegundi by Radhakrishna Anegundi
October 16, 2021
in ಕ್ರೀಡಾಂಗಣ
spider camerea
Share on FacebookShare on TwitterWhatsAppTelegram

ದುಬೈ : ತಂತ್ರಜ್ಞಾನ ಅನ್ನುವುದು ಜನಜೀವನಕ್ಕೆ ಎಷ್ಟು ಅನುಕೂಲವಾಗಿದೆಯೋ ಅಷ್ಟೇ ಅನಾನುಕೂಲವಾಗಿ ಪರಿಣಮಿಸಿದೆ. ಇದಕ್ಕೊಂದು ಬೆಸ್ಟ್ ಏಕ್ಸಾಂಪಲ್ ಅಂದ್ರೆ ಈ ಬಾರಿಯ ಐಪಿಎಲ್ ನಡೆದ ಎಡವಟ್ಟು.

14ನೇ ಆವೃತ್ತಿಯ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತಾ ತಂಡ ಗೆಲುವಿಗಾಗಿ ಹೊಡೆದಾಡುತ್ತಿತ್ತು. ಮತ್ತೊಂದು ಕಡೆ ಮುಂದೆ ಕೂತ ವೀಕ್ಷಕರಿಗೆ ದೃಶ್ಯ ವೈಭವ ಉಣಬಡಿಸುವ ಸಲುವಾಗಿ ಸ್ಪೈಡರ್ ಕ್ಯಾಮ್ ಕ್ರೀಡಾಂಗಣದ ಮೂಲೆ ಮೂಲೆ ಸಾಗಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿತ್ತು.

Spider Cam 😱😳
.
.#IPL #IPLfinal pic.twitter.com/vosrdhjjsb

— CRICKETNMORE (@cricketnmore) October 15, 2021

ಈ ನಡುವೆ ಚೆನ್ನೈ ನೀಡಿದ್ದ ಬೃಹತ್ ಮೊತ್ತದ ಬೆನ್ನು ಹತ್ತಿದ್ದ ಕೋಲ್ಕತಾ ತಂಡ ಉತ್ತಮ ಆರಂಭದಲ್ಲಿತ್ತು. ಹೀಗಾಗಿ ಹೇಗಾದರೂ ಸರಿ ಕೆಕೆಆರ್ ವೇಗವನ್ನು ಕಟ್ಟಿ ಹಾಕಲು ಚೆನ್ನೈ ಸೆಣಸಾಡುತ್ತಿತ್ತು. ಈ ವೇಳೆ 10ನೇ ಓವರ್ ನಲ್ಲಿ ಜಡೇಜಾ ಎಸೆತದಲ್ಲಿ ಶುಬ್ ಮನ್ ಗಿಲ್ ಹಾರಿಸಿದ ಚೆಂಡು ಎತ್ತರಕ್ಕೆ ಹಾರಿ ಕೆಳಗೆ ಬೀಳುವಾಗ ರಾಯಿಡು ಕೈಯೊಡ್ಡಿದ್ದರು.

It was so obvious that hit the spider cam, the ball stopped in mid air. The IPL commentary being so bad, they obviously missed it. #IPLFinal #IPL2021Final #CricketTwitter

— Chris S (@DiddlySquat20) October 15, 2021

ಚೆನ್ನೈ ವಿಕೆಟ್ ಪಡೆದು ಕುಣಿದು ಕುಪ್ಪಳಿಸುತ್ತಿದ್ರೆ ಮೈದಾನದ ಅಂಪೈರ್, 3ನೇ ಅಂಪೈರ್ ಸಂಪರ್ಕಿಸಿ out ಹೌದೋ ಅಲ್ಲವೋ ಎಂದು ಗೊಂದಲ ನಿವಾರಣೆಗೆ ಮುಂದಾಗಿದ್ದಾರೆ. 3ನೇ ಅಂಪೈರ್ ಪರಿಶೀಲನೆ ಸಂದರ್ಭದಲ್ಲಿ ಬಾಲ್ ಕೆಳಗೆ ಬೀಳುವಾಗ ಸ್ಪೈಡರ್ ಕ್ಯಾಮಾರದ ಕೇಬಲ್ ಗೆ ತಗುಲಿರುವುದು ಗೊತ್ತಾಗಿದೆ. ಹೀಗಾಗಿ ಈ ಎಸೆತವನ್ನು ಡೆಡ್ ಬಾಲ್ ಎಂದು ಘೋಷಿಸಲಾಗಿ, Not Out ಎಂದು ತೀರ್ಮಾನಿಸಲಾಗಿದೆ.

ಇದೀಗ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ.

#IPL2021 #CSKvKKR

Gill survives! The ball hit the spider cam cables. What a reprieve! It is a dead ball.

KKR 79/0 after 9.2 overs

Live updates: https://t.co/jJ6FMyOsYj

— The Field (@thefield_in) October 15, 2021
Tags: IPLFEATURED
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್