ವಾಗ್ದಾಳಿ ಮಾಡೋದನ್ನು ಸಿದ್ದರಾಮಯ್ಯ ಅವರ ಮೂಲಭೂತ ಹಕ್ಕು ಎಂದು ತಿಳಿದುಕೊಂಡಿದ್ದಾರೆ ಎಂದು ಬಿಜೆಪಿ ಸೇರಿರುವ ಅನರ್ಹ ಶಾಸಕ ಬಿಸಿ ಪಾಟೀಲ್ ಕಿಡಿ ಕಾರಿದ್ದಾರೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಲಿಂಗದೇವರಕೊಪ್ಪ ಕ್ರಾಸ್ ನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯಗೆ ಮಾಡಲು ಬೇರೆ ಕೆಲಸವಿಲ್ಲ ಉಪ ಚುನಾವಣೆಯಲ್ಲಿ ಜನರೇ ಅವರಿಗೆ ಉತ್ತರ ಕೊಡಲಿದ್ದಾರೆ ಎಂದು ತಿಳಿಸಿದರು.
ಇನ್ನು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಕೌರವ, ನನ್ನ ಜನ್ಮದಿನದಂದೇ ಬಿಜೆಪಿಗೆ ಸೇರ್ಪಡೆಯಾಗಿರುವುದು ಕಾಕತಾಳೀಯ ಅಂದರು.
Discussion about this post