Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೋದಿ ಸೋಲಿಸಲು ರಣತಂತ್ರ : ದೆಹಲಿಯಲ್ಲಿ ನಡೆಯಲಿದೆ ಇಂದು ಮಹತ್ವದ ಸಭೆ

ಪ್ರಧಾನಿ ನರೇಂದ್ರ ಮೋದಿಯನ್ನು ಎದುರಿಸಲು ಸಿದ್ದರಾಮಯ್ಯ ಅವರೇ ಸೂಕ್ತ ಅನ್ನೋದು ಕಾಂಗ್ರೆಸ್ ನಾಯಕರಿಗೆ ಅರ್ಥವಾದಂತಿದೆ.

Radhakrishna Anegundi by Radhakrishna Anegundi
August 2, 2023
in ರಾಜ್ಯ
Siddaramaiah to meet Kharge cabinet colleagues in Delhi Rahul Gandhi likely to attend

Siddaramaiah to meet Kharge cabinet colleagues in Delhi Rahul Gandhi likely to attend

Share on FacebookShare on TwitterWhatsAppTelegram

ಗ್ಯಾರಂಟಿ ಮತ್ತು ಬಿಜೆಪಿಯ ಆಡಳಿತ ವಿರೋಧಿ ಅಲೆಯ ಕಾರಣದಿಂದ ಕರ್ನಾಟಕದಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ರಣತಂತ್ರ ರೂಪಿಸುತ್ತಿದೆ.

ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಗೆ ತಾಲೀಮು ಪ್ರಾರಂಭಿಸಿದೆ. ಈಗಾಗಲೇ ನರೇಂದ್ರ ಮೋದಿ ವಿರೋಧಿ ಪಾಳಯವನ್ನು ಒಟ್ಟುಗೂಡಿಸಿರುವ ಕಾಂಗ್ರೆಸ್ ಸಮರಾಭ್ಯಾಸ ನಡೆಸಿದೆ.

ಈ ನಡುವೆ ಕರ್ನಾಟಕದಲ್ಲೂ ಅತೀ ಹೆಚ್ಚು ಲೋಕಸಭಾ ಸ್ಥಾನಗಳನ್ನು ಪಡೆಯೋ ನಿಟ್ಟಿನಲ್ಲಿ ಕಾಂಗ್ರೆಸ್ ರಣನೀತಿ ರೂಪಿಸಲಿದೆ. ಈ ನಿಟ್ಟಿನಲ್ಲಿ ರಾಜ್ಯ ನಾಯಕರು ದೆಹಲಿಗೆ ದೌಡಾಯಿಸಿದ್ದು, ದೆಹಲಿ ನಾಯಕರೊಂದಿಗೆ ಇಡೀ ದಿನ ಸಭೆ ನಡೆಸಲಿದ್ದಾರೆ.

siddu dkc

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರೋ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದು ಸಂಪುಟದ ಸಚಿವರು ಪಾಲ್ಗೊಳ್ಳಲಿದ್ದಾರೆ.

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

 ಪ್ರತಿ ಲೋಕಸಭಾ ಕ್ಷೇತ್ರದಲ್ಲಿನ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಗೆಲ್ಲುವ ಕುದುರೆ ಬಗ್ಗೆ ಅವಲೋಕನ ನಡೆಯಲಿದೆ. ಜೊತೆಗೆ ಪ್ರತೀ ಕ್ಷೇತ್ರದ ಆಕಾಂಕ್ಷಿಗಳ ಬಗ್ಗೆಯೂ ಚರ್ಚೆ ನಡೆಯಲಿದ್ದು, ಆಕಾಂಕ್ಷಿಗಳ ಪೈಕಿ ಗೆಲ್ಲುವವರು ಯಾರು ಅನ್ನುವುದರ ಕುರಿತಂತೆ ಸರ್ವೇ ನಡೆಸೋ ಬಗ್ಗೆಯೂ ಚರ್ಚೆ ನಡೆಯಲಿದೆ.

ಈ ನಡುವೆ ಇದೇ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಎದ್ದಿರುವ ಅಸಮಾಧಾನದ ಬಗ್ಗೆಯೂ ಚರ್ಚೆ ನಡೆಯೋ ಸಾಧ್ಯತೆಗಳಿದೆಯಂತೆ. ಸಿದ್ದು ಸಂಪುಟದ ಸಚಿವರು ಶಾಸಕರಿಗೆ ಸ್ಪಂದಿಸುತ್ತಿಲ್ಲ ಅನ್ನುವ ದೂರು ಎಐಸಿಸಿ ಅಧ್ಯಕ್ಷರಿಗೆ ತಲುಪಿದ್ದು, ಈ ಭಿಕ್ಕಟ್ಟು ಇತ್ಯರ್ಥ ಕುರಿತಂತೆಯೂ ಸಮಾಲೋಚನೆ ನಿರೀಕ್ಷಿಸಲಾಗಿದೆ.

ಈ ನಿಟ್ಟಿನಲ್ಲಿ ಸಭೆಗೆ ಆಹ್ವಾನ ಪಡೆದಿರುವ 37 ಮಂದಿ ಮಾತ್ರವಲ್ಲದೆ ಅನೇಕ ಕಾಂಗ್ರೆಸ್ ಶಾಸಕರು ದೆಹಲಿ ವಿಮಾನ ಹತ್ತಿರೋದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಸಭೆಯ ಬಳಿಕ ಅಂದ್ರೆ ಆಗಸ್ಟ್ 3 ರಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆಗೆ ಭೇಟಿಯಾಗಲಿದ್ದು, ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಲಿದ್ದಾರೆ.

Tags: FEATURED
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್