Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

srirastu subhamastu : ಜೊತೆ ಜೊತೆಯಲ್ಲಿ ಧಾರವಾಹಿ ಬಳಿಕ ಶ್ರೀರಸ್ತು ಶುಭಮಸ್ತು ಟೀಮ್ ಸೇರಿದ ಸುಧಾರಾಣಿ

Radhakrishna Anegundi by Radhakrishna Anegundi
July 4, 2022
in ಸೀರಿಯಲ್ ಸಂತೆ
srirastu subhamastu serial sudha-rani-deepak-gowda-starrer-shrirasthu-shubhamasthu-serial
Share on FacebookShare on TwitterWhatsAppTelegram

ಮನೋರಂಜನಾ ವಾಹಿನಿಗಳಲ್ಲಿ ಮತ್ತೊಂದು ಸುತ್ತಿನ ಧಾರಾವಾಹಿ ಸಮರ ಪ್ರಾರಂಭವಾಗಿದೆ. ರಿಯಾಲಿಟಿ ಶೋಗಳ ಬಗ್ಗೆ ಜನರಿಗೆ ಆಸಕ್ತಿ ಕಡಿಮೆಯಾಗುತ್ತಿರುವುದನ್ನು ಗಮನಿಸಿದ ವಾಹಿನಿಗಳು ಮತ್ತೆ ಧಾರಾವಾಹಿಯತ್ತ ಮುಖ ಮಾಡಿದೆ. ಇದರ ಭಾಗವಾಗಿ ಇದೀಗ srirastu subhamastu ಸೀರಿಯಲ್ ಝೀ ಕನ್ನಡದಲ್ಲಿ ಪ್ರಾರಂಭವಾಗಲಿದೆ.

ಈ ಬಾರಿ ಝೀ ಕನ್ನಡ ಶ್ರೀರಸ್ತು ಶುಭಮಸ್ತು ಅನ್ನು ಧಾರಾವಾಹಿಯನ್ನು ಪರಿಚಯಿಸುತ್ತಿದ್ದು, ಕಥೆ, ಅದ್ದೂರಿ ನಿರ್ಮಾಣ ಮಾತ್ರ ಚೆನ್ನಾಗಿದ್ರೆ ಸಾಲದು ಎಂದು ಅರಿತಿರುವ ವಾಹಿನಿ ಸೆಲೆಬ್ರೆಟಿ ನಟರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಿದೆ. ಹೀಗಾಗಿಯೇ 90ರ ದಶಕದಲ್ಲಿ ಕನ್ನಡ ಚಿತ್ರರಂಗವನ್ನು ಆಳಿದ ಸುಧಾರಾಣಿ ಇದೀಗ ಶ್ರೀರಸ್ತು ಶುಭಮಸ್ತು ( srirastu subhamastu ) ತಂಡ ಸೇರಿಕೊಂಡಿದ್ದಾರೆ.

ಹಾಗೇ ನೋಡಿದರೆ ಶ್ರೀರಸ್ತು ಶುಭಮಸ್ತು ಅನ್ನುವುದು ಜೀ ಕನ್ನಡದ ಹಳೆ ಟೈಟಲ್. ಆದರೆ ಈ ಬಾರಿ ಅದೇ ಟೈಟಲ್ ನೊಂದಿಗೆ ಹೊಸ ಕಥೆಯನ್ನು ಹೊತ್ತು ತರಲಾಗುತ್ತಿದೆ. ಈ ಬಾರಿಯ ಕಥೆ ಝೀ ಮರಾಠಿಯಲ್ಲಿ ಪ್ರಸಾರವಾದ ಅಗ್ಗಬಾಯ್ ಸಾಸುಬಾಯ್ ಅನ್ನುವ ಧಾರಾವಾಹಿಯದ್ದು. ಈ ಧಾರವಾಹಿಯ ರಿಮೇಕ್ ಶ್ರೀರಸ್ತು ಶುಭಮಸ್ತು

ಇದನ್ನೂ ಓದಿ : ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಆರೆಸ್ಟ್

ಇದು ಅತ್ತೆ ಸೊಸೆ ನಡುವಿನ ಕಥೆಯಾಗಿತ್ತು. ಬದುಕಿನ ಮುಸ್ಸಂಜೆ ಪ್ರವೇಶಿಸಿರುವ ಅತ್ತೆ ಕುಟುಂಬದ ಸುಖಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಾಳೆ. ಅತ್ತೆಯ ನೋವು ಅರಿತ ಸೊಸೆ ಅತ್ತೆಗೆ ಮರು ಮದುವೆ ಮಾಡಲು ಮುಂದಾಗುತ್ತಾಳೆ. ಅತ್ತೆಗೆ ಹೊಸ ಬದುಕು ಕಟ್ಟಿಕೊಡಲು ಸೊಸೆ ಹೋರಾಡುವುದೇ ಈ ಧಾರಾವಾಹಿಯ ಕಥಾ ಹಂದರ. ಅತ್ತೆಯಾಗಿ ಸುಧಾರಾಣಿ ಶ್ರೀರಸ್ತು ಶುಭಮಸ್ತು ಧಾರವಾಹಿಯಲ್ಲಿ ಹಣ ಹಚ್ಚಿದ್ದಾರೆ.

Read More : ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ : 9ನೇ ಬಾರಿ ಅದುರಿದ ವಸುಂಧರೆ : ಆತಂಕದಲ್ಲಿ ಜನ

ಅತ್ತೆ ಸೊಸೆ ಜಗಳ ನೋಡಿ ರೋಸಿ ಹೋದ ಪ್ರೇಕ್ಷಕರಿಗೆ ಅತ್ತೆ ಸೊಸೆ ನಡುವಿನ ಬಾಂಧವ್ಯ ಹೊಸ ಹುರುಪು ತಂದುಕೊಡಲಿದೆ. ಇನ್ನು ಸುಧಾರಾಣಿ ಧಾರಾವಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಅಂದ ಮೇಲೆ ಕಿರುತೆರೆ ಪ್ರೇಕ್ಷಕರ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

Tags: MAIN
ShareTweetSendShare

Discussion about this post

Related News

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

ardhangi serial rajini entry as kalyani

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

somanna machimada: ಸಿಂಗಲ್ ಎಂದು ಹೋಗಿರುವ ಸೋಮಣ್ಣ ಪ್ರೀತಿಯಲ್ಲಿ ಬೀಳ್ತಾರ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್