Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಎಸ್ವೈ ಬೆಂಬಲಕ್ಕೆ ಜಿಟಿಡಿ : ಸಿದ್ದರಾಮಯ್ಯಗೆ ಗುದ್ದು ಕೊಟ್ಟ ಮೈತ್ರಿ ಶಾಸಕ

Radhakrishna Anegundi by Radhakrishna Anegundi
July 29, 2019
in ರಾಜ್ಯ
Share on FacebookShare on TwitterWhatsAppTelegram

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನದ ಬಳಿಕ, ಬಿಜೆಪಿಗೆ ಬೆಂಬಲ ಕೊಡಬೇಕು ಅನ್ನುವ ಅಭಿಪ್ರಾಯ ಸಾಕಷ್ಟು ದಿನಗಳ ಹಿಂದೆಯೇ ಜೆಡಿಎಸ್ ವಲಯದಲ್ಲಿ ಕೇಳಿ ಬಂದಿತ್ತು.

Get upto 50% off on MEN’S ADIDAS ORIGINALS SOBAKOV SHOES

ಬಾಹ್ಯ ಬೆಂಬಲವನ್ನು ಬಿಜೆಪಿಗೆ ನೀಡುವ ಮೂಲಕ ತಮ್ಮ ಕ್ಷೇತ್ರದ ಕೆಲಗಳನ್ನು ಸುಲಭವಾಗಿ ಮಾಡಿಸಿಕೊಳ್ಳಬೇಕು ಅನ್ನುವುದು ಇದರ ಬಿಂದಿನ ರಹಸ್ಯ. ಆದರೆ ಜೆಡಿಎಸ್ ವರಿಷ್ಟರು ಇದಕ್ಕೆ ಸಮ್ಮತಿಸಿಲ್ಲ.
ಈ ನಡುವೆ ಕೆಲ ಜೆಡಿಎಸ್ ಶಾಸಕರು ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ ಅನ್ನುವುದಕ್ಕೆ ಪುಷ್ಟಿ ನೀಡುವ ಘಟನೆಯೊಂದು ಇಂದು ವಿಧಾನಸಭೆಯಲ್ಲಿ ನಡೆಯಿತು.

Get upto 50% off on MEN’S ADIDAS RUNNING CYBERG SHOES 

ಬಿಎಸ್ ಯಡಿಯೂರಪ್ಪ ವಿಶ್ವಾಸ ಮತ ಗೆದ್ದುಕೊಂಡ ಬೆನ್ನಲ್ಲೇ ಧನ ವಿಧೇಯಕ ಮಂಡಿಸಿ ಅದಕ್ಕೆ ಒಪ್ಪಿಗೆ ಪಡೆದುಕೊಂಡರು. ನಂತರ ಪೂರಕ ಬಜೆಟ್ ಮಂಡಿಸಿದ ಯಡಿಯೂರಪ್ಪ ಅನುಮೋದನೆ ನೀಡುವಂತೆ ಸದನಕ್ಕೆ ಮನವಿ ಮಾಡಿದರು.

colorbarcosmetics
ಬಿಎಸ್ವೈ ಬೆಂಬಲಕ್ಕೆ ಜಿಟಿಡಿ : ಸಿದ್ದರಾಮಯ್ಯಗೆ ಗುದ್ದು ಕೊಟ್ಟ ಮೈತ್ರಿ ಶಾಸಕ 1

ಆದರೆ ಸಿದ್ದರಾಮಯ್ಯ ಪೂರಕ ಬಜೆಟ್ ಅನ್ನು ಚರ್ಚೆಯಿಲ್ಲದೇ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು. ಸಾವಿರಾರು ಕೋಟಿ ರೂಪಾಯಿ ಮೊತ್ತಕ್ಕೆ ಚರ್ಚೆಯಿಲ್ಲದೆ ಸಮ್ಮತಿಸುವುದು ಸರಿಯಾದ ಕ್ರಮವಲ್ಲ ಅಂದರು.

 Buy Lip Primer Only Rs.599

ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಇದು ನಿಮ್ಮ ಸರ್ಕಾರವೇ ಮಂಡಿಸಿದ ಪೂರಕ ಬಜೆಟ್. ನೀವೇ ಮಂಡಿಸಿದ ಬಜೆಟ್ ಮೇಲೆ ಚರ್ಚೆ ನಡೆಸಲು ಏನಿದೆ ಎಂದರು. ಇದಕ್ಕೆ ಸಿದ್ದರಾಮಯ್ಯ ನೀವು ಏನು ಬದಲಾವಣೆ ಮಾಡಿದ್ದೀರಿ ಅನ್ನುವುದು ಗೊತ್ತಿಲ್ಲ. ನಾನು ಪೂರಕ ಬಜೆಟ್ ಅನ್ನು ಓದಿಲ್ಲ. ನಮ್ಮ ಸರ್ಕಾರವೇ ಮಂಡಿಸಿದ ಬಜೆಟ್ ಆಗಿದ್ದರೂ, ಅದರೊಳಗೆ ಏನಿದೆ ಅನ್ನುವುದು ಗೊತ್ತಿಲ್ಲ ಅಂದರು.

the man company

ಈ ಸಂದರ್ಭದಲ್ಲಿ ಬಿಜೆಪಿಯ ಮಾಧುಸ್ವಾಮಿ ಮಧ್ಯ ಪ್ರವೇಶಿಸಿಕೇಂದ್ರದಿಂದ ಎನ್‍ಡಿಆರ್‍ಎಫ್ ನಿಧಿ ಬಂದಿದೆ. ಅದನ್ನು ಬಳಸಬೇಕಾದರೆ ಸದನದ ಅನುಮತಿ ಬೇಕು. ರಾಜ್ಯದಲ್ಲಿ ಬರ ಇದೆ. ಕೊಳವೆ ಬಾವಿ ಕೊರೆಸಬೇಕಾಗಿದೆ. ಹೀಗಾಗಿ ಬಂದಿರುವ ಹಣ ಬಳಸದೇ ಇದ್ದರೆ ಎಷ್ಟು ಸರಿಯಾಗುತ್ತದೆ. ನೀವು ಬೇಡ ಅನ್ನುವುದಾದರೆ ಬೇಡ ಅಂದರು.

ಈ ಬಗ್ಗೆ ಸಿದ್ದರಾಮಯ್ಯ ಮತ್ತು ಮಾಧು ಸ್ವಾಮಿ ನಡುವೆ ಚರ್ಚೆ ನಡೆಯುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು, ನಾವೇ ಮಂಡನೆ ಮಾಡಿರುವ ಬಜೆಟ್ ಅಲ್ವ . ನಾವ್ಯಾಕೆ ಅಡ್ಡಿಯಾಗೋಣ. ಮಾಡ್ಲೀ ಬಿಡ್ರೀ ಅಂದರು.

jbl

ತಕ್ಷಣ ಯಡಿಯೂರಪ್ಪನವರು ನಿಮ್ಮ ಸರ್ಕಾರದ ಜಿಟಿ ದೇವೇಗೌಡರೇ ಹೇಳಿದ ಮೇಲೆ ಮತ್ತೆ ಏನು ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಚರ್ಚೆಯಾಗದೇ ಪೂರಕ ಬಜೆಟ್ ಮಂಡಿಸುವುದು ಸರಿಯಲ್ಲ. ಇದು ಒಳ್ಳೆಯ ಸಂಪ್ರದಾಯ ಮಾತ್ರ ಅಲ್ಲ ಎಂದು ಪಟ್ಟು ಹಿಡಿದರು.

ಅಷ್ಟು ಹೊತ್ತಿಗೆ ಮೈತ್ರಿ ನಾಯಕರು ಪೂರಕ ಬಜೆಟ್ ಗೆ ಅನುಮೋದನೆ ಕೊಡುವ ನಿರ್ಧಾರಕ್ಕೆ ಬಂದಾಗಿತ್ತು. ಈ ವೇಳೆ ಸ್ಪೀಕರ್ ರಮೇಶ್ ಕುಮಾರ್, ಸರಿ ಈಗ ಏನು ಮಾಡೋಣ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದಾಗ. ಅಷ್ಟು ಹೊತ್ತು ಪೂರಕ ಬಜೆಟ್ ಅನ್ನು ವಿರೋಧಿಸಿದ್ದ ಸಿದ್ದರಾಮಯ್ಯ, ಎಲ್ಲರ ಒಪ್ಪಿಗೆ ಇದೆ ಅಂದರೆ ನನ್ನ ಅಭ್ಯಂತರ ಇಲ್ಲ, ಪಾಸ್ ಮಾಡಿ ಅಂದರು.

ಅಲ್ಲಿಗೆ ಸದನದಲ್ಲಿ ಸಿದ್ದರಾಮಯ್ಯ ಅವರು ಒಂಟಿಯಾಗಿದ್ದು ಮಾತ್ರ ಸತ್ಯ.

ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್