Peruser!!! It is a trendy supermarket: read articles on day to day basis in English & Kannada. Read,Share & Care
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ ಕುರಿತಂತೆ ರಾಜಕೀಯ ಮೇಲಾಟ ಮುಂದುವರಿದಿದೆ. ಪ್ರತ್ಯೇಕದ ರಾಜ್ಯದ ಪರ ಹೇಳಿಕೆ ಕೊಟ್ಟು ಮತ ಪಡೆಯಬಹುದು ಅನ್ನುವ ಪಕ್ಷಗಳ ಲೆಕ್ಕಚಾರ ಉಲ್ಟಾ ಹೊಡೆದಿದ್ದು, ಹೀಗಾಗಿ ಒಗ್ಗಟ್ಟಿನ ಮಂತ್ರದ ರಣತಂತ್ರ ರೂಪುಗೊಂಡಿದೆ. ಅದರಲ್ಲೂ ಬಿಜೆಪಿಗೆ ಇದೀಗ ಕಾಂಗ್ರೆಸ್ ದೊಡ್ಡ ಎದುರಾಳಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ಜೆಡಿಎಸ್ ದೊಡ್ಡ ಶತ್ರುವಾಗಿದೆ. ಈ ಹಿಂದೆ ವಿಧಾನಸಭೆಯಲ್ಲಿ ಯಡಿಯೂರಪ್ಪ ಘೋಷಿಸಿದಂತೆ ಜೆಡಿಎಸ್ ವಿರುದ್ಧ…