Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Talakala swamiji : ತಲಕಳದ ಶ್ರೀ ಕೃಷ್ಣ ದೇವಿ ಪ್ರಸಾದ ತೀರ್ಥ ಸ್ವಾಮೀಜಿ ಆತ್ಮಹತ್ಯೆ

Radhakrishna Anegundi by Radhakrishna Anegundi
July 22, 2022
in ದಕ್ಷಿಣ ಕನ್ನಡ
Talakala swamiji mangaluru sri-krishna-deviprasad-teertha-swamiji
Share on FacebookShare on TwitterWhatsAppTelegram

ಧರ್ಮ ಚಾವಡಿ ಪ್ರದೇಶದಲ್ಲಿ ಕೋಟಿಗಟ್ಟಲೆ ಬೆಲೆಯ ಆಸ್ತಿ ಇದೆ, ಮಗಳು ವಿದೇಶದಲ್ಲಿದ್ದಾಳೆ. ಹಾಗಿದ್ದರೂ ಸ್ವಾಮೀಜಿ (talakala swamiji) ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ

ಮಂಗಳೂರು : ಬಜಪೆ (Bajpe) ಸಮೀಪದ ತಲಕಳದ ಶ್ರೀ ಕೃಷ್ಣ ದೇವಿ ಪ್ರಸಾದ ತೀರ್ಥ ಸ್ವಾಮೀಜಿ ( Talakala  Sri Krishna Deviprasad teertha Swamiji ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಈ ವಿಷಯ ಬೆಳಕಿಗೆ ಬಂದಿದೆ. ಫ್ಯಾನ್ ನಲ್ಲಿ ಶ್ರೀಗಳ (Talakala swamiji) ಶವ ನೇತಾಡುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಸ್ವಾಮೀಜಿಯವರ (Talakala swamiji) ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ( Bajpe police ) ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈಗಾಗಲೇ ತಲಕಳ ಶ್ರೀಗಳ ಶವವನ್ನು ಪೋಸ್ಟ್ ಮಾರ್ಟಂಗಾಗಿ ಕಳುಹಿಸಲಾಗಿತ್ತು. ವೈದ್ಯರ ವರದಿ ನಂತರ ಸಾವಿನ ಕಾರಣ ತಿಳಿದು ಬರಲಿದೆ.

ಇದನ್ನೂ ಓದಿ : Robert Vadra : ಸಕ್ರಿಯ ರಾಜಕಾರಣ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಗಾಂಧಿ ಅಳಿಯ

ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದ ಇವರು ಮುಂಬೈನಲ್ಲಿ  ಹೊಟೇಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.ಬಳಿಕ ಸಂಸಾರದಲ್ಲಿ ವಿರಸನಾಗಿ ಸನ್ಯಾಸ ಸ್ವೀಕರಿಸಿದ್ದರು. ನಂತರ ಧರ್ಮಚಾವಡಿ ಹೆಸರಿನಲ್ಲಿ ಶಿವ ದೇವಾಲಯವನ್ನು ನಿರ್ಮಿಸಿದ್ದರು. ಇದೇ ದೇವಾಲಯದಲ್ಲಿ ಅನೇಕ ದೇವರ ಗುಡಿಗಳನ್ನೂ ಕೂಡಾ ನಿರ್ಮಿಸಲಾಗಿತ್ತು ( Talakala vishwanatha temple bajpe ) ಜೊತೆಗೆ ಇವರಿಗೆ ಸಾಕಷ್ಟು ಭಕ್ತರು ಕೂಡಾ ಇದ್ದರು. ಕಷ್ಟ ಎಂದು ಬಂದವರಿಗೆ ಭವಿಷ್ಯವನ್ನು ಹೇಳುತ್ತಿದ್ದರು.

ಇದನ್ನೂ ಓದಿ : Karnataka BJP : ಬಿಜೆಪಿ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಅಮಿತ್ ಶಾ ಆಪ್ತನ ಎಂಟ್ರಿ

ಕೆಲವೊಂದು ಮಂದಿಗೆ ಇವರು ಹೇಳಿದ ಮಾತು ಸತ್ಯವಾದ ಕಾರಣ ಒಂದಿಷ್ಟು ಪ್ರಚಾರದಲ್ಲೂ ಇದ್ದರು. ಪತ್ನಿ ಹಾಗೂ ಅವರ ತಾಯಿ ಧರ್ಮ ಚಾವಡಿ ಅಣತಿ ದೂರದಲ್ಲಿರುವ ಪೂರ್ವಾಶ್ರಮದ ಮನೆಯಲ್ಲಿ ವಾಸವಿದ್ದರು. ಮಗಳು ವಿದೇಶದಲ್ಲಿದ್ದಾರೆ. ಧರ್ಮ ಚಾವಡಿ ಪ್ರದೇಶದಲ್ಲಿ ಕೋಟಿಗಟ್ಟಲೆ ಬೆಲೆಯ ಆಸ್ತಿಯೂ ಇದೆ ಎಂದು ಸ್ಥಳೀಯರು ಹೇಳಿದ್ದಾರೆ.

talakala

flipkart bounce scooter : ಪ್ಲಿಪ್ ಕಾರ್ಟ್ ನಲ್ಲಿ ಬೌನ್ಸ್ ಇಲೆಕ್ಟ್ರಿಕ್ ಸ್ಕೂಟರ್ : ಕೇವಲ 60 ಸಾವಿರ ರೂಪಾಯಿ

ಕಾಲ ಬದಲಾಗಿದೆ… ಇದೀಗ ಬೈಕ್ ಸ್ಕೂಟರ್ ಕೂಡಾ ಆನ್ ಲೈನ್ ನಲ್ಲೇ ದೊರಕುತ್ತಿದೆ.  ಬೌನ್ಸ್ ಕಂಪನಿ ಇದೀಗ ತನ್ನ ಬೈಕ್ ಸೇಲ್ ಮಾಡಲು flipkart ಮೊರೆ ಹೋಗಿದೆ.

ಬೆಂಗಳೂರು :  ಪೆಟ್ರೋಲ್ ದರ ಏರುತ್ತಿರುವ ಹಿನ್ನಲೆಯಲ್ಲಿ ಇಲೆಕ್ಟ್ರಿಕ್ ವಾಹನದತ್ತ ಜನರ ಚಿತ್ತ ಹರಿದಿದೆ. ಸರ್ಕಾರ ಕೂಡಾ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಇಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಒತ್ತು ನೀಡುತ್ತಿದೆ. ಖರೀದಿಸುವ ಮಂದಿಗೂ ಸಬ್ಸಿಡಿಯ ಆಸೆ ತೋರಿಸಲಾಗುತ್ತಿದೆ. ಹೀಗಾಗಿ ಇದೀಗ ಮಾರುಕಟ್ಟೆಯಲ್ಲಿ ಸಾಕಷ್ಟು ಕಂಪನಿಗಳ ಇಲೆಕ್ಟ್ರಿಕ್ ವಾಹನ ರಸ್ತೆಗಿಳಿದಿದೆ.ಆದರೆ ಮಾರುಕಟ್ಟೆಗೆ ಬಂದ ಇಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹತ್ತುತ್ತಿರುವ ಪರಿಣಾಮ ಒಂದಿಷ್ಟು ಹಿನ್ನಡೆಯಾಗಿದೆ.

ಈ ನಡುವೆ ಬೆಂಗಳೂರು ಮೂಲದ ಬೌನ್ಸ್ ಕಂಪನಿ ತಯಾರಿಸಿರುವ ಇನ್ಭಿನಿಟಿ ಸ್ಕೂಟರ್ ಮಾರುಕಟ್ಟೆ ಪ್ರವೇಶಿಸಿದ್ದು, ಉಳಿದ ಸ್ಕೂಟರ್ ಗಳಿಗೆ ಹೋಲಿಸಿದರೆ ದರ ಕಡಿಮೆ ಇದೆ. ಇಂದಿನಿಂದ ಈ ಸ್ಕೂಟರ್ ಮಾರಾಟ ಪ್ರಾರಂಭಗೊಂಡಿದ್ದು,  ಪ್ಲಿಪ್ ಕಾರ್ಟ್ ನ ಬಿಗ್ ಸೇವಿಂಗ್ ಡೇಸ್ ನಲ್ಲಿ ಈ ಸ್ಕೂಟರ್ ಕೂಡಾ ಲಿಸ್ಟ್ ಆಗಿದೆ.

ಇದನ್ನೂ ಓದಿ : Congress Protest : ಗುಜರಿಯಿಂದ ಕಾರು ತಂದು ಬೆಂಕಿ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಆರ್ಡರ್ ಮಾಡಿದ 15 ದಿನಗಳಲ್ಲಿ ಸ್ಕೂಟರ್ ಮನೆ ಬಾಗಿಲಿಗೆ ಬರಲಿದೆ. ಪ್ರಸ್ತುತ ಕರ್ನಾಟಕ, ತೆಲಂಗಾಣ, ನವದೆಹಲಿ ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಮಾತ್ರ ಡೆಲಿವರಿ ನೀಡಲಾಗುತ್ತಿದೆ.

ಒಂದು ಸ್ಕೂಟರ್ ಬೆಲೆ 74,499 ರೂಪಾಯಿಯಾಗಿದ್ದು, ರಸ್ತೆಗೆ ಬರುವಾಗ 80 ಸಾವಿರ ರೂಪಾಯಿಯಾಗುತ್ತದೆ.  ಕೆಲ ರಾಜ್ಯಗಳು ಎಲೆಕ್ಟ್ರಿಕ್ ಸ್ಕೂಟರ್ ಗೆ ಸಬ್ಸಿಡಿ ಕೊಟ್ಟಿರುವ ಕಾರಣ, ಕರ್ನಾಟಕದಲ್ಲಿ 60 ಸಾವಿರ ರೂಪಾಯಿ, ರಾಜಸ್ಥಾನ 73 ಸಾವಿರ ರೂಪಾಯಿ, ದೆಹಲಿ 59 ಸಾವಿರ ರೂಪಾಯಿ ಮತ್ತು ಗುಜರಾತ್ ನಲ್ಲಿ 60 ಸಾವಿರ ರೂಪಾಯಿಗೆ ಬೌನ್ಸ್ ಇನ್ಫಿನಿಟಿ ಇ1 ಸ್ಕೂಟರ್ ಲಭ್ಯವಿರುತ್ತದೆ.

Tags: MAIN
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್