Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮರು ಮದುವೆಗೆ ಅಡ್ಡಿಯಾದ ಮಗುವನ್ನೇ ಮಾರಿದ ಮಹಾತಾಯಿ

9 ತಿಂಗಳ ಮಗುವೊಂದು ಮರು ಮದುವೆಗೆ ಅಡ್ಡಿಯಾಗುತ್ತದೆ ಎಂದು ಮೂರು ಲಕ್ಷಕ್ಕೆ ಮಾರಿದ ಘಟನೆ ಇದಾಗಿದೆ.

Radhakrishna Anegundi by Radhakrishna Anegundi
October 4, 2021
in ಕ್ರೈಮ್
Thoothukudi: Mother, five others booked for selling baby for Rs 3 lakh

Thoothukudi: Mother, five others booked for selling baby for Rs 3 lakh

Share on FacebookShare on TwitterWhatsAppTelegram

ತಮಿಳುನಾಡು : ಮರು ಮದುವೆಗೆ ಅಡ್ಡಿಯಾಗಿದ್ದ 9 ತಿಂಗಳ ಮಗುವನ್ನು ಮಾರಾಟ ಮಾಡಿದ ದುರಂತ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ತೂತುಕ್ಕುಡಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೂತುಕ್ಕುಡಿಯ ಜೆಬಮಲಾರ್ ( 28) ಹಾಗೂ ಮಣಿಕಂಠನ್ (38) ವಿವಾಹ 2019ರಲ್ಲಿ ನಡೆದಿತ್ತು. ಒಂದಿಷ್ಟು ವರ್ಷ ಚೆನ್ನಾಗಿದ್ದ ಸಂಸಾರದಲ್ಲಿ ಮನಸ್ತಾಪ ಉಂಟಾಯ್ತು. ಈ ನಡುವೆ ಜೆಬಮಲಾರ್ ಗರ್ಭಿಣಿಯಾದಳು, ಮಗುವಿಗೂ ಜನ್ಮ ನೀಡಿದಳು. ಆದರೆ ಸಂಸಾರದ ಮನಸ್ತಾಪ ಮಾತ್ರ ಸರಿ ಹೋಗಲಿಲ್ಲ. ಹೀಗಾಗಿ ಗಂಡನ ಮನೆ ತೊರೆದು ಬಂದ ಜೆಬಮಲಾರ್ ತವರು ಮನೆ ಸೇರಿದಳು.

ಪತ್ನಿ ಹಾಗೂ ಮಗು ಮನೆ ಬಿಟ್ಟು ಹೋದರೂ ತಲೆ ಕೆಡಿಸಿಕೊಳ್ಳದ ಮಣಿಕಂಠನ್ ತನ್ನ ಪಾಡಿಗೆ ತಾನಿದ್ದ. ಹೀಗಾಗಿ ಮಗಳಿಗೆ ಮತ್ತೊಂದು ಮದುವೆ ಮಾಡಲು ನಿರ್ಧರಿಸಿದ ಪೋಷಕರು 9 ತಿಂಗಳ ಮಗುವನ್ನು ಏನು ಮಾಡೋದು ಅನ್ನುವ ಸಮಸ್ಯೆಗೆ ಸಿಲುಕಿದರು. ಹೀಗಾಗಿ  ಮಗುವನ್ನು ಮಾರಾಟ ಮಾಡಲು ನಿರ್ಧರಿಸಿದ ಅವರು ಇದಕ್ಕಾಗಿ ಸಂಚು ರೂಪಿಸಿದರು.

ಈ ನಡುವೆ  ಮಕ್ಕಳ ಖರೀದಿಗಾಗಿ ಓಡಾಡುತ್ತಿದ್ದ  ಸೆಲ್ವಮಣಿ ಹಾಗೂ ಶ್ರೀದೇವಿ ಇವರಿಗೆ ಪರಿಚಯವಾಗಿದ್ದಾರೆ. ಹೀಗಾಗಿ  ಅಲ್ಲೆ ವ್ಯವಹಾರ ಕುದುರಿಸಿದ ಜೆಬಮಲಾರ್ ಪೋಷಕರು 3 ಲಕ್ಷಕ್ಕೆ ಮಗುವನ್ನು ಮಾರಾಟ ಮಾಡಿದ್ದಾರೆ.  ಆದರೆ ವಿಷಯ ಅದು ಹೇಗೋ ಮಣಿಕಂಠನ್ ಕಿವಿಗೆ ಬಿದ್ದಿದೆ. ತಕ್ಷಣ ಅತ್ತೆ ಮನೆಗೆ ದೌಡಾಯಿಸಿ ಮಗುವಿನ ಬಗ್ಗೆ ಪ್ರಶ್ನಿಸಿದ್ದಾನೆ. ಉತ್ತರ ಸಿಗದೇ ಹೋದಾಗ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾನೆ.

ಸಪ್ಟಂಬರ್ 28 ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಮಗು ಖರೀದಿಸಿದ ದಂಪತಿ, ಇದಕ್ಕೆ ಸಹಕರಿಸಿದ ಬ್ರೋಕರ್ ಹಾಗೂ ಮಗು ಮಾರಾಟ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ.

A case was registered against a 28-year-old woman and five others for allegedly selling a baby boy. Sources said S Jebamalar (28), the mother of the baby, got married to one R Manikandan of Kothanar Colony in 2019. In shocking case, a woman from Tamil Nadu’s Tuticorin district allegedly sold off her nine-month-old son after separating from her husband as she wanted to marry again but the child was proving to be a hurdle in finding a match for her.

Tags: Marriagetamil naduFEATURED
Share1TweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್