Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲಸಿಕೆ ಹಾಕಿಸಿಕೊಳ್ಳಿ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್ ಗೆಲ್ಲಿ

Radhakrishna Anegundi by Radhakrishna Anegundi
October 8, 2021
in ದೇಶ
Get vaccinated. It's your ‘shot’ at getting appliances, utensils for free in Karur!
Share on FacebookShare on TwitterWhatsAppTelegram

ಕರೂರ್ : ತಮಿಳುನಾಡು ರಾಜಕೀಯದಲ್ಲಿ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್, ಟಿವಿ ಹೀಗೆ ಗೃಹಪಯೋಗಿ ವಸ್ತುಗಳು ಪದೇ ಪದೇ ಸದ್ದು ಮಾಡುತ್ತಿರುತ್ತದೆ. ಅದರಲ್ಲೂ ಚುನಾವಣೆ ಬಂತು ಅಂದ್ರೆ ಯಾವ ಪಕ್ಷ ಯಾವ ವಸ್ತುವನ್ನು ಉಚಿತವಾಗಿ ನೀಡುತ್ತದೆ ಎಂದು ಕಾಯುವವರೇ ಅಧಿಕ.

ಹಾಗಂತ ಇದೀಗ ಚುನಾವಣೆ ಬಂದಿಲ್ಲ, ಆದರೆ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್, ಟಿವಿ ಹೀಗೆ ಗೃಹಪಯೋಗಿ ವಸ್ತುಗಳನ್ನು ಗೆಲ್ಲುವ ಅವಕಾಶ ಕರೂರ್ ಜಿಲ್ಲೆಯ ನಾಗರಿಕರಿಗೆ ಒಲಿದು ಬಂದಿದೆ. ಹೌದು ಕರೂರ್ ನ ಜಿಲ್ಲಾಧಿಕಾರಿ ಟಿ ಪ್ರಭುಶಂಕರ್ ಈ ಯೋಜನೆಯನ್ನು ಪ್ರಕಟಿಸಿದ್ದು ಅಕ್ಟೋಬರ್ 10 ರಂದು ನಡೆಯಲಿರುವ ಬೃಹತ್ ಲಸಿಕಾ ಮೇಳದಲ್ಲಿ ಲಸಿಕೆ ಪಡೆದ ಅದೃಷ್ಟವಂತರು ಗೃಹಪಯೋಗಿ ವಸ್ತುಗಳನ್ನು ಗೆಲ್ಲಬಹುದು ಅಂದಿದ್ದಾರೆ.

ಲಸಿಕಾ ಮೇಳದಲ್ಲಿ ಅತಿ ಹೆಚ್ಚು ಜನ ಲಸಿಕೆ ಪಡೆಯುವುದನ್ನು ಉತ್ತೇಜಿಸುವ ಸಲುವಾಗಿ ಈ ಆಫರ್ ನ್ನು ಘೋಷಿಸಲಾಗಿದೆ. ಕೇವಲ ಅಷ್ಟೇ ಅಲ್ಲ, ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಕರೆತಂದವರಿಗೂ ಬಹುಮಾನವುಂಟು. ರಾಜಕೀಯ ಸಮಾವೇಶಕ್ಕೆ ಜನ ಕರೆ ತಂದ ಹಾಗೇ ಲಸಿಕಾ ಮೇಳಕ್ಕೂ ಜನ ಕರೆದುಕೊಂಡು ಬರಬಹುದಾಗಿತ್ತು. ಒಬ್ಬ ವ್ಯಕ್ತಿಯನ್ನು ಕರೆ ತಂದರೆ 5 ರೂಪಾಯಿ ಸಿಗಲಿದೆ. 25ಕ್ಕೂ ಹೆಚ್ಚು ಮಂದಿಯನ್ನು ಕರೆ ತಂದವರು ಲಕ್ಕಿ ಡ್ರಾದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಲಿದ್ದಾರೆ.

ಇನ್ನು ಲಸಿಕೆ ಹಾಕಿಸಿಕೊಳ್ಳುವವರ ಪೈಕಿ ಅದೃಷ್ಟವಂತರಿಗೆ ಮೊದಲ ಬಹುಮಾನವಾಗಿ ವಾಷಿಂಗ್ ಮಷೀನ್, ದ್ವೀತಿಯ ಬಹುಮಾನವಾಗಿ ವೆಟ್ ಗ್ರೈಂಡರ್, ತೃತೀಯ ಬಹುಮಾನವಾಗಿ ಮಿಕ್ಸರ್ ಗ್ರೈಂಡರ್, ಚತುರ್ಥ ಬಹುಮಾನವಾಗಿ 25 ಮಂದಿಗೆ ಪ್ರೆಷರ್ ಕುಕ್ಕರ್ ಬಹುಮಾನವಾಗಿ ದೊರೆಯಲಿದೆ. ಇನ್ನಿತರ ಗೃಹೋಪಯೋಗಿ ವಸ್ತುಗಳು 100 ಮಂದಿಗೆ ಸಮಾಧಾನಕರ ಬಹುಮಾನವನ್ನಾಗಿ ಸಿಗಲಿದೆ.

Karur Collector T Prabhu Shankar has made this announcement to draw more people to the mega inoculation camp. He said in a release, “Based on Tamil Nadu government’s orders, mega vaccination camps

Tags: Coronatamil naduFEATUREDkarur
Share1TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್